• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಪಿ ಪಾಕಿಸ್ತಾನಕ್ಕೆ ಇನ್ನೂ ಹೆಚ್ಚು ಶಿಕ್ಷೆ ಆಗಬೇಕು

May 10 2025, 01:20 AM IST
ಜೈಷೆಮೊಹಮದ್ ಮುಖ್ಯಸ್ಥ ಅಜರ್ ನನ್ನು 1993 ರಲ್ಲಿ ಭಾರತ ಬಂದಿಸಿತ್ತು. ಅಜರ್ ಬಿಡುಗಡೆಗೆ ಒತ್ತಾಯಿಸಿ ಭಯೋತ್ಪಾದಕರು ವಿಮಾನ ಅಪಹರಣ ಮಾಡಿ ಅಜರ್‌ನನ್ನು ಬಿಡುಗಡೆ ಮಾಡಿಸಿದ್ದರು. ನಂತರ ಈ ಅಜರ್ ಪಾಕಿಸ್ತಾನ ದ ಪೆಹವಾಲ್‌ನಲ್ಲಿ ನೆಲೆಸಿದ್ದಾನೆ. ಮೊನ್ನೆ ಭಾರತ ನಡೆಸಿದ ದಾಳಿಯಲ್ಲಿ ಇದೇ ಪೆಹವಾಲ್ ನಲ್ಲಿನಲ್ಲಿ ಅಜರ್‌ನ ಅಡಗುದಾಣದಲ್ಲಿ ಆತನ ಕುಟುಂಬದ 13 ಜನರು ಸತ್ತಿದ್ದಾರೆ.

ರೆಡ್ಡಿಗೆ ಶಿಕ್ಷೆ ಐತಿಹಾಸಿಕ ಮೈಲುಗಲ್ಲು: ಹಿರೇಮಠ

May 08 2025, 12:32 AM IST
ಸಂವಿಧಾನದ ಮಹತ್ವದ ಕಾಯ್ದೆ ಪ್ರಕಾರ ಜನಪ್ರತಿನಿಧಿಗಳಿಗೆ 2 ವರ್ಷಕ್ಕಿಂತ ಹೆಚ್ಚಿನ ಅವಧಿ ಶಿಕ್ಷೆ ಪ್ರಕಟವಾದಾಗ ಅವರ ಶಾಸಕತ್ವ ರದ್ದಾಗಲಿದೆ. ಈ ಕಾರ್ಯ ನಡೆಯಲಿದ್ದು, ಜತೆಗೆ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಇನ್ನೂ ಭಯಂಕರ ಪ್ರಕಣಗಳಿದ್ದು, ಅವುಗಳಲ್ಲೂ ಕೂಡಾ ನ್ಯಾಯಾಲಯ ಮುಂದುವರೆಸಿ ದೇಶದ ಸಂವಿಧಾನದ ಪ್ರಕಾರ ಶಿಕ್ಷೆಯಾಗಬೇಕು.

ಬಾಲಕಿ ಆತ್ಮಹತ್ಯೆ, ಆರೋಪಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹ

May 05 2025, 12:48 AM IST
ತಾಲೂಕಿನ ತಾಳೂರು ಗ್ರಾಮದಲ್ಲಿ ಇತ್ತೀಚೆಗೆ ಲೈಂಗಿಕ ದೌರ್ಜನ್ಯದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಬಾಲಕಿಯ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಹಾಗೂ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಶನಿವಾರ ವಿವಿಧ ಸಂಘಟನೆಗಳ ಮುಖಂಡರು ತೋರಣಗಲ್ಲಿನಲ್ಲಿ ಡಿವೈಎಸ್‌ಪಿ ಪ್ರಸಾದ್ ಗೋಖಲೆ ಅವರಿಗೆ ಮನವಿ ಸಲ್ಲಿಸಿದರು.

ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

May 04 2025, 01:35 AM IST
2021 ಮಾರ್ಚ್ 12 ರಂದು ಕೂಲ್ ಹೇರ್ ಸ್ಟೈಲ್ ಕಟಿಂಗ್ ಶಾಪ್ ಎದುರು ಕುಳಿತಿದ್ದ ಇದೇ ಮಧುಗಿರಿಯ ಗುರುಕಿರಣ್, ಮಧುಗೌಡ, ಎಂ.ವಿ. ಧನಂಜಯ ಅವರು ಕೂಲ್ ಹೇರ್‌ಸ್ಟೈಲ್ ಅಂಗಡಿಯ ಮುಂಭಾಗದ ಸಿಮೆಂಟ್ ಕಟ್ಟೆಯ ಮೇಲೆ ಕೂತಿದ್ದ ವೀರಭದ್ರಸ್ವಾಮಿ ಎಂಬುವರ ಮೇಲೆ ಬಟನ್ ಚಾಕು, ಡ್ರ್ಯಾಗರ್ ಹಾಗೂ ಸ್ಟೀಲ್ ರಾಡಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದರು.

ಪಹಲ್ಗಾಂ ಉಗ್ರರಿಗೆ ಉಗ್ರ ಶಿಕ್ಷೆ ವಿಧಿಸಲು ಆಗ್ರಹ

Apr 28 2025, 12:46 AM IST
ಈಚೆಗೆ ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ಅಮಾಯಕ ಭಾರತೀಯ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ಘಟನೆಗೆ ಕಾರಣರಾದವರಿಗೆ ಕೇಂದ್ರ ಸರ್ಕಾರ ಉಗ್ರವಾದ ಶಿಕ್ಷೆ ವಿಧಿಸಬೇಕು ಎಂದು ಮುಂಡರಗಿ ಅಂಜುಮನ್ ಎ ಇಸ್ಲಾಂ ಕಮಿಟಿ ಮಾಜಿ ಅಧ್ಯಕ್ಷ ನಬೀಸಾಬ್ ಕೆಲೂರು ಒತ್ತಾಯಿಸಿದರು.

ಉಂಡುಬತ್ತಿನ ಕೆರೆ ಅಪಘಾತ ಪ್ರಕರಣ : ಅಪರಾಧಿಗೆ 3.6 ವರ್ಷ ಶಿಕ್ಷೆ

Apr 25 2025, 11:49 PM IST
ನಂಜನಗೂಡು-ಮೈಸೂರು ರಸ್ತೆಯ ಉಂಡಬತ್ತಿನ ಕೆರೆಯಲ್ಲಿ ಪ್ಯಾಸೆಂಜರ್‌ ಟೆಂಪೋ ಮುಳುಗಿ 31 ಮಂದಿ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಅಪರಾಧಿಗೆ 3.6 ವರ್ಷ ಶಿಕ್ಷೆ ವಿಧಿಸಿ ನಗರದ 11ನೇ ಅಧಿಕ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಸಂಜಯ್‌ ಎಂ. ಮಲ್ಲಿಕಾರ್ಜುನಯ್ಯ ತೀರ್ಪು ನೀಡಿದ್ದಾರೆ.

ಉಗ್ರರನ್ನು ಸೆರೆ ಹಿಡಿದು ಕಠಿಣ ಶಿಕ್ಷೆ ನೀಡಿ

Apr 25 2025, 12:34 AM IST
ಭದ್ರಾವತಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳು ಅಮಾನುಷ್ಯವಾಗಿ ದೇಶದ ೨೮ ಪ್ರವಾಸಿಗರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಗುರುವಾರ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆಗೆ ಜೀವಾವಧಿ ಶಿಕ್ಷೆ

Apr 24 2025, 12:04 AM IST
ಮಗಳನ್ನು ದನ ಮೇಯಿಸಲು ವೆಂಕಟಾಪುರ ಮತ್ತು ಹೊಸೂರ ಸೀಮಾದಲ್ಲಿರುವ ಗುಡ್ಡಕ್ಕೆ ಕರೆದುಕೊಂಡು ಹೋಗಿದ್ದ. ಈ ವೇಳೆ ಕುಡಿದ ಅಮಲಿನಲ್ಲಿದ್ದ ವ್ಯಕ್ತಿ, ಮಗಳ ಮೇಲೆ ಅತ್ಯಾಚಾರ ಮಾಡಿದ್ದ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ.

ಆಯ್ಕೆಗೊಂಡ ಪಿಎಸ್‌ಐ ಅಭ್ಯರ್ಥಿಗಳಿಗೆ ಆದೇಶ ಪ್ರತಿಗೆ ಕಾಯುವ ಶಿಕ್ಷೆ!

Apr 23 2025, 12:34 AM IST
402 ಮಂದಿ ಪಿಎಸ್‌ಐ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿ ಬೇರೆ ಯಾರೋ ಮಾಡಿದ ಯಾವುದೋ ತಪ್ಪಿಗೆ ನ್ಯಾಯಯುತವಾಗಿ ನೇರ ಆಯ್ಕೆಯಾಗಿರುವ ಈ ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡದೆ ವಿಳಂಬಿಸಲಾಗುತ್ತಿದೆ. ಇದರಿಂದಾಗಿ ಆಯ್ಕೆಯಾದ ಈ ಅಭ್ಯರ್ಥಿಗಳು ನೇಮಕಾತಿಗೆ ಇನ್ನು ಮತ್ತೆ ಕಾಯುವ ಪರಿಸ್ಥಿತಿಯನ್ನು ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ರಿಕ್ಕಿ ರೈ ಮೇಲಿನ ದಾಳಿಕೋರರಿಗೆ ಶಿಕ್ಷೆ ವಿಧಿಸಲು ಆಗ್ರಹ

Apr 22 2025, 01:48 AM IST
ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದಿರುವ ಗುಂಡಿನ ದಾಳಿಕೋರರನ್ನು ಪತ್ತೆ ಹಚ್ಚಿ ಅವರಿಗೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಸೋಮವಾರ ಲಕ್ಷ್ಮೇಶ್ವರ ತಾಲೂಕು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved