ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ ಸ್ವಯಂ ಸೇವಕರು: ಡಾ.ಪ್ರಭಾಕರ್ ಭಟ್ ಕಲ್ಲಡ್ಕ
Apr 01 2025, 12:45 AM ISTಈ ದೇಶಕ್ಕೆ ಕೇವಲ 50 ಮಂದಿ ಮುಸ್ಲಿಮರು ತಲ್ವಾರ್ ಹಿಡಿದು ಕುದುರೆ ಮೇಲೆ ಭಾರತಕ್ಕೆ ಬಂದರು. ಅವರೆಲ್ಲರೂ ಇಲ್ಲಿನವರನ್ನು ಮುಸ್ಲಿಮರನ್ನಾಗಿ ಪರಿವರ್ತಿಸಿ, ಅವರಿಂದ ಕೋಟ್ಯಾಂತರ ಜನ ಸಂಘಟಿತರಾಗಿ ಈ ದೇಶವನ್ನು ಆಳುವ ಮಟ್ಟಕ್ಕೆ ಕೊಂಡೊಯ್ದರು. ನಂತರ ಬ್ರಿಟಿಷರು ಕೇವಲ ತಕ್ಕಡಿ ಹಿಡಿದುಕೊಂಡು ಬಂದು ಭಾರತೀಯರ ಸ್ವಾತಂತ್ರ್ಯವನ್ನೇ ಕಸಿದುಕೊಂಡರು ಎಂದು ಇತಿಹಾಸವನ್ನು ಮೆಲುಕು ಹಾಕಿದರು.