• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಗ್ಗಾಂವಿ ತಡಸ ಕ್ರಾಸ್ ಸಮೀಪ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತ : ನಾಲ್ವರ ದುರ್ಮರಣ

Dec 26 2024, 01:05 AM IST
ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಸಮೀಪದ ತಿಮ್ಮಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಶಿಗ್ಗಾಂವಿ ಭರ್ಜರಿ ಗೆಲುವಿನ ಹಿನ್ನೆಲೆ ಸವಣೂರು ಕೈ ಕಾರ್ಯಕರ್ತರ ಜೋಶ್‌ ಹೆಚ್ಚಿಸಿದ ಸಮಾವೇಶ

Dec 09 2024, 12:47 AM IST

ಶಿಗ್ಗಾಂವಿ ಉಪಚುನಾವಣೆಯ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಸವಣೂರಿನಲ್ಲಿ ಭಾನುವಾರ ಕಾಂಗ್ರೆಸ್‌ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಮಾವೇಶ ಕೈ ಕಾರ್ಯಕರ್ತರ ಜೋಶ್‌ ಹೆಚ್ಚಿಸುವಂತೆ ಮಾಡಿತು. 

ಶಿಗ್ಗಾಂವಿ ಗೆಲುವು, ಇಂದು ಕೈ ಕೃತಜ್ಞತಾ ಸಮಾವೇಶ

Dec 08 2024, 01:16 AM IST
ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಹಿನ್ನೆಲೆಯಲ್ಲಿ ಡಿ. ೮ರಂದು ಸವಣೂರ ತಾಲೂಕು ಕ್ರೀಡಾಂಗಣದಲ್ಲಿ ಸಂಜೆ ೪ ಗಂಟೆಗೆ ಮತದಾರರಿಗೆ ಕೃತಜ್ಞತಾ ಮತ್ತು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಸೇರಿಂದಂತೆ ಪಕ್ಷದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಹೇಳಿದರು.

ಶಿಗ್ಗಾಂವಿ ಉಪಚುನಾವಣೆ ಸೋಲಿನ ಬಳಿಕ ಬಿಜೆಪಿಯಲ್ಲಿ ಕಿಚ್ಚು

Nov 29 2024, 01:00 AM IST
ಶಿಗ್ಗಾಂವಿ ಉಪಚುನಾವಣೆ ಸೋಲಿನ ಬಳಿಕ ಬಿಜೆಪಿಯ ಸ್ಥಳೀಯ ಮುಖಂಡರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವುದು ಸಾಬೀತಾಗಿದೆ.

ಶಿಗ್ಗಾಂವಿ ಉಪಚುನಾವಣೆ : ನನ್ನ ಗೆಲುವಿಗೆ ಸತೀಶ ಜಾರಕಿಹೊಳಿ ಕಾರಣ : ಯಾಸೀರ್ ಅಹ್ಮದ್ ಖಾನ್ ಪಠಾಣ್

Nov 25 2024, 01:03 AM IST
ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಬೆಳಗಾವಿಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.

ಶಿಗ್ಗಾಂವಿ ಉಪಚುನಾವಣೆಯಲ್ಲಿ ಭರತ್‌ ಸೋಲು : ಬೊಮ್ಮಾಯಿ ಕುಟುಂಬ ಬೆಂಬಿಡದ ಮೊದಲ ಚುನಾವಣೆ ಪರಾಜಯ

Nov 25 2024, 01:01 AM IST
ಶಿಗ್ಗಾಂವಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಸೋಲಿನ ಬಗ್ಗೆಯೂ ವಿಮರ್ಶೆ ಶುರುವಾಗಿದೆ. ಬೊಮ್ಮಾಯಿ ಕುಟುಂಬಕ್ಕೆ ಮೊದಲ ಚುನಾವಣೆ ಸೋಲಿನ ಪರಂಪರೆಯೇ ಇರುವುದು ಚರ್ಚೆಗೆ ಕಾರಣವಾಗಿದೆ.

ಕುಟುಂಬ ರಾಜಕಾರಣವನ್ನು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪ ಚುನಾವಣೆ ಫಲಿತಾಂಶ ಕೊನೆಗಾಣಿಸಿದೆ

Nov 24 2024, 01:49 AM IST

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಈ ಮೂರು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಜನರು ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ ಎಳ್ಳುನೀರು ಬಿಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ದೇವರಾಜೇಗೌಡ ಹೇಳಿದರು. 

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪಚುನಾವಣೆ : ಬೊಮ್ಮಾಯಿ ಭದ್ರಕೋಟೆ ಭೇದಿಸಿದ ಪಠಾಣ

Nov 24 2024, 01:47 AM IST
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಅವರನ್ನು ಮಣಿಸಿ ಕಾಂಗ್ರೆಸ್‌ನ ಯಾಸೀರ್‌ ಅಹ್ಮದ್ ಖಾನ್ ಪಠಾಣ್‌ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಶಿಗ್ಗಾಂವಿ ಚುನಾವಣೆಗೆ ಹುಬ್ಬಳ್ಳಿಯಲ್ಲಿ ಬೆಟ್ಟಿಂಗ್‌!

Nov 20 2024, 12:31 AM IST
ಬಿಜೆಪಿ ಹಾಗೂ ಕಾಂಗ್ರೆಸ್ಸಿಗೆ ಪ್ರತಿಷ್ಠೆಯ ಕಣವಾಗಿರುವ ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆಯಲ್ಲಿ ಯಾವ ಅಭ್ಯರ್ಥಿ ಗೆಲುವು ಸಾಧಿಸುತ್ತಾನೆ ಎಂದು ಹುಬ್ಬಳ್ಳಿಯಲ್ಲಿ ಲಕ್ಷ ಲಕ್ಷ ಬೆಟ್ಟಿಂಗ್‌ ನಡೆದಿದೆ. ಒಂದಕ್ಕೆ ಎರಡರಷ್ಟು ನೀಡುವುದಾಗಿ ಹುಬ್ಬಳ್ಳಿಯ ಗ್ರಾಮೀಣ ಪ್ರದೇಶದಲ್ಲೂ ಬೆಟ್ಟಿಂಗ್‌ ನಡೆದಿದೆ. ಇದಕ್ಕೆ ನವೆಂಬರ್‌ 23ರಂದು ತೆರೆ ಬೀಳಲಿದೆ.

ಶಿಗ್ಗಾಂವಿ ಉಪ ಚುನಾವಣೆ: ತುರುಸಿನ ಮತದಾನ

Nov 14 2024, 12:54 AM IST
ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಗೆ ಶಿಗ್ಗಾಂವಿ-ಸವಣೂರು ತಾಲೂಕಿನಲ್ಲಿ ಶಾಂತಿಯುತ ಮತದಾನ ನಡೆದಿದ್ದು, ಬೆಳಗ್ಗೆ ಮತ್ತು ಸಂಜೆ ತುರುಸಿನಿಂದ ಮತದಾನ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved