• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಮಿಳುನಾಡು ಮೂಲದ ದಂಪತಿಗೆ ಜೀವಾವಧಿ ಶಿಕ್ಷೆ

Jul 18 2025, 12:45 AM IST
ಈ ಸಂಬಂಧ ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅಂದಿನ ಸಿಪಿಐ ಹಾಗೂ ಹಾಲಿ ಮಂಡ್ಯ ಅಪರ ಪೊಲೀಸ್ ಅಧೀಕ್ಷಕ ಎಸ್.ಇ. ಗಂಗಾಧರಸ್ವಾಮಿ ಅವರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಲಂಚ ಪ್ರಕರಣ: ಪಾಲಿಕೆ ಮಾಜಿ ಸದಸ್ಯನ ವಿರುದ್ಧದ ಶಿಕ್ಷೆ ರದ್ದು

Jul 16 2025, 01:30 AM IST
ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲು ಎರಡು ಲಕ್ಷ ರು. ಲಂಚ ಪಡೆದ ಆರೋಪದಲ್ಲಿ ಬಿಬಿಎಂಪಿ ಗಣೇಶ ಮಂದಿರ ವಾರ್ಡ್‌ನ ಮಾಜಿ ಸದಸ್ಯ ಎಲ್. ಗೋವಿಂದರಾಜು ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಧಿಸಿದ್ದ ನಾಲ್ಕು ವರ್ಷಗಳ ಶಿಕ್ಷೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಅನೈತಿಕ ಸಂಬಂಧವೆಂದು ಸಂಶಯಿಸಿ ವ್ಯಕ್ತಿ ಕೊಲೆಗೈದವವಿಗೆ ಜೀವಾವಧಿ ಶಿಕ್ಷೆ

Jul 13 2025, 01:19 AM IST
Man who murdered man over suspicion of having an immoral relationship gets life sentence

ರಕ್ತಸಂಬಂಧದಲ್ಲೇ ಮದುವೆ ವಿರುದ್ಧ ನೊಗ ಹೊರಿಸಿ ದಂಪತಿಗೆ ಶಿಕ್ಷೆ

Jul 12 2025, 05:21 AM IST

ಬುಡಕಟ್ಟು ಜೋಡಿಯೊಂದು ಸಮುದಾಯದ ಸಂಪ್ರದಾಯಗಳಿಗೆ ವಿರುದ್ಧವಾಗಿ ಮದುವೆ ಆಗಿದೆ ಎಂಬ ಆರೋಪ ಹೊರಿಸಿ ಅವರಿಗೆ ನೊಗ ಹೊರುವ ಶಿಕ್ಷೆ ನೀಡಿದ ಅಮಾನವೀಯ ಘಟನೆ ನಡೆದಿದೆ.  

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಅಪರಾಧಿಗೆ ಜೀವಾವಧಿ ಶಿಕ್ಷೆ..!

Jul 11 2025, 11:48 PM IST

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಅಪರಾಧಿಗೆ 2ನೇ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ, ಒಂದು ಲಕ್ಷ ರು. ದಂಡ ವಿಧಿಸಿ ತೀರ್ಪು ನೀಡಿದೆ.

ಮಗಳನ್ನೇ ಕೊಲೆಗೈದ ತಂದೆಗೆ ಜೀವಾವಧಿ ಶಿಕ್ಷೆ

Jul 11 2025, 11:48 PM IST
ಹೆಮ್ಮಾಡಿ ಕುಂಬ್ರಿಯಲ್ಲಿ ಮಗಳನ್ನೇ ಕೊಲೆ ಮಾಡಿದ್ದ ತಂದೆಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಪ್ರಕಟಿಸಿದೆ.‌

ಧರ್ಮಗ್ರಂಥ ಹಾನಿ ತಡೆವಬಿಲ್‌ ಇಂದು ಪಂಜಾಬಲ್ಲಿ ಮಂಡನೆ : ಗಲ್ಲು ಶಿಕ್ಷೆ?

Jul 11 2025, 01:49 AM IST

ಧರ್ಮಗ್ರಂಥಗಳಿಗೆ ಹಾನಿ ಮಾಡುವವರ ವಿರುದ್ಧ ಅತ್ಯಂತ ಕಠಿಣ ಶಿಕ್ಷೆಗೆ ಅವಕಾಶ ನೀಡುವ ಮಸೂದೆಯನ್ನು   ವಿಧಾನಸಭೆಯಲ್ಲಿ ಮಂಡಿಸಲು ಪಂಜಾಬ್‌ನ ಆಮ್‌ಆದ್ಮಿ ಸರ್ಕಾರ ನಿರ್ಧರಿಸಿದೆ.

ಶಿಕ್ಷೆ ದಿನವೇ ಮತ್ತೊಂದು ನ್ಯಾಯಾಂಗ ನಿಂದನೆ ಕೇಸ್‌

Jul 07 2025, 09:38 AM IST

ನ್ಯಾಯಾಂಗ ನಿಂದನೆ ಅಪರಾಧದಡಿ ಆರು ತಿಂಗಳು ಜೈಲು ಮತ್ತು ಎರಡು ಸಾವಿರ ದಂಡ ವಿಧಿಸಿರುವ ಹೈಕೋರ್ಟ್‌, ತನ್ನ ಮುಂದೆಯೂ ದುರ್ನಡತೆ ತೋರಿದ್ದಕ್ಕೆ ಮತ್ತೊಂದು ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ನಿರ್ದೇಶಿಸಿ ಅಪರೂಪದ ತೀರ್ಪು ನೀಡಿದೆ.

ಧರ್ಮಗ್ರಂಥಕ್ಕೆ ಅಪಚಾರ ಮಾಡಿದರೆ ಪಂಜಾಬ್‌ನಲ್ಲಿ ಗಲ್ಲು ಶಿಕ್ಷೆ?

Jul 06 2025, 11:48 PM IST
ಸಿಖ್ಖರ ಪವಿತ್ರ ಗ್ರಂಥ ಗುರುಗ್ರಂಥ ಸಾಹಿಬ್‌ಗೆ ಅಪಚಾರವೆಸಗುವ ಘಟನೆಗಳು ಪದೇ ಪದೇ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಪಂಜಾಬ್ ಸರ್ಕಾರವು ಧರ್ಮಗ್ರಂಥಗಳಿಗೆ ಹಾನಿ ಮಾಡುವ ಅಪರಾಧಿಗಳಿಗೆ ಜೀವಾವಧಿ ಅಥವಾ ಗಲ್ಲುಶಿಕ್ಷೆ ವಿಧಿಸುವ ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ.

ಹುಲಿ ಸಾವು ಕೇಸ್‌: 3 ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ

Jul 01 2025, 10:32 AM IST

ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರು ಅರಣ್ಯ ಅಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ಅರಣ್ಯ ಪಡೆ ಮುಖ್ಯಸ್ಥರು ಆದೇಶಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved