• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಬಿಎಂಪಿ ಅಧಿಕಾರಿಗಳಿಂದ 45 ಸಾವಿರಕ್ಕೂ ಅಧಿಕ ಆಸ್ತಿಗಳಿಗೆ ಅಕ್ರಮ ‘ಎ’ ಖಾತಾ: ಅಕ್ರಮ ಎಸಗಿದವರಿಗೆ ಇಲ್ಲ ಶಿಕ್ಷೆ!

Jan 15 2024, 01:46 AM IST
ಬಿಬಿಎಂಪಿ ಅಧಿಕಾರಿಗಳಿಂದ 45 ಸಾವಿರಕ್ಕೂ ಅಧಿಕ ಆಸ್ತಿಗಳಿಗೆ ಅಕ್ರಮ ‘ಎ’ ಖಾತಾ: ಅಕ್ರಮ ಎಸಗಿದವರಿಗೆ ಇಲ್ಲ ಶಿಕ್ಷೆ! ಸಮಿತಿಯ ತನಿಖೆ ಮುಗಿದರೂ ಪಾಲಿಕೆ ದಿವ್ಯ ಮೌನ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರ್ರಫ್‌ಗೆ ನೀಡಿದ್ದ ಗಲ್ಲು ಶಿಕ್ಷೆ ತೀರ್ಪು ಎತ್ತಿಹಿಡಿದ ಸುಪ್ರೀಂಕೋರ್ಟ್

Jan 11 2024, 01:30 AM IST
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌ ಅವರಿಗೆ ಗಲ್ಲು ಶಿಕ್ಷೆ ತೀರ್ಪು ನೀಡಿದ ತೀರ್ಪನ್ನು ಪಾಕಿಸ್ತಾನದ ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.

ಅಂಕೋಲಾ: ವೃದ್ಧ ದಂಪತಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jan 10 2024, 01:45 AM IST

ಅಂಕೋಲಾ ತಾಲೂಕನ್ನೆ ಬೆಚ್ಚಿ ಬಿಳಿಸಿದ್ದ ವೃದ್ಧ ದಂಪತಿಗಳ ಬರ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಸುಖೇಶ ನಾಯಕ ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಮಂಗಳವಾರ ಪ್ರಕಟಿಸಿ ಆದೇಶ ಹೊರಡಿಸಿದೆ.

ಮಕ್ಕಳ ಮೇಲೆ ದೌರ್ಜನ್ಯವೆಸಗಿದರೆ ಕಠಿಣ ಶಿಕ್ಷೆ

Dec 30 2023, 01:15 AM IST
ದಾಬಸ್‌ಪೇಟೆ: ಮಕ್ಕಳು ಯಾವುದೇ ವಿಚಾರವನ್ನು ತಿಳಿದುಕೊಳ್ಳುವ ಮುನ್ನ ಪ್ರಶ್ನಿಸಿ ಪರಾಮರ್ಶಿಸಿ ನಂತರ ವಿಚಾರ ಅರ್ಥೈಸಿಕೊಳ್ಳಬೇಕು ಎಂದು ದಾಬಸ್‌ಪೇಟೆ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ರಾಜು ತಿಳಿಸಿದರು.

ಸುಳ್ಳು ಎಸ್ಸಿ ಪ್ರಮಾಣಪತ್ರ ಪಡೆದ ಪೊಲೀಸ್‌ಗೆ 7 ವರ್ಷ ಜೈಲು ಶಿಕ್ಷೆ

Dec 21 2023, 01:16 AM IST
ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಸಶಸ್ತ್ರ ಪೊಲೀಸ್ ಪೇದೆ ಹುದ್ದೆಗೆ ಆಯ್ಕೆಯಾಗಿದ್ದವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹೩೦ ಸಾವಿರ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ಸುಳ್ಳು ಎಸ್ಸಿ ಪ್ರಮಾಣಪತ್ರ ಪಡೆದ ಪೊಲೀಸ್‌ಗೆ 7 ವರ್ಷ ಜೈಲು ಶಿಕ್ಷೆ

Dec 21 2023, 01:16 AM IST
ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಸಶಸ್ತ್ರ ಪೊಲೀಸ್ ಪೇದೆ ಹುದ್ದೆಗೆ ಆಯ್ಕೆಯಾಗಿದ್ದವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹೩೦ ಸಾವಿರ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್‌ ಭರವಸೆ

Dec 19 2023, 01:45 AM IST
ಮಕ್ಕಳನ್ನು ಮಲಗುಂಡಿಗೆ ಇಳಿಸಿದ ಮೊರಾರ್ಜಿ ಶಾಲೆಗೆ ಭೇಟಿ ನೀಡಿ ಸಚಿವ ಭೈರತಿ ಸುರೇಶ್‌ ಪರಿಶೀಲನೆ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ: ಭರವಸೆ

ದೌರ್ಜನ್ಯ ಎಸಗಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ

Dec 19 2023, 01:45 AM IST
ಸವದತ್ತಿಯಲ್ಲಿ ಅಕ್ಷರದಾಸೋಹ ಕಾರ್ಯಕರ್ತೆಯರು ವಂಟಮುರಿಯಲ್ಲಿ ಮಹಿಳೆಯ ಮೇಲೆ ಆಗಿರುವಂತ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆ ಮೂಲಕ ಮಿನಿ ವಿಧಾನಸೌಧದ ಮುಂದೆ ತಹಸೀಲ್ದಾರ್‌ ಮಲ್ಲಿಕಾರ್ಜುನ ಹೆಗ್ಗಣ್ಣವರವರಿಗೆ ಮನವಿ ಸಲ್ಲಿಸಿದರು.

ಮಕ್ಕಳನ್ನು ಶೌಚಗುಡಿಗೆ ಇಳಿಸಿದ ಶಿಕ್ಷಕರಿಗೆ ಅಮಾನತು ಶಿಕ್ಷೆ

Dec 18 2023, 02:00 AM IST
ಮಲಗುಂಡಿ ಸ್ವಚ್ಛತೆ ಮಾಡಲು ವಿದ್ಯಾರ್ಥಿಗಳನ್ನು ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲೆ ಸೇರಿ ನಾಲ್ವರನ್ನು ಅಧಿಕಾರಿಗಳು ಅಮಾನತು ಆಗಿದ್ದಾರೆ.

ಹಳ್ಳಿಗಳಲ್ಲಿ ಕಳವು ಪ್ರಕರಣಗಳ ತಡೆಗಟ್ಟಿ, ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Dec 14 2023, 01:30 AM IST
ಗ್ರಾಮೀಣ ಜನರು ಮನೆಯಿಂದ ಹೊರಗೆ ಬರುವುದೇ ತಪ್ಪೇನೋ ಎನ್ನುವ ಹೆದರಿಕೆ ಮನಸ್ಥಿತಿಯಲ್ಲಿ ಬದುಕುವಂತಾಗಿದೆ. ರಾಜಕೀಯ ಒತ್ತಡಗಳಿಗೆ ಪೊಲೀಸರು ತಲೆಬಾಗಿ ಕಳ್ಳರನ್ನು ಬಿಟ್ಟುಕಳಿಸುವ ನಡೆ ಬೇಸರದ ಸಂಗತಿ. ಕಳ್ಳತನ ತಪ್ಪಿಸಲು ಮತ್ತು ಸಾರ್ವಜನಿಕರಿಗೆ ರಕ್ಷಣೆ ಒದಗಿಸಲು ಇಲಾಖೆಯ ಗಸ್ತು ಹಾಕಬೇಕಿದೆ. ಇಲಾಖೆ ಕೇಳಿದರೆ ಸಹಕಾರ ನೀಡಲು ನಾವು ಸಿದ್ಧ. ಇದೇ ಸ್ಥಿತಿ ಮುಂದುವರಿದಲ್ಲಿ ಉಗ್ರ ಹೋರಾಟ ಅನಿವಾರ್ಯ ಎಂದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved