• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಷ್ಟೇ ಪ್ರಬಲ ವ್ಯಕ್ತಿ ಭಾಗಿಯಾಗಿದ್ದರೂ ಶಿಕ್ಷೆ : ಸಚಿವ ಭೈರತಿ ಸುರೇಶ್‌

Jun 20 2024, 01:08 AM IST
ಚಿಕ್ಕಮಗಳೂರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಷ್ಟೇ ಪ್ರಬಲ ವ್ಯಕ್ತಿ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

ದರ್ಶನ್‌ ಮತ್ತು ಸಹಚರರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

Jun 15 2024, 01:13 AM IST
ನಟ ದರ್ಶನ್ ಕೊಲೆಯಂತಹ ನೀಚ ಕೃತ್ಯ ಮಾಡಿರುವುದು ಖಂಡನಿಯ. ತೆರೆಯ ಮೇಲೆ ನಾಯಕನಾಗಿ, ನಿಜ ಜೀವನದಲ್ಲಿ ಕೊಲೆಗುಡುಕನಾಗಿ ಒಂದು ಜೀವವನ್ನೇ ತೆಗೆದಿರುವುದು ಘೋರ ಅಪರಾಧ. ಹೀಗಾಗಿ, ಆತನಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಚಲಚಿತ್ರ ವಾಣಿಜ್ಯ ಮಂಡಳಿ ದರ್ಶನ್ ಚಿತ್ರಗಳನ್ನು ಬಹಿಷ್ಕರಿಸಬೇಕು. ಯಾವುದೇ ಕಾರಣಕ್ಕೂ ಸೆನ್ಸಾರ್‌ ನಿಂದ ದರ್ಶನ್ ಯಾವ ಸಿನಿಮಾ ಸಹ ಹೊರಗಡೆ ಬರಬಾರದು.

ದರ್ಶನ್, ಪವಿತ್ರಗೌಡರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

Jun 14 2024, 01:11 AM IST
ರೇಣುಕಾ ಸ್ವಾಮಿ ತಪ್ಪು ಮಾಡಿದ್ದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವ ಅವಕಾಶ ಇತ್ತು, ಆದರೆ, ಅದನ್ನು ಬಿಟ್ಟು ಆತನನ್ನು ಅಮಾನುಷವಾಗಿ ಹತ್ಯೆ ಮಾಡಿರುವುದು ಅಕ್ಷಮ್ಯ ಅಪರಾಧ. ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ರೇಣುಕಾಸ್ವಾಮಿ ಹಂತಕರಿಗೆ ಕಠಿಣ ಶಿಕ್ಷೆ ಕೊಡಿ: ವೀರಶೈವ ಮಹಾಸಭಾ

Jun 13 2024, 12:49 AM IST
ರೇಣುಕಾಸ್ವಾಮಿ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾ, ಕೃತ್ಯ ಎಸಗಿರುವವರು ಮತ್ತು ಸಹಕಾರ ನೀಡಿದ ಎಲ್ಲರಿಗೂ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದೆ.

ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ:ಡಿಸಿ ವೈಶಾಲಿ

Jun 11 2024, 01:36 AM IST
ತಹಸೀಲ್ದಾರರು ತಮಗಿರುವ ದಂಡಾಧಿಕಾರಿ ಅಧಿಕಾರವನ್ನು ಬಳಸಿಕೊಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

ಲಂಚ ಪಡೆದ ಕರಾವಳಿ ಕಾವಲು ಪಡೆಯ ಸಿಬ್ಬಂದಿಗೆ ಶಿಕ್ಷೆ

Jun 11 2024, 01:32 AM IST
ಲಂಚ ಪಡೆದ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಕಾರವಾರದ ಕರಾವಳಿ ಕಾವಲು ಪಡೆಯ ಸಿಬ್ಬಂದಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿದೆ.

ಪಾಕ್‌ಗೆ ಮಾಹಿತಿ ಸೋರಿಕೆ: ಬ್ರಹ್ಮೋಸ್‌ ನೌಕರಗೆ ಜೀವಾವಧಿ ಶಿಕ್ಷೆ

Jun 04 2024, 12:30 AM IST
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಭಾರತೀಯ ಸೇನೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಮಾಜಿ ಬ್ರಹ್ಮೋಸ್‌ ವಾಯುಸೇನಾ ಎಂಜಿನಿಯರ್‌ ನಿಶಾಂತ್‌ ಅಗರ್‌ವಾಲ್‌ಗೆ ನಾಗಪುರ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಕಾಮುಕ ಶಿಕ್ಷಕಗೆ ಕಾನೂನು ರೀತಿ ಶಿಕ್ಷೆ: ಮಧು ಬಂಗಾರಪ್ಪ ಭರವಸೆ

May 29 2024, 12:58 AM IST
ರಾಜ್ಯದ ಚಿಕ್ಕಬಳ್ಳಾಪುರ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನನ್ನು ಕಾನೂನು ರೀತಿಯ ಶಿಕ್ಷೆಗೆ ಒಳಪಡಿಸಲಾಗುತ್ತೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಮಡಿಕೇರಿಯಲ್ಲಿ ಮಂಗಳವಾರ ಭರವಸೆ ನೀಡಿದ್ದಾರೆ. ಇಂತಹ ಪ್ರಕರಣ ಕುರಿತಂತೆ ಎಸ್.ಡಿ.ಎಂ.ಸಿ‌ ಹಾಗೂ ಸರ್ಕಾರ ಹೊಂದಾಣಿಕೆ ಮಾಡಿಕೊಂಡು ಎಚ್ಚರ ವಹಿಸುತ್ತೇವೆ. ಇಂತ ಘಟನೆಯನ್ನ ನಾನು ಖಂಡಿಸುವ ಕೆಲಸ ಮಾಡುತ್ತೇನೆ ಎಂದರು.

ಅಂಜಲಿ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ

May 25 2024, 01:39 AM IST
ಹುಣಸಗಿ ಪಟ್ಟಣದಲ್ಲಿ ಹುಬ್ಬಳ್ಳಿಯ ಅಂಜಲಿ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಕೋಲಿ ಕಬ್ಬಲಿಗ ಸಮಾಜದ ವತಿಯಿಂದ ಪ್ರತಿಭಟನೆ ನಡೆಯಿತು.

ರಾಮೇಶ್ವರ ವಾಲ್ಮೀಕಿ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಿ

May 25 2024, 12:48 AM IST
ರಾಜಸ್ಥಾನದಲ್ಲಿ ವಾಲ್ಮೀಕಿ ಸಮುದಾಯದ ರಮೇಶ ವಾಲ್ಮೀಕಿ ಎಂಬ ಯುವಕನನ್ನು ಅದೇ ಗ್ರಾಮದ ಲಿಕ್ಕರ್ ಮಾಫಿಯಾದವರು ಅಕ್ರಮವಾಗಿ ಬಂಧಿಸಿಟ್ಟು, ಅಮಾನುಷವಾಗಿ ಹತ್ಯೆಗೈದಿದ್ದಾರೆ. ಹಂತಕರನ್ನು ಶೀಘ್ರ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ತಾಲೂಕು ನಾಯಕ ಸಮಾಜ, ಎಲ್.ಜಿ.ಹಾವನೂರು ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 26
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved