• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜದ ಅಭಿವೃದ್ಧಿಗೆ ಪೂರಕವಾಗಲಿ ವಿಜ್ಞಾನ, ಸಂಶೋಧನೆ

Jul 19 2025, 01:00 AM IST
ವೈಜ್ಞಾನಿಕ ಹೊಸ ಸಂಶೋಧನಾ ಅಧ್ಯಯನಗಳು ಸಮಾಜದ ಪ್ರಗತಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಸ್ತುತ ವಿಶ್ವವಿದ್ಯಾಲಯಗಳ ಕಾರ್ಯೊನ್ಮುಖವಾಗಬೇಕು

ಎಐ, ತಾಂತ್ರಿಕತೆಯೊಂದಿಗೆ ಭಾಷಾ ಸಂಶೋಧನೆ ಆಗಬೇಕು

Jul 18 2025, 12:45 AM IST
ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ ಪದಗಳ ನಿಘಂಟು ರಚಿಸುವುದು,

ಸಂಶೋಧನೆ-ನಾವೀನ್ಯ ತಂತ್ರಜ್ಞಾನ ಬಳಕೆಗೆ ಕ್ಯಾಂಪ್ಕೋ ಇನ್ನಷ್ಟು ಆದ್ಯತೆ ನೀಡಬೇಕು: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jul 11 2025, 11:48 PM IST
ಮಂಗಳೂರಿನ ಕ್ಯಾಂಪ್ಕೋ ಪ್ರಧಾನ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅವರು ಸ್ಥಾಪಕರ ದಿನಾಚರಣೆ, ವಿವಿಧ ಚಾಕಲೇಟ್‌ ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಅಡಕೆ ಉಪ ಉತ್ಪನ್ನ ಬಳಕೆ ಕುರಿತು ಸಂಶೋಧನೆ ನಡೆಯಬೇಕು: ಶಾಸಕ ಆರಗ ಜ್ಞಾನೇಂದ್ರ

Jun 29 2025, 01:33 AM IST
ಅಡಕೆ ಬೆಳೆಗಾರರು ಸಹ ಲಾಬಿ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅಡಕೆ ಬೆಳೆ ಮತ್ತು ಬೆಲೆ ಉಳಿಸಿಕೊಳ್ಳುವುದು ಕಷ್ಟ ಎಂದು ತೀರ್ಥಹಳ್ಳಿ ಶಾಸಕ ಹಾಗೂ ಅಡಕೆ ಮಹಾಮಂಡಲದ ಅಧ್ಯಕ್ಷ ಆರಗ ಜ್ಞಾನೇಂದ್ರ ಹೇಳಿದರು.

ಅಂತರ್‌ ಶಿಸ್ತೀಯ ಅಧ್ಯಯನ, ಸಂಶೋಧನೆ ಅಗತ್ಯ: ಪ್ರೊ.ಗೋವರ್ಧನ್‌ ಮೆಹ್ತ

May 29 2025, 12:06 AM IST
ರಸಾಯನಶಾಸ್ತ್ರಜ್ಞರು, ಜೀವಶಾಸ್ತ್ರಜ್ಞರು ಸಂಶೋಧನೆಯ ವಿಷಯದಲ್ಲಿ ಹಲವಾರು ಸವಾಲು, ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವುಗಳನ್ನು ಕೇವಲ ಒಬ್ಬರಿಂದ ಬಗೆಹರಿಸಲು ಸಾಧ್ಯವಿಲ್ಲ. ಅಂತರ್‌ ಶಿಸ್ತೀಯ ಅಧ್ಯಯನ ಮಾತ್ರ ಪರಿಹಾರವಾಗಬಲ್ಲದು.

ಸತ್ಯದ ಅನ್ವೇಷಣೆಯಿಂದ ಸಂಶೋಧನೆ ಸಾಧ್ಯ

Apr 28 2025, 11:46 PM IST
ಎಸ್‌ಜೆಸಿ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ 3ನೇ ಐಇಇಇ ನಾಲೆಡ್ಜ್ ಇಂಜಿನಿಯರಿಂಗ್ ಮತ್ತು ಕಮ್ಯುನಿಕೇಷನ್ ಸಿಸ್ಟಮ್ಸ್ (ಜ್ಞಾನ ಇಂಜಿನಿಯರಿಂಗ್ ಸಂವಹನ ವ್ಯವಸ್ಥೆಗಳು) ಎಂಬ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆದಿ ಚುಂಚನಗಿರಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು.

ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ

Apr 28 2025, 12:48 AM IST
ನಗರದ ಮಹದೇವ ಪೇಟೆಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಲಾಯಿತು. ಈ ಸಂದರ್ಭ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಉಪಸ್ಥಿತರಿದ್ದರು.

ಕನ್ನಡ ಸಂಶೋಧನೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಿ: ಪ್ರೊ. ರಾಜಾಸಾಬ್‌

Apr 05 2025, 12:45 AM IST
ಈಗ ಕನ್ನಡ ಭಾಷೆಯನ್ನು ಗಟ್ಟಿಗೊಳಿಸುವ ಅವಶ್ಯಕತೆ ಇದೆ. ತಮಿಳುನಾಡಿಗರಂತೆ ಕನ್ನಡಿಗರು ಕನ್ನಡದ ಅಭಿಮಾನ ತಳೆದು ಕಾರ್ಯರೂಪಗೊಳಿಸಬೇಕು.

ಕೇಂದ್ರ ರೇಷ್ಮೆ ಸಂಶೋಧನೆ, ತರಬೇತಿ ಸಂಸ್ಥೆಯ ಕಾರ್ಯಾಗಾರಕ್ಕೆ ಚಾಲನೆ

Mar 07 2025, 11:47 PM IST
ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯಲ್ಲಿ ಸುಸ್ಥಿರ ರೇಷ್ಮೆ ಕೃಷಿಗಾಗಿ ಕೃತಕ ಬುದ್ಧಿಮತ್ತೆ: ಸವಾಲುಗಳು ಮತ್ತು ಅವಕಾಶಗಳು ಕುರಿತು ಕಾರ್ಯಾಗಾರಕ್ಕೆ ಸಂಸ್ಥೆಯ ವಿಜ್ಞಾನಿಗಳು, ರೇಷ್ಮೆ ಇಲಾಖೆಯ ಅಧಿಕಾರಿಗಳು ಚಾಲನೆ ನೀಡಿದರು.

ಸಂಶೋಧನೆ ಸಮಾಜದ ಹಿತಕ್ಕಾಗಿ ಬಳಕೆಯಾಗಲಿ: ಪ್ರೊ. ಜಯಶ್ರೀ ಎಸ್‌.

Mar 04 2025, 12:32 AM IST
ಸಂಶೋಧಕರಿಗೆ ಸಾಮಾಜಿಕ ಬದ್ಧತೆಯನ್ನು ಉತ್ತೇಜಿಸಲು ಮತ್ತು ವೈಜ್ಞಾನಿಕ ಮೂಲಸೌಕರ್ಯ ಹಾಗೂ ಪರಿಣಿತಿಯನ್ನು ಒದಗಿಸುವುದು ಅಗತ್ಯವಾಗಿದೆ ಎಂದು‌ ಕವಿವಿ ಪ್ರಭಾರ ಕುಲಪತಿ ಪ್ರೊ. ಜಯಶ್ರೀ ಎಸ್. ಹೇಳಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved