• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತಿ ಹತ್ಯೆಗೆ ಸುಪಾರಿಕೊಟ್ಟ ಪತ್ನಿ-ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Feb 19 2025, 12:46 AM IST
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ವಾದ- ವಿವಾದಗಳನ್ನು ಆಲಿಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಟಿ.ಗೋಪಾಲಕೃಷ್ಣ ರೈ ಅವರು ಇಬ್ಬರೂ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಅಂಜುಮ್‌ಗೆ ೧೦ ಸಾವಿರ ರು. ದಂಡ, ರಹೀಂಖಾನ್‌ಗೆ ೧೫ ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಹೆಣ್ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ರೆ ಕಠಿಣ ಶಿಕ್ಷೆ: ಶಿವಲೀಲಾ ಸರಗಣಾಚಾರಿ

Feb 13 2025, 12:49 AM IST
ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಿವಲೀಲಾ ಸರಗಣಾಚಾರಿ ಹೇಳಿದರು.

ಪ್ರೇಯಸಿ ಕೊಂದವನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌

Feb 12 2025, 12:31 AM IST
ಆರೋಪಿ ತನ್ನ ಪ್ರೇಯಸಿ ಅರ್ಪಿತಾಳನ್ನು ಬೈಕ್ ನಿಂದ ಬೀಳಿಸಿ ಕುತ್ತಿಗೆ ಹಿಸುಕಿ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿದ್ದ.

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ಈಗ ಗೌರ್ನರ್‌ ಅಂಗಳಕ್ಕೆ - 3 ಅಲ್ಲ, 10 ವರ್ಷ ಜೈಲು ಶಿಕ್ಷೆ

Feb 04 2025, 10:02 AM IST

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಬಲವಂತದ ಸಾಲ ವಸೂಲಿ ಹಾಗೂ ಕಿರುಕುಳಕ್ಕೆ ಬ್ರೇಕ್‌ ಹಾಕುವ ಸುಗ್ರೀವಾಜ್ಞೆಯ ಪ್ರಸ್ತಾವನೆಯು ಸೋಮವಾರ ರಾಜ್ಯಪಾಲರ ಕಚೇರಿಗೆ ತಲುಪಿದೆ.

ಅಂಚೆ ಪಾಲಕನಿಗೆ 1.6 ವರ್ಷ ಕಠಿಣ ಜೈಲು ಶಿಕ್ಷೆ, ತೀರ್ಪು

Jan 31 2025, 12:46 AM IST
Post keeper gets 1.6 years rigorous imprisonment, verdict

ಕುಳಗಟ್ಟೆ ದಂಪತಿ ಮೇಲೆ ಹಲ್ಲೆ: ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್

Jan 30 2025, 12:32 AM IST
ಜಮೀನಿಗೆ ಅಕ್ರಮ ಪ್ರವೇಶ ಮಾಡಿದ್ದಲ್ಲದೇ, ಮಾಲೀಕರ ಕುಳಗಟ್ಟೆಯಲ್ಲಿರುವ ಮನೆ ಬಳಿಗೆ ಹೋಗಿ, ದಂಪತಿಗೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ನಾಲ್ವರ ವಿರುದ್ಧ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ತಿರುವನಂತಪುರಂ : 2022ರಲ್ಲಿ ಪ್ರಿಯಕರನ ಕೊಂದ ಕೇರಳದ ಯುವತಿಗೆ ನ್ಯಾಯಾಲಯ ಗಲ್ಲು ಶಿಕ್ಷೆ!

Jan 21 2025, 12:32 AM IST
ತಿರುವನಂತಪುರಂ: 2022ರಲ್ಲಿ ದೇಶವನ್ನೇ ಬೆಚ್ಚಿಬೀಳಿಸಿದ್ದ ಕೇರಳದ ಯುವಕ ಶರೋನ್ ಹತ್ಯೆ ಪ್ರಕರಣದ ಆರೋಪಿ ಹಾಗೂ ಆತನ ಪ್ರಿಯತಮೆ ಗ್ರೀಷ್ಮಾಗೆ ಕೇರಳದ ನ್ಯಾಯಾಲಯ ಗಲ್ಲು ಶಿಕ್ಷೆಯನ್ನು ವಿಧಿಸಿದೆ.

ಕೆಚ್ಚಲನ್ನು ಕತ್ತರಿಸಿದವಿರಿಗೆ ಕಠಿಣ ಶಿಕ್ಷೆ ವಿಧಿಸಿ

Jan 18 2025, 12:48 AM IST
ಶಿವಮೊಗ್ಗ: ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲನ್ನು ಕತ್ತರಿಸಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಮುಖಂಡರು, ಶಿವಮೊಗ್ಗದ ಗೋ ರಕ್ಷಾ ಪರಿವಾರದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಸುವಿನ ಕೆಚ್ಚಲು ಕೊಯ್ದವನಿಗೆ ಕಠಿಣ ಶಿಕ್ಷೆ ವಿಧಿಸಿ

Jan 16 2025, 12:46 AM IST
ಗೋವಿನ ಮೇಲೆ ಪೈಶಾಚಿಕ ಕೃತ್ಯ ನಡೆಸಿರುವ ಮತಾಂಧರಿಗೆ ಸರ್ಕಾರ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ಈ ಶಿಕ್ಷೆ ನೋಡಿದರೆ ಇನ್ಯಾರು ಗೋವುಗಳ ಮೇಲೆ ದೌರ್ಜನ್ಯ ನಡೆಸಲು ಭಯಪಡಬೇಕು.

ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಪ್ರಕರಣ: ಭಾರತ ವಿರೋಧಿ ಉಲ್ಫಾ ಉಗ್ರನ ಶಿಕ್ಷೆ ಇಳಿಸಿದ ಬಾಂಗ್ಲಾ ಹೈಕೋರ್ಟ್‌

Jan 16 2025, 12:45 AM IST
ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಪ್ರಕರಣದಲ್ಲಿ ಜೀವಾವಾಧಿ ಶಿಕ್ಷೆಗೆ ಗುರಿಯಾಗಿದ್ದ ಪ್ರತ್ಯೇಕವಾದಿ ಉಲ್ಫಾ ಉಗ್ರ ಪರೇಶ್‌ ಬರುವಾನ ಶಿಕ್ಷೆಯನ್ನು ಬಾಂಗ್ಲಾದೇಶ ಹೈಕೋರ್ಟ್‌ 14 ವರ್ಷಕ್ಕೆ ಇಳಿಕೆ ಮಾಡಿದೆ. ಅಲ್ಲದೇ ಶಸ್ತ್ರಾಸ್ತ್ರ ಕಾಯ್ದೆ ಅಡಿ ಬಂಧನಕ್ಕೊಳಗಾಗಿದ್ದ ಹಲವರನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved