• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ವಪಕ್ಷಗಳ ನಿಯೋಗಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಯ್ಕೆ

May 20 2025, 01:15 AM IST
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

೯/೧೧ ನಕ್ಷೆ ವಿತರಣೆ ಅಧಿಕಾರವನ್ನು ಗ್ರಾ.ಪಂ. ಮರಳಿಸಲು ಸಂಸದ ಕೋಟ ಸಿಎಂಗೆ ಮನವಿ

May 18 2025, 01:40 AM IST
ಗ್ರಾಮೀಣ ಭಾಗದ ಜನರಿಗೆ ಏಕವಿನ್ಯಾಸದ ನಕ್ಷೆಗಳನ್ನು ಪುನಃ ಹಿಂದಿನಂತೆ ಗ್ರಾಪಂಗಳ ಮೂಲಕವೇ ನೀಡುವ ವ್ಯವಸ್ಥೆ ಮಾಡುವಂತೆ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಮುಖಂಡರ ವ್ಯಕ್ತಿತ್ವದ ಬೆತ್ತಲೆ ಪ್ರದರ್ಶನವಾಗಿದೆ : ಸಂಸದ ಬಿ. ವೈ ರಾಘವೇಂದ್ರ

May 18 2025, 01:07 AM IST
ಕಾಂಗ್ರೆಸ್ ಪಕ್ಷದ ಮುಖಂಡರು ಈ ದೇಶದ ಪ್ರಜೆ ಎನ್ನುವುದನ್ನು ಮರೆತು ಶತ್ರು ರಾಷ್ಟ್ರ ಪಾಕಿಸ್ತಾನದ ಪರವಾದ ವಕ್ತಾರರ ರೀತಿ ಹೇಳಿಕೆ ನೀಡುತ್ತಿರುವುದು ಅತ್ಯಂತ ಬಾಲಿಷವಾಗಿದ್ದು, ಇದರಿಂದ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಮುಖಂಡರ ವ್ಯಕ್ತಿತ್ವದ ಬೆತ್ತಲೆ ಪ್ರದರ್ಶನವಾಗಿದೆ

ಉಡುಪಿ: ‘ಸೋಲಾರ್‌ ಗ್ರಾಮ ಯೋಜನೆ’ಗೆ ಜಿಲ್ಲೆ 5 ಗ್ರಾಮ ಪಂಚಾಯಿತಿ ಹೆಸರು ಶಿಫಾರಸ್ಸು- ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ

May 17 2025, 02:48 AM IST
ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಡಿ ಉಡುಪಿ ಜಿಲ್ಲೆಯ 4 ಗ್ರಾಮ ಪಂಚಾಯಿತಿಗಳನ್ನು ಸೋಲಾರ್ ಪಂಚಾಯಿತಿಗಳಾಗಿ ಆಯ್ಕೆಗೆ ಶಿಫಾರಸ್ಸು ಮಾಡಲಾಗಿದೆ ಎಂದು ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಕೆ.ಆರ್‌. ಕ್ಷೇತ್ರ ಬಿಜೆಪಿ ಕಚೇರಿ ಉದ್ಘಾಟನೆ

May 16 2025, 02:25 AM IST
ಕೆ.ಆರ್. ಕ್ಷೇತ್ರದಲ್ಲಿ ಈಗ ಎರಡು ಕಚೇರಿಗಳು ಆಗಿದೆ. ಈಗಾಗಲೇ ಶಾಸಕರ ಕಚೇರಿ ಇದ್ದು, ಕುವೆಂಪುನಗರ, ಶ್ರೀರಾಂಪುರ, ಜೆ.ಪಿ. ನಗರಕ್ಕೆ ಹತ್ತಿರವಾಗುವಂತೆ ಈ ಕಚೇರಿ ಆರಂಭವಾಗಿರುವುದು ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಿದೆ.

ರಾಷ್ಟ್ರೀಯತೆಯ ಪರ ಕಾರಣಕ್ಕೆ ಸಿಎಂ ಕರಾವಳಿ ನಿರ್ಲಕ್ಷ್ಯ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

May 16 2025, 02:01 AM IST
ದ.ಕ ಮತ್ತು ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾಕೆ ತಾತ್ಸಾರವೋ ಗೊತ್ತಿಲ್ಲ. ವಿಸಿಟಿಂಗ್‌ ಮಿನಿಸ್ಟರ್‌ ಒಬ್ಬರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದಾರೆ. ಅವರು ಇಲ್ಲಿವರೆಗೆ ಎರಡು ಬಾರಿ ಮಾತ್ರ ಇಲ್ಲಿ ರಾತ್ರಿ ಕಳೆದಿದ್ದಾರೆ. ಗೃಹ ಸಚಿವರು ಬೆಳಗ್ಗೆ ಬಂದು ಸಂಜೆ ಹೋಗುತ್ತಾರೆ. ಸಿಎಂ ಭೇಟಿ ವೇಳೆಯಾದರೂ ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಪ್ರಗತಿ ಪರಿಶೀಲನೆ ನಡೆಯಲಿದೆ ಎನ್ನುವ ಭರವಸೆ ಇತ್ತು. ಆದರೆ ಅವರ ಪ್ರವಾಸ ಪಟ್ಟಿ ನೋಡಿದಾಗ ಅದೂ ಸುಳ್ಳಾಗಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಹೇಳಿದ್ದಾರೆ.

ರೈತರು ಬೆಳೆಗಳನ್ನು ಇನ್ಸುರೆನ್ಸ್ ವ್ಯಾಪ್ತಿಗೆ ಒಳಪಡಿಸಲಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

May 16 2025, 01:52 AM IST
ರೈತರು ಬೆಳೆವಿಮೆ ಕಂತು ಪಾವತಿ ಮಾಡಲು ಹಿಂದೇಟು ಹಾಕದೇ ಕಡ್ಡಾಯವಾಗಿ ತಮ್ಮ ಬೆಳೆಗಳನ್ನು ಇನ್ಸೂರೆನ್ಸ್ ವ್ಯಾಪ್ತಿಗೆ ಒಳಪಡಿಸಿಕೊಳ್ಳಬೇಕು.

ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳುವಲ್ಲಿ ಇಟ್ಟ ಮೋದಿ ಹೆಜ್ಜೆ ವಿಶ್ವಕ್ಕೆ ಮಾದರಿ: ಸಂಸದ ಯದುವೀರ್‌

May 13 2025, 01:39 AM IST
ಶಾಂತಿ, ಸಮನ್ವಯತೆಯನ್ನು ಸಾಧಿಸಲು ನಮಗೆ ಬುದ್ಧ, ಬಸವಾದಿ ಶರಣರ ಜೀವನಾದರ್ಶಗಳೇ ಕಾರಣವಾಗಿದೆ. ಭಾರತದ ಉದ್ದೇಶ ಪಹಲ್ಗಾಂ ನರಮೇಧರ ಮಾರಣಹೋಮ ಮಾಡಬೇಕಿತ್ತು. ವಿಶ್ವದಲ್ಲಿ ಉಗ್ರರ ಸರ್ವನಾಶವಷ್ಟೇ ನಮ್ಮ ಗುರಿಯಾಗಿತ್ತು. ಹಾಗಾಗಿ ಆಪರೇಷನ್ ಸಿಂಧೂರ್ ಮೂಲಕ ಘರ್ಷಣೆ ನಡೆದ ನಾಲ್ಕು ದಿನಗಳೂ ಕೂಡ ದೇಶದ ಸೈನಿಕರು ಉಗ್ರರ ಸಂಹಾರವನ್ನೇ ಗುರಿಯಾಗಿಸಿಕೊಂಡು ಯಶಸ್ಸು ಸಾಧಿಸಿದರು.

ಜನರಿಗೆ ಯೋಜನೆ ತಲುಪಿಸಿ: ಸಂಸದ ಹಿಟ್ನಾಳ

May 11 2025, 01:16 AM IST
ಇಲಾಖಾ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರಂತರವಾಗಿ ಶ್ರಮಿಸಬೇಕು. ವಿವಿಧ ಯೋಜನೆಗಳ ಅನುದಾನ ಬಳಕೆ ಮಾಡಿಕೊಂಡು ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಮುಕ್ತಾಯವಾಗಬೇಕು.

ಭಾರತವನ್ನು ಕೆಣಕಿದರೆ, ಸಿಡಿಲಿನಂತಹ ಉತ್ತರ ಕಟ್ಟಿಟ್ಟ ಬುತ್ತಿ: ಸಂಸದ ಕ್ಯಾ. ಚೌಟ

May 09 2025, 12:31 AM IST
ಆಪರೇಷನ್ ಸಿಂದೂರ್ ಕೇವಲ ಭಯೋತ್ಪಾದಕ ವಿರುದ್ದ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಬಣ್ಣಿಸಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 106
  • next >

More Trending News

Top Stories
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved