• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರದಕ್ಷಿಣೆ ಕಿರುಕುಳದಿಂದ ಸಾವು ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ

Jun 21 2025, 12:49 AM IST
ಮಗಳು ನೇಣು ಹಾಕಿಕೊಂಡಿರುವ ವಿಷಯವನ್ನು ತಿಳಿದು ನಾನು ಹೋಗಿ ನೋಡಿದಾಗ ತಮ್ಮ ಮಗಳ ಮೇಲೆ ಹಲ್ಲೆ ಮಾಡಿ ಅವಳನ್ನು ಸಾಯಿಸಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು.

‘ಗಣಿ’ ರೆಡ್ಡಿ ಶಿಕ್ಷೆಗೆ ತಡೆ, ಬೇಲ್‌ - ಓಬುಳಾಪುರಂ ಗಣಿ ಹಗರಣದಲ್ಲಿ 7 ವರ್ಷ ಶಿಕ್ಷೆ ಆಗಿತ್ತು

Jun 12 2025, 04:28 AM IST

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ವಿಧಿಸಿದ್ದ 7 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತ್ತಿನಲ್ಲಿ ಇಟ್ಟಿರುವ ತೆಲಂಗಾಣ ಹೈಕೋರ್ಟ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಮುಡಾ, ವಾಲ್ಮೀಕಿ ನಿಗಮದ ಹಗರಣ: ಸಿಎಂಗೆ ಶಿಕ್ಷೆ ನಿಶ್ಚಿತ

Jun 12 2025, 02:14 AM IST
ಮುಡಾ, ವಾಲ್ಮೀಕಿ ನಿಗಮದ ಹಗರಣಕ್ಕೆ ಸಿಎಂ ಸಿದ್ದರಾಮಯ್ಯನವರೇ ಹೊಣೆಗಾರರು. ಅವರ ಅಣತಿಯಂತೆಯೇ ಎಲ್ಲವೂ ನಡೆದಿದೆ ಎಂದು ಆರೋಪ

ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jun 05 2025, 01:16 AM IST
ಭದ್ರಾಪುರ ಕೊಲೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಸಮಾಜ ಹಾಳು ಮಾಡುವವರಿಗೆ ಸರ್ಕಾರದಿಂದ ಕಠಿಣ ಶಿಕ್ಷೆ ಜಾರಿಯಾಗಬೇಕು: ಎಸ್.ಪ್ರಕಾಶ್

Jun 03 2025, 12:54 AM IST
ಗಾಂಜಾ, ಅಫಿಮು ಸೇರಿದಂತೆ ಇತರೆ ದುಶ್ಚಟಗಳಿಗೆ ಯುವಕರು ಬಲಿಯಾಗಿ ಅಪರಾಧ ಕೃತ್ಯ ಎಸಗುತ್ತಿದ್ದಾರೆ. ಇಂತವರಿಗೆ ಪೊಲೀಸ್ ಇಲಾಖೆ ಯಾವುದೇ ಕನಿಕರ ತೋರದೆ ಸಾರ್ವಜನಿಕವಾಗಿ ಶಿಕ್ಷೆ ನೀಡುವಂತ ಕಠಿಣ ಕ್ರಮಗಳ ಜಾರಿಯಾಗಬೇಕು. ಜೊತೆಗೆ ಗಾಂಜಾ ಮಾರಾಟ ಮಾಡುವ ಜಾಲವನ್ನು ಬುಡ ಸಮೇತ ಕಿತ್ತು ಹಾಕಬೇಕು.

ಪಕ್ಷ ವಿರೋಧಿ ಚಟುವಟಿಕೆಗೆ ಬಿಜೆಪಿ ‘ಶಿಕ್ಷೆ’ ಕಡೆಗೂ ಎಸ್‌ಟಿಎಸ್‌ ಹೆಬ್ಬಾರ್‌ ಉಚ್ಚಾಟನೆ

May 28 2025, 01:53 AM IST
ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಬಿಜೆಪಿಗೆ ಮಗ್ಗುಲ ಮುಳ್ಳಿನಂತೆ ಪ್ರತಿ ಹಂತದಲ್ಲೂ ಮುಜುಗರ ಉಂಟು ಮಾಡುತ್ತಿದ್ದ ಶಾಸಕರಾದ ಎಸ್‌.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.

ಗ್ಯಾಂಗ್‌ರೇಪ್‌ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಮನವಿ

May 25 2025, 02:51 AM IST
ಹಾನಗಲ್ಲ ತಾಲೂಕಿನಲ್ಲಿ ಹಿಂದೆ ನಡೆದ ಗ್ಯಾಂಗ್‌ರೇಪ್‌ನಲ್ಲಿ ಭಾಗಿಯಾಗಿದ್ದರೆನ್ನಲಾದ ಆರೋಪಿತರು ಜಾಮೀನು ಮೇಲೆ ಬಿಡುಗಡೆಯಾದಾಗ ನಡೆದುಕೊಂಡ ರೀತಿ ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದಾಗಿದ್ದು, ಅವರೆಲ್ಲರನ್ನೂ ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಹಾನಗಲ್ಲಿನ ಜಾಗ್ರತ ಮಹಿಳಾ ವೇದಿಕೆ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ.

ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

May 15 2025, 01:36 AM IST
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬುಧವಾರ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹56 ಸಾವಿರ ದಂಡ ವಿಧಿಸಿದೆ.

ನಾಲ್ವರ ಹತ್ಯೆ: ಓರ್ವನಿಗೆ ಮರಣದಂಡನೆ, ಇನ್ನೋರ್ವನಿಗೆ ಜೀವಾವಧಿ ಶಿಕ್ಷೆ

May 13 2025, 11:52 PM IST
ಪ್ರಕರಣದ ಎರಡನೇ ಆರೋಪಿ ವಿನಯ ಶ್ರೀಧರ ಭಟ್ ಈತನಿಗೆ ಮರಣ ದಂಡನೆ ಹಾಗೂ ಮೊದಲನೇ ಆರೋಪಿಯಾದ ಈತನ ತಂದೆ ಶ್ರೀಧರ ಜನಾರ್ಧನ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ

ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಚಾಲಕನಿಗೆ ೮ ತಿಂಗಳು ಜೈಲು ಶಿಕ್ಷೆ

May 11 2025, 11:50 PM IST
ಬೆಂದೂರ್‌ವೆಲ್‌ ಜಂಕ್ಷನ್‌ನಲ್ಲಿ 2023ರಲ್ಲಿ ಬಸ್‌ ಢಿಕ್ಕಿಯಾಗಿ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ಖಾಸಗಿ ಬಸ್‌ ಚಾಲಕನಿಗೆ ಮಂಗಳೂರಿನ ಜೆಎಂಎಫ್‌ಸಿ ಮೂರನೇ ನ್ಯಾಯಾಲಯದ ನ್ಯಾಯಾಧೀಶ ಸುರೇಶ್‌ ಇ.ಎಸ್‌ ಅವರು ಎಂಟು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved