• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಗಂದೂರು ಯಾತ್ರಾರ್ಥಿಗಳಿಗೆ ಇಲ್ಲಿ ಬಯಲೇ ಶೌಚಾಲಯ!

Aug 04 2024, 01:15 AM IST
ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕನಿಷ್ಠ ಮೂಲ ಸೌಕರ್ಯ ಸಿಗದೆ ಪ್ರವಾಸಿಗರು ಹೊಳೆಬಾಗಿಲಿನಲ್ಲಿ ನಿತ್ಯ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಾನಂಪಾಡಿ ಸರ್ಕಾರಿ ಶಾಲೆಗೆ ಎಂಆರ್‌ಪಿಎಲ್‌ನಿಂದ ಶೌಚಾಲಯ ನಿರ್ಮಾಣ

Jul 14 2024, 01:42 AM IST
ಜುಲೈ 1ರಿಂದ 15ರ ವರೆಗೆ ಸಂಸ್ಥೆಯ ಸ್ವಚ್ಛತಾ ಪಕ್ವಾಡದ ಅಂಗವಾಗಿ ಜಿಲ್ಲೆಯಲ್ಲಿ ಸ್ಚಚ್ಛತೆಗೆ ಸಂಬಂಧಪಟ್ಟಂತೆ ವಿವಿಧ‌ಕಾರ್ಯಕ್ರಮಗಳನ್ನು‌ ಹಮ್ಮಿಕೊಂಡಿದ್ದೇವೆ ಎಂದರು.

ಮೈಸೂರಿನ ಪ್ರೇಕ್ಷಣೀಯ ಶೌಚಾಲಯ!

Jul 12 2024, 01:37 AM IST
ಪ್ರವಾಸಿಗರ ಕಣ್ಮನ ಸೆಳೆಯುವ ಈ ಶೌಚಾಲಯವನ್ನು ವೀಕ್ಷಿಸಲು ನೂರು ಕಣ್ಣು ಸಾಲದು!

ವಿದ್ಯಾಪೋಷಕ್ ವಿಂಶತಿ ನೆನಪಿನಲ್ಲಿ ಶಾಲೆಗೆ ಶೌಚಾಲಯ ಕೊಡುಗೆ

Jul 03 2024, 12:15 AM IST
ಬೀಜಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರ ಉಪಯೋಗಕ್ಕಾಗಿ, ಉಡುಪಿ ಯಕ್ಷಗಾನ ಕಲಾರಂಗವು ವಿದ್ಯಾಪೋಷಕ್‌ನ ವಿಂಶತಿಯ ನೆನಪಿನಲ್ಲಿ ೨.೫0 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾದ ಶೌಚಾಲಯ ಲೋಕಾರ್ಪಣೆಗೊಳಿಸಲಾಯಿತು.

ಕಲ್ಯಾಣಿ ಪಕ್ಕದಲ್ಲಿ ಶೌಚಾಲಯ ನಿರ್ಮಾಣಕ್ಕೆ ವಿರೋಧ

Jun 24 2024, 01:32 AM IST
ದೊಡ್ಡಬಳ್ಳಾಪುರ: ಇತ್ತೀಚೆಗೆ ಸಾರ್ವಜನಿಕರಿಂದ ಪುನಶ್ಚೇತನಗೊಂಡಿದ್ದ ಪುರಾತನ ಕಲ್ಯಾಣಿಯ ಪಕ್ಕದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿರುವ ನಗರಸಭೆ ಕ್ರಮಕ್ಕೆ ಸ್ಥಳೀಯರಿಂದ ವ್ಯಾಪಕ ವಿರೋಧ ವ್ಯಕ್ತವಾಗಿರುವ ಘಟನೆ ಇಲ್ಲಿನ ನ್ಯಾಯಾಲಯ ಮುಂಭಾಗದ ವಾರ್ಡ್‌ ವ್ಯಾಪ್ತಿಯಲ್ಲಿ ನಡೆದಿದೆ.

ಉಡುಪಿ ಬಾಲಕಿಯರ ಪ್ರೌಢಶಾಲೆಗೆ ಮಣಿಪಾಲ ರೋಟರಿಯಿಂದ ಶೌಚಾಲಯ ಕೊಡುಗೆ

Jun 16 2024, 01:46 AM IST
ರೋಟರಿ ಫೌಂಡೇಶನ್ ಜಿಲ್ಲಾ ನಿಧಿಯಿಂದ ಉಡುಪಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ 5 ಲಕ್ಷ ರು.ಗೂ ಹೆಚ್ಚಿನ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲಯವನ್ನು ರೋಟರಿ ಜಿಲ್ಲೆ 3182 ರ ಜಿಲ್ಲಾ ಗವರ್ನರ್ ಬಿ.ಸಿ. ಗೀತಾ ಉದ್ಘಾಟಿಸಿದರು.

210 ವಿದ್ಯಾರ್ಥಿಗಳಿಗಿಲ್ಲ ಒಂದೂ ಶೌಚಾಲಯ!

Jun 12 2024, 12:33 AM IST
1860ರಲ್ಲಿ ಅಂದರೆ 164 ವರ್ಷಗಳ ಹಿಂದೆ ಆರಂಭಗೊಂಡು 8 ವರ್ಷಗಳ ಹಿಂದಷ್ಟೇ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿರುವ ಶಾಲೆಯಲ್ಲಿ ಇದೀಗ ಅನೇಕ ಸಮಸ್ಯೆಗಳು ಉದ್ಭವಿಸಿದ್ದು, ಇದರಿಂದ ಅಲ್ಲಿಯ ವಿದ್ಯಾರ್ಥಿಗಳು ಪರದಾಟ ಅನುಭವಿಸುವಂತಹ ಸ್ಥಿತಿ ನಿರ್ಮಾಣಗೊಂಡಿದೆ. ಅದರಲ್ಲೂ ಶೌಚಾಲಯ ಇದ್ದರೂ ಬಯಲೇ ಗತಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್‌ ರಸ್ತೇಲಿ ಚರಂಡಿ, ಶೌಚಾಲಯ ನೀರು

Jun 04 2024, 12:30 AM IST
ದಾಬಸ್‌ಪೇಟೆ: ಸೋಂಪುರ ಗ್ರಾಪಂ ವ್ಯಾಪ್ತಿಗೆ ಸೇರುವ ಶಿವಾಸ್ ಡಾಬಾ ಬಳಿಯ ರಾಷ್ಟ್ರೀಯ ಹೆದ್ದಾರಿ-48ರ ಸರ್ವಿಸ್ ರಸ್ತೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದೆ ಚರಂಡಿ ಹಾಗೂ ಶೌಚಾಲಯದ ನೀರು ರಸ್ತೆಗೆ ಹರಿಯುತ್ತಿದ್ದು, ವಾಹನ ಹಾಗೂ ಜನ ಸಂಚಾರಕ್ಕೆ ಕಿರಿಕಿರಿ ಉಂಟಾಗುತ್ತಿದೆ.

ಹಳೆಚಂದಾಪುರ ಸರ್ಕಾರಿ ಶೌಚಾಲಯ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

Apr 30 2024, 02:01 AM IST
ಸರ್ಕಾರಿ ಶಾಲೆಯ ಶೌಚಾಲಯ ದುರಸ್ತಿಗೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟಿಸಿದ ಘಟನೆ ಸೋಮವಾರ ತಾಲೂಕಿನ ಹಳೆಚಂದಾಪುರ ಗ್ರಾಮದಲ್ಲಿ ನಡೆದಿದೆ.

ಗುತ್ತಲ ನಿಲ್ದಾಣದ ಶೌಚಾಲಯ ಬಂದ್‌: ಪ್ರಯಾಣಿಕರ ಪರದಾಟ

Apr 21 2024, 02:17 AM IST
ಗುತ್ತಲ ಬಸ್ ನಿಲ್ದಾಣದಲ್ಲಿ ಅನೇಕ ಸಮಸ್ಯೆಗಳು ಎದುರಾಗಿದ್ದು, ಇಲ್ಲಿಯವರೆಗೂ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸದೇ ಇರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved