ನ್ಯಾಮತಿ: ಟೋಲ್ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿ
Oct 11 2024, 11:57 PM IST ತಾಲೂಕಿನ ಸುತ್ತಕೋಟೆ, ಕಲ್ಲಾಪುರ ಮಧ್ಯಭಾಗದಲ್ಲಿ ನಿರ್ಮಿಸಿರುವ ಟೋಲ್ಗೇಟಿನಲ್ಲಿ ತಾಲೂಕಿನ ಜನರು ಸಂಚರಿಸಲು ಟೋಲ್ ವಿನಾಯಿತಿ ನೀಡುವಂತೆ ಆಗ್ರಹಿಸಿ ಬಂಜಾರ ವಿದ್ಯಾರ್ಥಿ ಸಂಘ ವತಿಯಿಂದ ಅಧ್ಯಕ್ಷ ಮಂಜು ನಾಯಕ ನೇತೃತ್ವದಲ್ಲಿ ಕೆಆರ್ಡಿಸಿಎಲ್ ಕಾರ್ಯಪಾಲಕ ಎಂಜಿನಿಯರಿಗೆ ಮನವಿ ಸಲ್ಲಿಸಲಾಯಿತು.