• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸಿದರೆ ಶಿಕ್ಷೆ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Apr 21 2025, 01:35 AM IST
ಧರ್ಮಾಚರಣೆಗೆ ಯಾರೂ ಅಡ್ಡಿಪಡಿಸುವಂತಿಲ್ಲ. ಹಿರಿಯರು ಮಾಡಿರುವ ಆಚರಣೆಗಳಿಗೆ ಅಡ್ಡಿ ಮಾಡಿದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಸರ್ಕಾರ ಬದ್ಧವಿದೆ. ಆಚರಣೆಗಳನ್ನು ಅನುಸರಿಸಲು ಕಾಂಗ್ರೆಸ್ ಸರ್ಕಾರ ಎಲ್ಲರಿಗೂ ಮುಕ್ತ ಅವಕಾಶ ನೀಡುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಜೋಡಿ ಕೊಲೆ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Apr 20 2025, 01:50 AM IST
ಕೇರಳ ಕಾಸರಗೋಡಿನ ಚೆರ್ಕಳ ಮನೆಯ ಮೊಹಮ್ಮದ್ ಮುಹಜೀರ್ ಸನಾಫ್ (25), ಕಾಸರಗೋಡು ವಿದ್ಯಾನಗರದ ಎ. ಮೊಹಮ್ಮದ್‌ ಇರ್ಷಾದ್‌ (24) ಹಾಗೂ ಎ. ಮೊಹಮ್ಮದ್ ಸಫ್ವಾನ್ (24) ಶಿಕ್ಷೆಗೀಡಾದ ಅಪರಾಧಿಗಳು. ನಾಫೀರ್‌ ಮತ್ತು ಫಹೀಮ್‌ ಕೊಲೆಯಾದವರು.

ನೇಹಾ ಹಿರೇಮಠ್ ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸಿ

Apr 20 2025, 01:46 AM IST
ಕೊಲೆಗಡುಕನಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಕೊಲೆಗಾರರಿಗೆ ಸೂಕ್ತ ಸಂದೇಶ ರವಾನಿಸಬೇಕು

ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ

Apr 19 2025, 12:37 AM IST
ನೇಹಾ ಹತ್ಯೆ ಸಂದರ್ಭದಲ್ಲಿ ಮೂರೇ ತಿಂಗಳಲ್ಲಿ ಶಿಕ್ಷೆ ಆಗುವಂತೆ ಕ್ರಮಕೈಗೊಳ್ಳುವುದಾಗಿ ಸಿಎಂ ಹೇಳಿದ್ದರು. ಒಂದು ವರ್ಷವಾದರೂ ಯಾಕೆ ಶಿಕ್ಷೆ ಆಗಿಲ್ಲ?

ಮುಂದಿನ ಜನ್ಮದಾಗ ಹೆಣ್ಮಗಳಾಗಿ ಹುಟ್ಟಿಸಬ್ಯಾಡ ದ್ಯಾವ್ರೇ..! ಇಂಥ ಕೃತ್ಯಕ್ಕೆಲ್ಲ ಶಿಕ್ಷೆ ಇಲ್ಲ ಏನ್ರಿ..!

Apr 14 2025, 02:02 AM IST
ಗಿಣಿಯಂಗ ಸಾಕಿದಂತಹ ನಮ್ಮ ಮಕ್ಕಳು ಇಂಥ ರಾಕ್ಷಸರು ಜೀವಂತ ಇರಾಕ ಬಿಡಂಗಿಲ್ಲ ಸಾಹೇಬ್ರ. ನಾನೂ ಮುಂದಿನ ಜನ್ಮದಾಗ ಹೆಣ್ಮಗಳಾಗಿ ಹುಟ್ಟಬಾರದು ಎಂದು ಆ ದ್ಯಾವ್ರಲ್ಲಿ ಬೇಡಿಕೊಳ್ಳತೇನಿ ನೋಡ್ರಿ... ಎಂದು ರೋದಿಸುತ್ತಿದ್ದಳು. ಇದನ್ನು ಕೇಳಿ ಸುತ್ತಮುತ್ತಲಿದ್ದವರ ಕರಳು ಚುರ್ರ ಎನ್ನುತ್ತಿತ್ತು.

ಕಾನೂನು ಉಲ್ಲಂಘನೆ ಮಾಡಿದರೆ ದಂಡದ ಜೊತೆ ಶಿಕ್ಷೆ

Apr 12 2025, 12:47 AM IST
ಕಾನೂನು ಉಲ್ಲಂಘನೆ ಮಾಡಿದರೆ ದಂಡದ ಜೊತೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಆರ್. ಎಂ. ಮೋಹನ ರೆಡ್ಡಿ ವಿದ್ಯಾರ್ಥಿಗಳಿಗೆ ಎಚ್ಚರಿಸಿದರು. ಲೋಕಾಯುಕ್ತ, ಭ್ರಷ್ಟಾಚಾರ ಮತ್ತು ಆರ್‌.ಟಿ.ಐ. ಕಾಯ್ದೆಗಳ ಬಗ್ಗೆ ಅರಿವು ಇಲ್ಲದಿದ್ದರೆ, ತಾವು ಮಾಡುವ ತಪ್ಪಿನ ಜೊತೆ ಮತ್ತೊಬ್ಬರೂ ಸಹ ತಪ್ಪು ಮಾಡುವ ಸಾಧ್ಯತೆ ಇರುತ್ತದೆ. ತಾವು ತಿಳಿದಿರುವ ಕಾನೂನು ಬಗ್ಗೆ ಇತರರಿಗೆ ತಿಳಿಸುವ ಕಾರ್ಯ ಅತ್ಯಂತ ಮಹತ್ವವಾದುದು ಎಂದರು.

ಗಡೀಪಾರಾಗಿ ಭಾರತಕ್ಕೆ ಬಂದಿರುವ 26/11 ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ರಾಣಾಗೆ ಭಾರತದಲ್ಲಿ ಗಲ್ಲು ಶಿಕ್ಷೆ?

Apr 11 2025, 12:32 AM IST

ಗಡೀಪಾರಾಗಿ ಭಾರತಕ್ಕೆ ಬಂದಿರುವ 26/11 ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ತಹಾವೂರ್‌ ರಾಣಾನನ್ನು ವಿಚಾರಣೆಯ ಸಂದರ್ಭದಲ್ಲಿ ಮುಂಬೈನ ಆರ್ಥರ್‌ ರಸ್ತೆ ಜೈಲಿನಲ್ಲಿರುವ ಬ್ಯಾರಕ್‌ ನಂ.12ರಲ್ಲಿ ವಿಚಾರಣೆ ನಡೆಸುವ ಸಾಧ್ಯತೆಯಿದೆ. 

ಚೆಕ್‌ಬೌನ್ಸ್‌ ಕೇಸಲ್ಲಿ ನಾಗೇಂದ್ರಗೆ ದಂಡ: ತಪ್ಪಿದರೆ ಜೈಲು ಶಿಕ್ಷೆ

Apr 10 2025, 02:01 AM IST
ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರಿಗೆ 1.25 ಕೋಟಿ ರು. ದಂಡ ಪಾವತಿಸುವಂತೆ ಸೂಚಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಹಳೆ ದ್ವೇಷಕ್ಕೆ ಕೊಲೆ: 12 ಮಂದಿಗೆ ಜೀವಾವಧಿ ಶಿಕ್ಷೆ

Apr 10 2025, 01:00 AM IST
ಈ ಕೊಲೆ ಪ್ರಕರಣದಲ್ಲಿ ಪೊಲೀಸರು 17 ಮಂದಿ ವಿರುದ್ದ ಆರೋಪ ಪಟ್ಟಿ ದಾಖಲಿಸಿದ್ದರು. 5 ಮಂದಿ ಆರೋಪಿಗಳು ತಲೆ ಮರೆಸಿಕೊಂಡಿದ್ದರು.

ಮತ ನೀಡಿದ ತಪ್ಪಿಗೆ ಬಡಜನರಿಗೆ ಬೆಲೆ ಏರಿಕೆ ಶಿಕ್ಷೆ: ಸಿಐಟಿಯು

Apr 03 2025, 12:33 AM IST
ಮತ ನೀಡಿದ ತಪ್ಪಿಗೆ ಸರ್ಕಾರವು ಬಡ ಜನರಿಗೆ ಬೆಲೆಏರಿಕೆಯ ಶಿಕ್ಷೆ ನೀಡುತ್ತಿದೆ ಎಂದು ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘ(ಸಿಐಟಿಯು)ದ ಅಧ್ಯಕ್ಷ ನ್ಯಾಯವಾಗಿ ಪಿ.ಕೆ. ಸತೀಶನ್ ಮತ್ತು ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ. ಭಟ್ ಆರೋಪಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved