ಮದ್ಯದ ಅಮಲಿನಲ್ಲಿ ಹೆತ್ತತಾಯಿಯನ್ನೇ ದೊಣ್ಣೆಯಿಂದ ಹೊಡೆದು ಹತ್ಯೆಗೈದ ಮಗನಿಗೆ ಸರ್ಕಾರಿ ಶಾಲೆಯಲ್ಲಿ ಆರು ತಿಂಗಳು ಸಮುದಾಯ ಸೇವೆ ಮಾಡಲು ನಿರ್ದೇಶಿಸಿ ಅಪರೂಪದ ಆದೇಶ ಹೊರಡಿಸಿದೆ.
ಏನೇ ಆದರೂ ಬಿಜೆಪಿ ಮೇಲೆ ಹಾಕುವುದು ಕಾಂಗ್ರೆಸ್ನವರ ಚಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು. ನಗರದಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.