• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2019ರಲ್ಲಿ ಕೇರಳದಲ್ಲಿ ಸಂಭವಿಸಿದ್ದ ಮೈಸೂರಿನ ವೈದ್ಯನ ಕೊಲೆ : ಕೇರಳದ ಮೂವರಿಗೆ ಶಿಕ್ಷೆ

Mar 24 2025, 12:30 AM IST
2019ರಲ್ಲಿ ಕೇರಳದಲ್ಲಿ ಸಂಭವಿಸಿದ್ದ ಮೈಸೂರಿನ ಪಾರಂಪರಿಕ ವೈದ್ಯ ಶಾಬಾ ಷರೀಫ್ ಅವರ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಮೂವರಿಗೆ ಕೇರಳದ ಮಂಜೇರಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ವಿಭಿನ್ನ ಶಿಕ್ಷೆಗಳನ್ನು ನೀಡಿದೆ.

ಅಸೆಂಬ್ಲಿಯಲ್ಲಿ ಕೋಲಾಹಲ । ಸ್ಪೀಕರ್‌ರತ್ತ ಕಾಗದ ಎಸೆದ ಸದಸ್ಯರು । 18 ಶಾಸಕರಿಗೆ ಸಸ್ಪೆಂಡ್‌ ಶಿಕ್ಷೆ!

Mar 22 2025, 02:00 AM IST
ಕರ್ನಾಟಕ ವಿಧಾನಸಭೆಯಲ್ಲಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ 18 ಬಿಜೆಪಿ ಶಾಸಕರು ಸದನದಲ್ಲಿ ಶಿಸ್ತು ಪಾಲಿಸದ ಕಾರಣ ಅಮಾನತುಗೊಂಡಿದ್ದಾರೆ.

ಕೊಪ್ಪಳ ಜಿಲ್ಲೆ ಅತ್ಯಾಚಾರಿಗೆ 20 ವರ್ಷ ಕಠಿಣ ಶಿಕ್ಷೆ, 35 ಸಾವಿರ ದಂಡ

Mar 20 2025, 01:19 AM IST
ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹35 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.

ವೃದ್ಧೆಯ ಮೇಲೆ ಅತ್ಯಾಚಾರವ್ಯಸಗಿ ಕೊಲೆಗೈದಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

Mar 20 2025, 01:16 AM IST
ಸುದೀರ್ಘ ವಿಚಾರಣೆ ನಡೆಸಿದ ನಗರದ ೨ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಅಪರಾಧಿ ನಾಗರಾಜನಿಗೆ ಜೀವಾವಧಿ ಶಿಕ್ಷೆ ಮತ್ತು ೫೦ ಸಾವಿರ ದಂಡವನ್ನು ವಿಧಿಸಿ ಬುಧವಾರ ತೀರ್ಪು ಪ್ರಕಟಿಸಿದೆ.

ಸ್ವಾತಿ ಹಂತಕರಿಗೆ ಶೀಘ್ರ ಕಠಿಣ ಶಿಕ್ಷೆ ವಿಧಿಸಿ: ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

Mar 19 2025, 12:35 AM IST
ಮುಸ್ಲಿಮರ ಗುಲಾಮಗಿರಿಯಲ್ಲಿರುವ ಸರ್ಕಾರಕ್ಕೆ ಬಡ ಕುಟುಂಬಕ್ಕೆ ಸಾಂತ್ವನ ಹೇಳಲು ಪುರುಸೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.

ಸ್ವಾತಿ ಬ್ಯಾಡಗಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಹಿಂದೂ ಜಾಗರಣ ವೇದಿಕೆ ಆಗ್ರಹ

Mar 18 2025, 12:33 AM IST
ರಾಜ್ಯದಲ್ಲಿಯೇ ಅತಿ ಹೆಚ್ಚು ಲವ್ ಜಿಹಾದ ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲಿ ಪತ್ತೆಯಾಗುತ್ತಿದ್ದು, ಇದಕ್ಕೆ ಉದಾಹರಣೆ ಮಾಸೂರಿನ ಸ್ವಾತಿ ಪ್ರಕರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸ್ವಾತಿ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

Mar 16 2025, 01:47 AM IST
ರಾಣಿಬೆನ್ನೂರು ಆಸ್ಪತ್ರೆಯೊಂದರಲ್ಲಿ ಶುಶ್ರೂಷಕಿಯಾಗಿದ್ದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಯುವತಿ ಸ್ವಾತಿ ರಮೇಶ್ ಬ್ಯಾಡಗಿ ಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ, ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ನಗರದಲ್ಲಿ ಶುಕ್ರವಾರ ಹಾವೇರಿಯಲ್ಲಿ ಪ್ರತಿಭಟನೆ ನಡೆಸಿದವು.

ಪ್ಲಾಸ್ಟಿಕ್‌ ಬಳಿಸಿದರೆ ದಂಡ, ಶಿಕ್ಷೆ ಖಚಿತ: ನ್ಯಾಯಾಧೀಶ

Mar 13 2025, 12:46 AM IST
ಮಣ್ಣಿನಲ್ಲಿ ಕರಗದ ಪ್ಲಾಸ್ಟಿಕ್‌ ಬಳಕೆಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಮಾರಕವಾದ ಕ್ಯಾನ್ಸರ್ ರೋಗಕ್ಕೆ ತುತ್ತಾಗುವ ಸಾಧ್ಯತೆಗಳಿವೆ. ಪ್ಲಾಸ್ಟಿಕ್‌ ಬಳಕೆ ನಿಷೇಧವಿದ್ದೂ, ಮಾರಾಟ ಮಾಡಿದರೆ ಕಾನೂನಿನಲ್ಲಿ ಪ್ರಕರಣ ದಾಖಲಿಸುವ ಅವಕಾಶಗಳಿವೆ. ದಂಡದೊಂದಿಗೆ ಜೈಲು ಶಿಕ್ಷೆ ವಿಧಿಬಹುದಾಗಿದೆ.

ಲಕ್ಷ್ಮೇಶ್ವರ ಪೊಲೀಸ್ ಠಾಣೆಯನ್ನು ಸುಟ್ಟ ಪ್ರಕರಣದಲ್ಲಿ ತಾಲೂಕಿನ 23 ಜನರು ಅಪರಾಧಿಗಳೆಂದು ಘೋಷಣೆ ಮಾಡಿ ಶಿಕ್ಷೆ

Mar 11 2025, 12:49 AM IST
2017ರ ಫೆಬ್ರವರಿ 5ರಂದು ನಡೆದ ಗಲಭೆಯಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯನ್ನು ಸುಟ್ಟ ಪ್ರಕರಣದಲ್ಲಿ ತಾಲೂಕಿನ 23 ಜನರು ಅಪರಾಧಿಗಳೆಂದು ಘೋಷಣೆ ಮಾಡಿ ಗದಗ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ.

ಅತ್ಯಾಚಾರದಂತಹ ಘೋರ ಅಪರಾಧ ಎಸಗುವ ಆರೋಪಿಗೆ ಗಲ್ಲು ಶಿಕ್ಷೆ- ಕಾನೂನಿನಲ್ಲಿ ತಿದ್ದುಪಡಿ: ಮೋದಿ

Mar 09 2025, 01:46 AM IST
‘ಕಳೆದ 10 ವರ್ಷಗಳಲ್ಲಿ ನಮ್ಮ ಸರ್ಕಾರವು ಮಹಿಳೆಯರ ರಕ್ಷಣೆಗೆ ಹೆಚ್ಚಿನ ಆದ್ಯತೆಯನ್ನು ನೀಡಿದೆ. ಮಹಿಳೆಯರ ಮೇಲೆ ಅತ್ಯಾಚಾರದಂತಹ ಘೋರ ಅಪರಾಧಗಳನ್ನುಎಸಗುವ ಆರೋಪಿಗೆ ಗಲ್ಲು ಶಿಕ್ಷೆ ತರುವ ಕಾನೂನುಗಳನ್ನು ತರಲಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 26
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved