• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅತ್ಯಾಚಾರವೆಸಗಿ ಬಾಲಕಿ ಹತ್ಯೆ: ಅಪರಾಧಿಗೆ ಗಲ್ಲು ಶಿಕ್ಷೆ

Sep 28 2024, 01:18 AM IST
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಶ್ರೀಮತಿ ಶೆಟ್ಟಿ ಕೊಂದು 29 ತುಂಡು ಮಾಡಿ ಎಸೆದ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Sep 25 2024, 01:05 AM IST
ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ (42) ಎಂಬವರ ಕೊಲೆ ಮಾಡಿ 29 ತುಂಡುಗಳನ್ನಾಗಿ ಕತ್ತರಿಸಿ ಎಸೆದ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದು, 3ನೇ ಅಪರಾಧಿಗೆ 6 ತಿಂಗಳ ಸಜೆ ವಿಧಿಸಿ ತೀರ್ಪು ನೀಡಿದೆ.

ಶಿಕ್ಷೆ ನೀಡದೆ ಶಿಕ್ಷಣ ಕಲಿಸುವುದು ಸವಾಲಿನ ಕೆಲಸ: ಮಲಯ ಶಾಂತಮುನಿ ಸ್ವಾಮೀಜಿ

Sep 25 2024, 12:55 AM IST
ವೈದ್ಯ ಮತ್ತು ಶಿಕ್ಷಕ ದಿನಾಚಾರಣೆ ಅತ್ಯಂತ ಮುಖ್ಯ. ಒಂದು ವ್ಯಕ್ತಿಯ ಆರೋಗ್ಯ ಕಾಪಾಡಿದರೆ ಮತ್ತೊಂದು ದೇಶದ ಆರೋಗ್ಯ ಮತ್ತು ಬಲಿಷ್ಟತೆಯನ್ನು ಹೆಚ್ಚು ಮಾಡುವ ಜವಾಬ್ದಾರಿ ಹೊತ್ತಿಕೊಂಡಿದೆ ಎಂದು ಶಿವಗಂಗೆ ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ಸ್ವಾಮೀಜಿ ಹೇಳಿದರು. ಕುದೂರಿನಲ್ಲಿ ಶಿಕ್ಷಕರ ಸಮ್ಮೇಳನದಲ್ಲಿ ಮಾತನಾಡಿದರು.

ಹೋಗಿದೆ....ಅಪ್ರಾಪ್ತರ ಮೇಲೆ ಅತ್ಯಾಚಾರ, ಇಬ್ಬರಿಗೆ ಜೀವಾವಧಿ ಜೈಲು ಶಿಕ್ಷೆ

Sep 24 2024, 01:54 AM IST
ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಅತ್ಯಾಚಾರವೆಸಗಿದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಸೋಮವಾರ ಆದೇಶಿಸಿದೆ.

ಮುನಿರತ್ನ ಪ್ರಕರಣ : ತಪ್ಪು ಮಾಡಿದ್ದರೆ ತಕ್ಕ ಶಿಕ್ಷೆ ಸಿಗುತ್ತದೆ: ಪ್ರತಾಪಸಿಂಹ

Sep 22 2024, 01:48 AM IST
Munirath's case: If you have done wrong, you will be punished: Pratapasimha

ಹಂತಕನಿಗೆ ಜೀವಾವಧಿ ಶಿಕ್ಷೆ, ₹20 ಸಾವಿರ ದಂಡ: ತೀರ್ಪು

Sep 18 2024, 01:49 AM IST
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ದಾಯಾದಿ ಕಲಹದಲ್ಲಿ ಸಂಬಂಧಿಯನ್ನೇ ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಾವಣಗೆರೆಯಲ್ಲಿ ಮಂಗಳವಾರ ತೀರ್ಪು ನೀಡಿದೆ.

ಕೆಲವರ ತಪ್ಪಿನಿಂದಾಗಿ ಊರೇ ಶಿಕ್ಷೆ ಅನುಭವಿಸುವಂತಾಗಬಾರದು

Sep 16 2024, 01:47 AM IST
ಸೌಹಾರ್ದತೆಗೆ ಹೆಸರಾದ ಉಗಲವಾಟ ಗ್ರಾಮದಲ್ಲಿ ಇಂಥ ದುರ್ಘಟನೆ ನಡೆದಿದ್ದು, ವಿಷಾದನೀಯ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಯಾರೇ ಮಾಡಿದರೂ ತಪ್ಪಿಗೆ ಶಿಕ್ಷೆ ಆಗಬೇಕು: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

Sep 12 2024, 01:51 AM IST
ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ವಿಚಾರವಾಗಿ ಕೇಳಿದಾಗ, ನಾನು ಯಾವತ್ತೂ ಜೈಲಿನ ಒಳಗೆ ಹೋಗಿರಲಿಲ್ಲ. ಮೊದಲ ಬಾರಿಗೆ ದರ್ಶನ್ ನೋಡಲು ಹೋಗಿದ್ದೆ. ನಮ್ಮನ್ನು ಒಳಗೆ ಕರೆದುಕೊಂಡೂ ಹೋಗಲಿಲ್ಲ. ಹೊರಗಿನಿಂದಲೇ ಮಾತನಾಡಿದೆವು.

ವೈದ್ಯರ ಮೇಲೆ ಹಲ್ಲೆ: ಕಠಿಣ ಶಿಕ್ಷೆ ನೀಡಲು ಬಿಜೆಪಿ ಆಗ್ರಹ

Sep 12 2024, 01:45 AM IST
ಚಿಕ್ಕಮಗಳೂರು, ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಮಹಿಳೆಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ನೇತೃತ್ವದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಮ್ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಕಾಮುಕ ಶಿಕ್ಷಕನಿಗೆ ಗಲ್ಲು ಶಿಕ್ಷೆ ವಿಧಿಸಲಿ

Sep 11 2024, 01:08 AM IST
ತನ್ನ ೫ ಮೊಬೈಲ್‌ಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ವಿಡಿಯೋ ಮಾಡಿರುವ ಶಿಕ್ಷಕ ಮುನಿಯಪ್ಪನ ಕೃತ್ಯ ಶಿಕ್ಷಕ ವೃತ್ತಿಗೆ ಕಳಂಕ ತಂದಿದ್ದು, ಈ ಕೀಚಕನಿಗೆ ಕಠಿಣ ಶಿಕ್ಷೆಯನ್ನು ನೀಡುವ ಮೂಲಕ ಮುಂದೆ ಯಾರೂ ಇಂತಹ ಕೃತ್ಯ ನಡೆಯದಂತೆ ಎಚ್ಚರಿಕೆಯ ಗಂಟೆಯಾಗಬೇಕು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved