• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂತರ್‌ ಶಿಸ್ತೀಯ ಅಧ್ಯಯನ, ಸಂಶೋಧನೆ ಅಗತ್ಯ: ಪ್ರೊ.ಗೋವರ್ಧನ್‌ ಮೆಹ್ತ

May 29 2025, 12:06 AM IST
ರಸಾಯನಶಾಸ್ತ್ರಜ್ಞರು, ಜೀವಶಾಸ್ತ್ರಜ್ಞರು ಸಂಶೋಧನೆಯ ವಿಷಯದಲ್ಲಿ ಹಲವಾರು ಸವಾಲು, ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವುಗಳನ್ನು ಕೇವಲ ಒಬ್ಬರಿಂದ ಬಗೆಹರಿಸಲು ಸಾಧ್ಯವಿಲ್ಲ. ಅಂತರ್‌ ಶಿಸ್ತೀಯ ಅಧ್ಯಯನ ಮಾತ್ರ ಪರಿಹಾರವಾಗಬಲ್ಲದು.

ಸತ್ಯದ ಅನ್ವೇಷಣೆಯಿಂದ ಸಂಶೋಧನೆ ಸಾಧ್ಯ

Apr 28 2025, 11:46 PM IST
ಎಸ್‌ಜೆಸಿ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ 3ನೇ ಐಇಇಇ ನಾಲೆಡ್ಜ್ ಇಂಜಿನಿಯರಿಂಗ್ ಮತ್ತು ಕಮ್ಯುನಿಕೇಷನ್ ಸಿಸ್ಟಮ್ಸ್ (ಜ್ಞಾನ ಇಂಜಿನಿಯರಿಂಗ್ ಸಂವಹನ ವ್ಯವಸ್ಥೆಗಳು) ಎಂಬ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆದಿ ಚುಂಚನಗಿರಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು.

ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ

Apr 28 2025, 12:48 AM IST
ನಗರದ ಮಹದೇವ ಪೇಟೆಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಲಾಯಿತು. ಈ ಸಂದರ್ಭ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಉಪಸ್ಥಿತರಿದ್ದರು.

ಕನ್ನಡ ಸಂಶೋಧನೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಿ: ಪ್ರೊ. ರಾಜಾಸಾಬ್‌

Apr 05 2025, 12:45 AM IST
ಈಗ ಕನ್ನಡ ಭಾಷೆಯನ್ನು ಗಟ್ಟಿಗೊಳಿಸುವ ಅವಶ್ಯಕತೆ ಇದೆ. ತಮಿಳುನಾಡಿಗರಂತೆ ಕನ್ನಡಿಗರು ಕನ್ನಡದ ಅಭಿಮಾನ ತಳೆದು ಕಾರ್ಯರೂಪಗೊಳಿಸಬೇಕು.

ಕೇಂದ್ರ ರೇಷ್ಮೆ ಸಂಶೋಧನೆ, ತರಬೇತಿ ಸಂಸ್ಥೆಯ ಕಾರ್ಯಾಗಾರಕ್ಕೆ ಚಾಲನೆ

Mar 07 2025, 11:47 PM IST
ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯಲ್ಲಿ ಸುಸ್ಥಿರ ರೇಷ್ಮೆ ಕೃಷಿಗಾಗಿ ಕೃತಕ ಬುದ್ಧಿಮತ್ತೆ: ಸವಾಲುಗಳು ಮತ್ತು ಅವಕಾಶಗಳು ಕುರಿತು ಕಾರ್ಯಾಗಾರಕ್ಕೆ ಸಂಸ್ಥೆಯ ವಿಜ್ಞಾನಿಗಳು, ರೇಷ್ಮೆ ಇಲಾಖೆಯ ಅಧಿಕಾರಿಗಳು ಚಾಲನೆ ನೀಡಿದರು.

ಸಂಶೋಧನೆ ಸಮಾಜದ ಹಿತಕ್ಕಾಗಿ ಬಳಕೆಯಾಗಲಿ: ಪ್ರೊ. ಜಯಶ್ರೀ ಎಸ್‌.

Mar 04 2025, 12:32 AM IST
ಸಂಶೋಧಕರಿಗೆ ಸಾಮಾಜಿಕ ಬದ್ಧತೆಯನ್ನು ಉತ್ತೇಜಿಸಲು ಮತ್ತು ವೈಜ್ಞಾನಿಕ ಮೂಲಸೌಕರ್ಯ ಹಾಗೂ ಪರಿಣಿತಿಯನ್ನು ಒದಗಿಸುವುದು ಅಗತ್ಯವಾಗಿದೆ ಎಂದು‌ ಕವಿವಿ ಪ್ರಭಾರ ಕುಲಪತಿ ಪ್ರೊ. ಜಯಶ್ರೀ ಎಸ್. ಹೇಳಿದರು.

ಮರೆವಿನ ಕಾಯಿಲೆ ಆಲ್‌ಝೈಮರ್ ನಿಯಂತ್ರಣಕ್ಕೆ ಅಣಬೆ ಮದ್ದು: ಐಐಎಚ್‌ಆರ್‌ನಿಂದ ಔಷಧ ಸಂಶೋಧನೆ

Feb 28 2025, 02:02 AM IST
ಮೆದುಳಿನ ನರಕೋಶಗಳು ನಿಷ್ಕ್ರೀಯವಾಗಿ ಉಂಟಾಗುವ ಮರೆವಿನ ಕಾಯಿಲೆ ‘ಆಲ್‌ಝೈಮರ್’ನಿಯಂತ್ರಣಕ್ಕೆ ಭಾರತೀಯ ತೋಟಗಾರಿಕೆ ಸಂಶೋಧನಾ ಕೇಂದ್ರ (ಐಐಎಚ್‌ಆರ್‌) ಔಷಧೀಯ ಗುಣವುಳ್ಳ‘ಲಯನ್ಸ್‌ಮೇನ್‌’ ಹೆಸರಿನ ಅಣಬೆಯನ್ನು ಅಭಿವೃದ್ಧಿಪಡಿಸಿದೆ.

ಸತ್ಯದ ಹುಡುಕಾಟವೇ ಸಂಶೋಧನೆ: ಡಾ.ಸಿ.ಜಿ. ಬೆಟಸೂರಮಠ

Feb 16 2025, 01:46 AM IST
ಪ್ರಪಂಚವು ವೇಗವಾಗಿ ಬೆಳೆಯುತ್ತಿದೆ. ಹಾಗೆಯೇ ಮಾಹಿತಿ ತಂತ್ರಜ್ಞಾನವೂ ಅಷ್ಟೇ ವೇಗವಾಗಿ ಬೆಳೆಯುತ್ತಿದೆ. ನಿನ್ನೆಯ ವಿಷಯ ಇಂದು ಹಳೆಯದು, ಸತ್ಯದ ಹುಡುಕಾಟವೇ ಸಂಶೋಧನೆಯ ಗುರಿಯಾಗಿರುವುದರಿಂದ ಯಾವುದೇ ತೊಂದರೆಗಳು ಎದುರಾದಲ್ಲಿ ಕುಗ್ಗದೆ ತಾಳ್ಮೆಯಿಂದ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು.

ಎಚ್‌ಎಎಲ್‌-ಐಐಐಟಿ ಧಾರವಾಡ ನಡುವೆ ಒಪ್ಪಂದ - ಸಂಶೋಧನೆ, ತಾಂತ್ರಿಕ ಶಿಕ್ಷಣಕ್ಕಾಗಿ ಜಂಟಿ ಸಹಭಾಗಿತ್ವ ಒಡಂಬಡಿಕೆ

Feb 15 2025, 09:52 AM IST

ಎಚ್‌ಎಎಲ್‌ನ ತರಬೇತಿ ನೋಡಲ್ ಏಜೆನ್ಸಿಯಾಗಿರುವ ಎಚ್‌ಎಎಲ್‌ ಮ್ಯಾನೇಜ್‌ಮೆಂಟ್ ಅಕಾಡೆಮಿ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ-ಧಾರವಾಡ (ಐಐಐಟಿ) ಜಂಟಿಯಾಗಿ ಸುಧಾರಿತ ತಂತ್ರಜ್ಞಾನಗಳ ಮೇಲೆ ಕಾರ್ಯ ನಿರ್ವಹಿಸಲು ಜಂಟಿ ಸಹಭಾಗಿತ್ವ ಒಪ್ಪಂದ ಮಾಡಿಕೊಂಡಿವೆ.

ಭಾವಿ ಶಿಕ್ಷಕರು ಖಗೋಳ ಸಂಶೋಧನೆ ಅರಿಯಲಿ

Feb 02 2025, 01:00 AM IST
ಭವಿಷ್ಯಕ್ಕೆ ಉತ್ತಮ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವ ತಾವುಗಳಿಗೆ ಖಗೋಳ ಹಾಗೂ ಬಾಹ್ಯಾಕಾಶ ಬಗ್ಗೆ ಸಾಕಷ್ಟು ತಿಳಿವಳಿಕೆ ಹೊಂದಬೇಕು. ಅಂತಹ ಮಾಹಿತಿ ಇಂತಹ ಕಾರ್ಯಾಗಾರದ ಮೂಲಕ ಪಡೆಯಬೇಕು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved