• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ:ಡಿಸಿ ವೈಶಾಲಿ

Jun 11 2024, 01:36 AM IST
ತಹಸೀಲ್ದಾರರು ತಮಗಿರುವ ದಂಡಾಧಿಕಾರಿ ಅಧಿಕಾರವನ್ನು ಬಳಸಿಕೊಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

ಲಂಚ ಪಡೆದ ಕರಾವಳಿ ಕಾವಲು ಪಡೆಯ ಸಿಬ್ಬಂದಿಗೆ ಶಿಕ್ಷೆ

Jun 11 2024, 01:32 AM IST
ಲಂಚ ಪಡೆದ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಕಾರವಾರದ ಕರಾವಳಿ ಕಾವಲು ಪಡೆಯ ಸಿಬ್ಬಂದಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿದೆ.

ಪಾಕ್‌ಗೆ ಮಾಹಿತಿ ಸೋರಿಕೆ: ಬ್ರಹ್ಮೋಸ್‌ ನೌಕರಗೆ ಜೀವಾವಧಿ ಶಿಕ್ಷೆ

Jun 04 2024, 12:30 AM IST
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಭಾರತೀಯ ಸೇನೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಮಾಜಿ ಬ್ರಹ್ಮೋಸ್‌ ವಾಯುಸೇನಾ ಎಂಜಿನಿಯರ್‌ ನಿಶಾಂತ್‌ ಅಗರ್‌ವಾಲ್‌ಗೆ ನಾಗಪುರ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಕಾಮುಕ ಶಿಕ್ಷಕಗೆ ಕಾನೂನು ರೀತಿ ಶಿಕ್ಷೆ: ಮಧು ಬಂಗಾರಪ್ಪ ಭರವಸೆ

May 29 2024, 12:58 AM IST
ರಾಜ್ಯದ ಚಿಕ್ಕಬಳ್ಳಾಪುರ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನನ್ನು ಕಾನೂನು ರೀತಿಯ ಶಿಕ್ಷೆಗೆ ಒಳಪಡಿಸಲಾಗುತ್ತೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಮಡಿಕೇರಿಯಲ್ಲಿ ಮಂಗಳವಾರ ಭರವಸೆ ನೀಡಿದ್ದಾರೆ. ಇಂತಹ ಪ್ರಕರಣ ಕುರಿತಂತೆ ಎಸ್.ಡಿ.ಎಂ.ಸಿ‌ ಹಾಗೂ ಸರ್ಕಾರ ಹೊಂದಾಣಿಕೆ ಮಾಡಿಕೊಂಡು ಎಚ್ಚರ ವಹಿಸುತ್ತೇವೆ. ಇಂತ ಘಟನೆಯನ್ನ ನಾನು ಖಂಡಿಸುವ ಕೆಲಸ ಮಾಡುತ್ತೇನೆ ಎಂದರು.

ಅಂಜಲಿ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ

May 25 2024, 01:39 AM IST
ಹುಣಸಗಿ ಪಟ್ಟಣದಲ್ಲಿ ಹುಬ್ಬಳ್ಳಿಯ ಅಂಜಲಿ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಕೋಲಿ ಕಬ್ಬಲಿಗ ಸಮಾಜದ ವತಿಯಿಂದ ಪ್ರತಿಭಟನೆ ನಡೆಯಿತು.

ರಾಮೇಶ್ವರ ವಾಲ್ಮೀಕಿ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಿ

May 25 2024, 12:48 AM IST
ರಾಜಸ್ಥಾನದಲ್ಲಿ ವಾಲ್ಮೀಕಿ ಸಮುದಾಯದ ರಮೇಶ ವಾಲ್ಮೀಕಿ ಎಂಬ ಯುವಕನನ್ನು ಅದೇ ಗ್ರಾಮದ ಲಿಕ್ಕರ್ ಮಾಫಿಯಾದವರು ಅಕ್ರಮವಾಗಿ ಬಂಧಿಸಿಟ್ಟು, ಅಮಾನುಷವಾಗಿ ಹತ್ಯೆಗೈದಿದ್ದಾರೆ. ಹಂತಕರನ್ನು ಶೀಘ್ರ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ತಾಲೂಕು ನಾಯಕ ಸಮಾಜ, ಎಲ್.ಜಿ.ಹಾವನೂರು ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ನೀಡಿ

May 24 2024, 12:49 AM IST
ಇಳಕಲ್ಲ: ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಇಲ್ಲಿನ ಅಂಬಿಗೇರ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಗೆ ಮನವಿ ಸಲ್ಲಿಸಲಾಯಿತು.

ಅಂಜಲಿ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

May 21 2024, 12:44 AM IST
ಅಂಜಲಿ ಹತ್ಯೆಯಿಂದ ಅವರ ಕುಟುಂಬ ಬೀದಿಗೆ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆರೋಪಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಲಾಯಿತು.

ಅಂಜಲಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹ

May 21 2024, 12:37 AM IST
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಕ್ರಾಂತಿ ಸೇನಾ ಜಿಲ್ಲಾ ಮಹಿಳಾ ಸಂಘಟನೆ ವತಿಯಿಂದ ಸೋಮವಾರ ಗದಗ ನಗರದಲ್ಲಿ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕಾರು ಅಪಘಾತ ಮಾಡಿ ಇಬ್ಬರ ಕೊಂದವಗೆ ಪ್ರಬಂಧ ಬರೆವ ಶಿಕ್ಷೆ!

May 21 2024, 12:32 AM IST

ಕುಡಿತ ಮತ್ತಿನಲ್ಲಿ ಅಜಾಗರೂಕತೆಯಿಂದ ಐಷಾರಾಮಿ ಪೋರ್ಷೆ ಕಾರು ಚಲಾಯಿಸಿ, ಇಬ್ಬರು ಅಮಾಯಕರ ಸಾವಿಗೆ ಕಾರಣವಾದ ಶ್ರೀಮಂತ ಕುಟುಂಬದ 17 ವರ್ಷದ ಅಪ್ರಾಪ್ತನಿಗೆ ಸ್ಥಳೀಯ ನ್ಯಾಯಾಲಯ ಕೇವಲ 14 ಗಂಟೆಗಳಲ್ಲೇ ಜಾಮೀನು ನೀಡಿ ಬಿಡುಗಡೆ ಮಾಡಿದೆ 

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 25
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved