ಶಿಗ್ಗಾಂವಿ ಕ್ಷೇತ್ರದಲ್ಲಿ ಯುವ ನಾಯಕರ ಅವಶ್ಯಕತೆ ಹೆಚ್ಚಿದೆ-ಕಂಬಾಳಿಮಠ
Jun 14 2024, 01:00 AM ISTಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಯುವ ನಾಯಕರ ಅವಶ್ಯಕತೆಯು ಹೆಚ್ಚಿದ್ದು, ಆ ದಿಸೇಯಲ್ಲಿ ಕಾಂಗ್ರೆಸ್ ಯುವ ಮುಖಂಡ ರಜತ ಉಳ್ಳಾಗಡ್ಡಿಮಠ ಅವರನ್ನು ಬೆಂಬಲಿಸುವದು ಅವಶ್ಯವಾಗಿದೆ ಎಂದು ತಡಸ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಿಶ್ವನಾಥಸ್ವಾಮಿ ಕಂಬಾಳಿಮಠ ಹೇಳಿದರು.