• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Aug 03 2025, 11:45 PM IST
2019ರಲ್ಲಿ ರಂಜಿತ್ ನನ್ನು ಕೊಲೆ ಮಾಡುವ ಸಂಚು ರೂಪಿಸಿ ಹಣ ಕೊಡುವುದಾಗಿ ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದು ಕೊಂಡು ಹೋಗಿ ಮತ್ತೊಬ್ಬ ಸ್ನೇಹಿತ ವಿವೇಕ್ ಜೊತೆ ಸೇರಿಕೊಂಡು ತಲೆಗೆ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ಮಾಡಿ ಕೊಲೆಗೈದಿದ್ದರು.

ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, ₹6000 ದಂಡ

Aug 03 2025, 01:30 AM IST
ತನ್ನ ಪತ್ನಿಯ ಮೇಲೆ ಅನುಮಾನ ಪಟ್ಟು ಶೀಲ ಶಂಕಿಸಿ ಕತ್ತು ಹಿಸುಕಿ ಕೊಲೆ ಮಾಡಿದ್ದ ಪತಿಗೆ ಇಲ್ಲಿನ ಅಪರ ಮತ್ತು ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್‌ ನ್ಯಾಯಾಧೀಶ ಶ್ರೀಕಾಂತ್ ಜೀವಾವದಿ ಶಿಕ್ಷೆ ಮತ್ತು ₹6 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ ಶಿಕ್ಷೆ ವಿಧಿಸಲು ಆಗ್ರಹ

Aug 02 2025, 01:45 AM IST
Rape of minor: Demand for punishment for the accused

ಅತ್ಯಾಚಾರಿಗೆ 20 ವರ್ಷ ಕಠಿಣ ಶಿಕ್ಷೆ: ಸಹಕರಿಸಿದವನಿಗೆ 3 ವರ್ಷ ಜೈಲು

Aug 01 2025, 11:46 PM IST
ಅಪ್ರಾಪ್ತೆಯನ್ನು ಅಪಹರಿಸಿ, ಮದುವೆಯಾಗಿ ಅತ್ಯಾಚಾರ ಮಾಡಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹40 ಸಾವಿರ ದಂಡ ಹಾಗೂ ಕೃತ್ಯಕ್ಕೆ ಸಹಕರಿಸಿದ ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ತ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.

ನಿರಾಪರಾಧಿಗಳಿಗೂ ಶಿಕ್ಷೆ ವಿಧಿಸಿದ್ದು ಸರಿಯಾದ ಕ್ರಮವಲ್ಲ: ಎ.ಆರ್. ಕೖಷ್ಣಮೂರ್ತಿ

Aug 01 2025, 11:45 PM IST
ಈ ಪ್ರಕರಣದ್ಲಲಿ ಹಿಂದಿದ್ದ ಸಂತೋಷ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿಸಬೇಕಿತ್ತು, ಆದರೆ ನಿರಾಪರಾಧಿಗಳನ್ನ ಈ ಪ್ರಕರಣದಲ್ಲಿ ಶಿಕ್ಷಿಸಲಾಗಿದೆ.

ಮಾನವ ಕಳ್ಳ ಸಾಗಣೆ ತಡೆಗೆ ಕಠಿಣ ಶಿಕ್ಷೆ: ನ್ಯಾಯಾಧೀಶ ಅಮೋಲ್ ಜೆ. ಹಿರಿಕುಡೆ

Jul 31 2025, 12:47 AM IST
ಅಪ್ರಾಪ್ತರನ್ನು ಅಪಹರಿಸಿ ಲೈಂಗಿಕ ಶೋಷಣೆ ಉದ್ದೇಶದಿಂದ ಮಾರಾಟ ಮಾಡುವುದನ್ನು ನಿಷೇಧಿಸುವ ನಿಟ್ಟಿನಲ್ಲಿ ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಬಾಲ್ಯ ವಿವಾಹ ತಡೆಗೆ ಸರ್ಕಾರ ಕಠಿಣ ಕ್ರಮ : ಅಪ್ರಾಪ್ತರ ವಿವಾಹ ನಿಶ್ಚಿತಾರ್ಥ ಮಾಡಿದರೆ ಇನ್ನು ಜೈಲು ಶಿಕ್ಷೆ!

Jul 25 2025, 05:25 AM IST

ಬಾಲ್ಯ ವಿವಾಹವನ್ನು ಶಿಕ್ಷಾರ್ಹ ಅಪರಾಧ ಎಂದು ತಿಳಿಸಲಾಗಿದೆ. ಬಾಲ್ಯ ವಿವಾಹ ಮಾಡಿದ ವಧು, ವರರ ಕುಟುಂಬದವರು ಶಿಕ್ಷೆಗೆ ಗುರಿಯಾಗುತ್ತಾರೆ. ಇದೀಗ ಅಂತಹ ವಿವಾಹಗಳನ್ನು ನಿಶ್ಚಯ ಮಾಡುವವರನ್ನೂ ಶಿಕ್ಷೆಗೆ ಒಳಪಡಿಸಲು ಅವಕಾಶ ನೀಡಿ ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ-2025 ರೂಪಿಸಲಾಗಿದೆ.

ಅಪಘಾತ: ಟಿಪ್ಪರ್‌ ಚಾಲಕನಿಗೆ ಜೈಲು ಶಿಕ್ಷೆ

Jul 25 2025, 01:13 AM IST
ಬಾದಾಮಿ: ವೇಗವಾಗಿ ಚಾಲನೆ ಮಾಡಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತಪಡಿಸಿದ ಟಿಪ್ಪರ್‌ ಚಾಲಕನಿಗೆ 20 ತಿಂಗಳು ಜೈಲು ಶಿಕ್ಷೆ ವಿಧಿಸಿ ಇಲ್ಲಿನ ನ್ಯಾಯಾಲಯ ಆದೇಶ ಹೊರಡಿಸಿದೆ.

ವ್ಯಕ್ತಿ ಕೊಲೆಗೈದಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ, 10 ಸಾವಿರ ರು. ದಂಡ

Jul 25 2025, 12:30 AM IST
ಶ್ರೀರಂಗಪಟ್ಟಣ ತಾಲೂಕಿನ ಬೆಳಗೂಳ ಗ್ರಾಮದ ಬಾರ್ ಬಳಿ ನಿಂತಿದ್ದ ವ್ಯಕ್ತಿಗೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಅಪರಾಧಿಗೆ ಶ್ರೀರಂಗಪಟ್ಟಣ 3ನೇ ಸೆಷನ್ಸ್‌ ನ್ಯಾಯಾಲಯವು ಜೀವಿತಾವಧಿ ಶಿಕ್ಷೆ ಹಾಗೂ 10 ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದೆ.

ಪತ್ನಿಯನ್ನು ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ; 50 ಸಾವಿರ ರು. ದಂಡ

Jul 24 2025, 12:49 AM IST

ವರದಕ್ಷಿಣೆ ತಾರದ ಪತ್ನಿ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆಗೈದಿದ್ದ ಪತಿಗೆ ಇಲ್ಲಿನ ಎರಡನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದೆ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved