• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಲೆಮಾರಿಗಳ ಗುಡಿಸಲುಗಳಿಗೆ ಸಂಸದ ಭೇಟಿ

Aug 04 2025, 11:45 PM IST
ಪಟ್ಟಣದ ಅಲೆಮಾರಿ ಜನಾಂಗ ವಾಸಿಸುವ ಗುಡಿಸಲು ಮನೆಗಳಿಗೆ ಸೋಮವಾರ ಭೇಟಿ ನೀಡಿದ ಸಂಸದ ಸಾಗರ ಖಂಡ್ರೆ ಅವರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು, ಈಗಾಗಲೇ 2 ಎಕರೆ ಜಮೀನು ಮಂಜೂರಾತಿಯಾಗಿದೆ.

೨೬ ಕಿ.ಮೀ. ಸರ್ವೀಸ್ ರಸ್ತೆ ತುರ್ತು ನಿರ್ಮಾಣಕ್ಕೆ ಸಂಸದ ಸೂಚನೆ

Aug 04 2025, 12:30 AM IST
ರಾಷ್ಟ್ರೀಯ ಹೆದ್ದಾರಿ ೬೬ರ ಸರ್ವಿಸ್ ರಸ್ತೆಯ ಅಭಿವೃದ್ಧಿ ಮತ್ತಿತರ ಸಮಸ್ಯೆಯ ಬಗ್ಗೆ ರಜತಾದ್ರಿಯ ಜಿಲ್ಲಾಧಿಕಾರಿಯವರ ಕಚೇರಿ ಸಂಕೀರ್ಣದ ಜಿಪಂ ಸಭಾಂಗಣದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸಮಕ್ಷಮದಲ್ಲಿ ಇಲಾಖಾಮಟ್ಟದ ಸಭೆ ನಡೆಯಿತು.

ಟೀಕಿಸುವ ಬದಲು, ಕಾನೂನು ಸುವ್ಯವಸ್ಥೆ ಕಾಪಾಡಿ: ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌

Aug 03 2025, 11:45 PM IST
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ ವಿಚಾರವಾಗಿ ಪ್ರತಿಕ್ರಿಯಿಸಿ, ಕಾನೂನಿನ ಮುಂದೆ ಎಲ್ಲರೂ ಸಮಾನರೆ. ಎಲ್ಲರೂ ಕಾನೂನಿಗೆ ತಲೆ ಬಾಗಬೇಕು. ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆ ಸುಭದ್ರವಾಗಿರುವುದರಿಂದ ಸ್ಪಷ್ಟವಾದ ತೀರ್ಪು ನೀಡಿದ್ದು, ಸಂತ್ರಸ್ತೆಗೆ ನ್ಯಾಯ ಸಿಕ್ಕಿದೆ ಎಂದು ಹೇಳಿದರು.

ನಿವೇಶನ, ವಸತಿ ರಹಿತರ ಸೂಕ್ತ ಸಮೀಕ್ಷೆಗೆ ಸಂಸದ ಶ್ರೇಯಸ್ ಪಟೇಲ್ ಸೂಚನೆ

Aug 03 2025, 01:30 AM IST
ಕಡೂರು, ನಿವೇಶನ ಮತ್ತು ವಸತಿ ರಹಿತರ ಸಮೀಕ್ಷೆಯಲ್ಲಿ ನಿಗದಿತ ಗುರಿ ತಲುಪಲು ಬೀರೂರು ಮತ್ತು ಕಡೂರು ಎರಡೂ ಪುರಸಭೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ಸಾವು: ಆನೆದೊಡ್ಡಿ ನಿರ್ಮಾಣಕ್ಕೆ ಸಂಸದ ಕೋಟ ಮನವಿ

Jul 31 2025, 12:53 AM IST

ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಇತ್ತೀಚೆಗೆ ಆನೆ ದಾಳಿಯಿಂದ ಸಾವು ನೋವುಗಳು ಸಂಭವಿಸುತ್ತಿದ್ದು, ಇದನ್ನು ಶಾಶ್ವತವಾಗಿ ತಡೆಯಲು ಈ ಜಿಲ್ಲೆಯಲ್ಲಿ ಆನೆದೊಡ್ಡಿಗಳನ್ನು ನಿರ್ಮಾಣ ಮಾಡಬೇಕು ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ಇಂದು ಮಾಜಿ ಸಂಸದ ದಿ. ಆರ್.ಧ್ರುವನಾರಾಯಣ ಹುಟ್ಟು ಹಬ್ಬ

Jul 31 2025, 12:45 AM IST
ಮಾಜಿ ಸಂಸದ ದಿವಂಗತ ಆರ್.ಧ್ರುವನಾರಾಯಣ 64ನೇ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗ, ರೋಟರಿ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹೆಲ್ಪ್ ಫೇಜ್ ಇಂಡಿಯಾ, ಬೃಂದವನ ಆಸ್ಪತ್ರೆ, ನಾರಾಯಣ ಆಸ್ಪತ್ರೆಯ ಸಹಯೋಗದಲ್ಲಿ ಗುರುವಾರ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಅಯೋಜಿಸಲಾಗಿದೆ ಎಂದು ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು

ಭಾರತದಲ್ಲಿ ಮೆಕ್ ಡೊನಾಲ್ಡ್ಸ್‌ ನಿಷೇಧಿಸಿ: ಕೈ ಸಂಸದ ಹೂಡಾ

Jul 30 2025, 01:27 AM IST
ಭಾರತ ಅದೆಷ್ಟೇ ಅಲ್ಲಗೆಳೆದರೂ ಭಾರತ - ಪಾಕ್ ಕದನ ನಿಲ್ಲಿಸಿದ್ದು ನಾನೇ ಎಂದು ಬೀಗುತ್ತಿರುವ ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಪೆಟ್ಟು ನೀಡಲು ಭಾರತದಲ್ಲಿ ಅಮೆರಿಕದ ಫಾಸ್ಟ್ ಫುಡ್ ಮಳಿಗೆ ಮೆಕ್ ಡೊನಾಲ್ಡ್ಸ್‌ ನಿಷೇಧಿಸಬೇಕು ಎಂದು ಕಾಂಗ್ರೆಸ್‌ ಸಂಸದ ದೀಪೆಂದರ್‌ ಸಿಂಗ್ ಹೂಡಾ ಸಂಸತ್ತಿನಲ್ಲಿ ಆಗ್ರಹಿಸಿದರು.

ಭಾರತಕ್ಕೆ ಸೇನೆಯೇ ಬೇಡ ಎಂದು ನೆಹರು ಹೇಳಿದ್ದರು : ಸಂಸದ ತೇಜಸ್ವಿ ಸೂರ್ಯ

Jul 29 2025, 01:48 AM IST
‘ಭಾರತದ ಮೊದಲ ಪ್ರಧಾನಿ ಜವಾಹರ್‌ ಲಾಲ್‌ ನೆಹರು ಅವರು ದೇಶಕ್ಕೆ ಸೇನೆಯ ಅಗತ್ಯವೇ ಇಲ್ಲ. ಅವರ ಕೆಲಸವನ್ನು ಪೊಲೀಸರು ಮಾಡುತ್ತಾರೆ ಎಂಬ ನೀತಿ ಹೊಂದಿದ್ದರು’ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದರು.

ಪಕ್ಷದ ವಿರುದ್ಧ ಪಿತೂರಿ ಮಾಡಿದರೆ ಕ್ಷಮಿಸಲ್ಲ: ಸಂಸದ ಕಾಗೇರಿ

Jul 29 2025, 01:09 AM IST
ಪಕ್ಷದ ಕಾರ್ಯಕರ್ತರಾದ ಮೇಲೆ ಜನರು ನಮ್ಮನ್ನು ಸಮಾಜದಲ್ಲಿ ಗುರುತಿಸುವಂತಾಗಿದೆ.

ನೈಋತ್ಯ ರೈಲ್ವೆ ಮೈಸೂರು ವಿಭಾಗದ ಅಧಿಕಾರಿಗಳೊಂದಿಗೆ ಸಂಸದ ಯದುವೀರ್‌ ಸಭೆ

Jul 29 2025, 01:00 AM IST
ಮೈಸೂರು–ಚಾಮರಾಜನಗರ ರೇಲ್ವೆ ಮಾರ್ಗದ ಡಬಲಿಂಗ್ ಕಾಮಗಾರಿಗೆ ಸಂಬಂಧಿಸಿದ ಅಂತಿಮ ಸ್ಥಳ ಸಮೀಕ್ಷೆ ಆಗಿದ್ದು, ಈ ಮಾರ್ಗದ ಉದ್ದವು 60 ಕಿಮೀ. ಈ ಯೋಜನೆಯ ಕ್ಷೇತ್ರ ಸಮೀಕ್ಷೆ ಪೂರ್ಣ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 106
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved