• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಋಷ್ಯಮುಖ ಪರ್ವತದ ಬಾರೆಹಣ್ಣುಗಳನ್ನು ಅಯೋಧ್ಯೆಗೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸಮರ್ಪಣೆ

Jan 22 2024, 02:18 AM IST
ಅಂಜನಾದ್ರಿಯ ಸನಿಹದಲ್ಲಿರುವ ಋಷ್ಯಮುಖ ಪರ್ವತದಲ್ಲಿ ಶಬರಿ ರಾಮನಿಗೆ ಬಾರೆಹಣ್ಣು ನೀಡಿದ್ದರು ಎಂಬ ಪ್ರತೀತಿ ಇದೆ. ಈ ಹಿನ್ನೆಲೆಯಲ್ಲಿ ಬಾರೆಹಣ್ಣುಗಳನ್ನು ಅಯೋಧ್ಯೆಯಲ್ಲಿ ಜ.22ರಂದು ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಸಮರ್ಪಿಸಬೇಕೆಂಬ ಕಾರಣಕ್ಕೆ ಸಚಿವರಿಗೆ ನೀಡಿದರು.

ಆದಿಚುಂಚನಗಿರಿ ಮಠಕ್ಕೆ ಬಂದರೆ ತವರು ಮನೆಗೆ ಬಂದಷ್ಟೇ ಸಂತೋಷ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Jan 18 2024, 02:03 AM IST
ದೇಶದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅಪಾರ. ಒಬ್ಬ ಗೃಹಿಣಿ ಮತ್ತು ಒಬ್ಬ ರೈತ ತಾವು ಮಾಡುವ ಕೆಲಸಗಳನ್ನು ಅತ್ಯಂತ ನಿಷ್ಠೆ, ಪರಿಶುದ್ಧ, ಪ್ರಾಮಾಣಿಕತೆಯಿಂದ ಮಾಡಿದರೆ 2047ಕ್ಕೆ ವಿಶ್ವದಲ್ಲಿಯೇ ಭಾರತ ದೇಶ ನಂಬರ್ ಒನ್ ರಾಷ್ಟ್ರವಾಗಿ ನಿಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕೋಮು ದಳ್ಳುರಿ ಎಬ್ಬಿಸಲು ಕಾಂಗ್ರೆಸ್ ಪ್ಲಾನ್ ಸಚಿವೆ ಶೋಭಾ ಕರಂದ್ಲಾಜೆ ಆರೋಪ

Jan 08 2024, 01:45 AM IST

ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ದೇಶದಲ್ಲಿ ಕೋಮುದಳ್ಳುರಿ ಎಬ್ಬಿಸಲು ಕಾಂಗ್ರೆಸ್ ಪ್ಲಾನ್ ಮಾಡಿದಂತಿದೆ. ಬಿ.ಕೆ.ಹರಿಪ್ರಸಾದ್ ಹೇಳಿಕೆ ಇದರ ಒಂದು ಝಲಕ್ ಆಗಿದೆ ಎಂದು ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದ ಅಸಹಕಾರ: ಶೋಭಾ ಕರಂದ್ಲಾಜೆ ಆರೋಪ

Jan 07 2024, 01:30 AM IST
ವಿಕಸಿತ ಭಾರತ ಯಾತ್ರೆಗೆ ನಮ್ಮ ರಾಜ್ಯದ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಬಾರದೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತು. ಈ ಕಾರಣಕ್ಕಾಗಿ ಎಲ್ಲೂ ಕೂಡ ಅಧಿಕಾರಿಗಳು ಭಾಗವಹಿಸುತ್ತಿಲ್ಲ. ಹಾಗಾಗಿ ಬ್ಯಾಂಕ್ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ದತ್ತಪೀಠ ಭಾಗಶಃ ಹಿಂದೂಗಳಿಗೆ ಸಿಕ್ಕಂತಾಗಿದೆ: ಶೋಭಾ ಕರಂದ್ಲಾಜೆ

Dec 26 2023, 01:30 AM IST
ಎಲ್ಲ ರೀತಿಯ ವಿರೋಧಗಳನ್ನು ಎದುರಿಸಿ ದತ್ತಾತ್ರೇಯರ ಪೂಜೆಗೆ ಅವಕಾಶ ದೊರೆತಿದೆ ದತ್ತಪಾದುಕೆಗಳಿಗೆ ಇಂದು ನಿರಂತರ ಪೂಜೆಯಾಗುತ್ತಿದೆ ದತ್ತಪೀಠ ನೂರಕ್ಕೆ ನೂರರಷ್ಟು ನಮ್ಮ ದಾಗಬೇಕು ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಈ ಬಾರಿಯೂ ಲೋಕ ಸಭಾ ಕ್ಷೇತ್ರದಲ್ಲಿ ಸ್ಪರ್ಧೆ: ಶೋಭಾ ಕರಂದ್ಲಾಜೆ

Dec 24 2023, 01:45 AM IST
ಮುಂದಿನ ಉಡುಪಿ , ಚಿಕ್ಕಮಗಳೂರು ಕ್ಷೇತ್ರದ ಲೊಕ ಸಭಾಚುನಾವಣೆಯಲ್ಲೂ ಸ್ಪರ್ಧಿಸುವ ಇಂಗಿತವನ್ನು ಸಂಸದೆ ಶೋಭಾ ಕರಂದ್ಲಾಜೆ ವ್ಯಕ್ತ ಪಡಿಸಿದ್ದಾರೆ.

ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದಿಂದ ತೊಡಕು: ಶೋಭಾ ಕರಂದ್ಲಾಜೆ

Dec 17 2023, 01:45 AM IST
ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದಿಂದ ತೊಡಕು: ಶೋಭಾ ಕರಂದ್ಲಾಜೆರಾಜ್ಯ ಸರ್ಕಾರ ಅನಾವಶ್ಯಕವಾಗಿ ರಾಜಕೀಕರಣಕರ್ನಾಟಕ ರಾಜ್ಯದಲ್ಲಿ ಸರ್ಕಾರ ಇದರ ನೇತೃತ್ವ ವಹಿಸಬೇಕಿತ್ತು

ಮೋದಿ ಆಶಯದಂತೆ ಆಹಾರ ಸಂಸ್ಕರಣಾ ಖಾತೆ: ಶೋಭಾ ಕರಂದ್ಲಾಜೆ

Dec 10 2023, 01:30 AM IST
ಆಹಾರ ಸಂಸ್ಕರಣೆ ಉದ್ಯಮ ಎನ್ನುವುದು ಪ್ರಧಾನಿ ಮೋದಿ ಅವರ ಹೊಸ ಕಲ್ಪನೆ, ಇದರಿಂದ ರೈತರ ಆದಾಯ ದ್ವಿಗುಣವಾಗುತ್ತದೆ ಎನ್ನುವುದು ಅವರ ಆಲೋಚನೆಯಾಗಿದೆ. ಅದಕ್ಕಾಗಿ ಆಹಾರ ಸಂಸ್ಕರಣೆ ಎಂಬ ಖಾತೆಯನ್ನೇ ರಚಿಸಿ ಅದಕ್ಕೆ ಆರಂಭದಲ್ಲಿಯೇ 800 ಕೋಟಿ ರು.ಗಳ ಅನುದಾನ ನೀಡಿದ್ದಾರೆ ಎಂದು ಕೇಂದ್ರ ಕೃಷಿ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ

ವಿಕಸಿತ ಭಾರತ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ: ಶೋಭಾ ಕರಂದ್ಲಾಜೆ

Dec 10 2023, 01:30 AM IST
ಸರ್ಕಾರದ ಯೋಜನೆಗಳನ್ನು ತಲುಪದೇ ಇದ್ದವರಿಗೆ ತಲುಪಿಸುವುದು, ಅವಶ್ಯಕತೆ ಇದ್ದವರ ಮನೆ ಬಾಗಿಲಲ್ಲಿ ಒದಗಿಸುವುದು, ಯೋಜನೆಗಳ ಅನುಷ್ಠಾನದಲ್ಲಿ ಮಾಹಿತಿ ಕೊರತೆಯಿಂದ ಆಗುವ ತೊಡಕುಗಳನ್ನು ನಿವಾರಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಉದ್ದಿಮೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ವಿಕಸಿತ ಭಾರತ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ: ಶೋಭಾ ಕರಂದ್ಲಾಜೆ

Dec 10 2023, 01:30 AM IST
ಸರ್ಕಾರದ ಯೋಜನೆಗಳನ್ನು ತಲುಪದೇ ಇದ್ದವರಿಗೆ ತಲುಪಿಸುವುದು, ಅವಶ್ಯಕತೆ ಇದ್ದವರ ಮನೆ ಬಾಗಿಲಲ್ಲಿ ಒದಗಿಸುವುದು, ಯೋಜನೆಗಳ ಅನುಷ್ಠಾನದಲ್ಲಿ ಮಾಹಿತಿ ಕೊರತೆಯಿಂದ ಆಗುವ ತೊಡಕುಗಳನ್ನು ನಿವಾರಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಉದ್ದಿಮೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
  • < previous
  • 1
  • 2
  • 3
  • 4
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved