• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸದ ಪ್ರಜ್ವಲ್‌ ರೇವಣ್ಣ ಮೇಲೆ ಶಾಸಕ ಶಿವಲಿಂಗೇಗೌಡ ಗರಂ

Oct 29 2023, 01:00 AM IST
"ದೇವೇಗೌಡರು ಇಲ್ಲದಿದ್ದರೆ ಶಿವಲಿಂಗೇಗೌಡರು ಶಾಸಕರಾಗುತ್ತಿರಲಿಲ್ಲ " ಎಂಬ ಸಂಸದ ಪ್ರಜ್ವಲ್‌ ರೇವಣ್ಣ ಹೇಳಿಕೆಗೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡರು ಖಾರವಾಗಿಯೇ ಚಾಟಿ ಬೀಸಿದ್ದಾರೆ.

ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಪೈಲಟ್ ತರಬೇತಿ ಕೇಂದ್ರ: ಸಂಸದ

Oct 29 2023, 01:00 AM IST
ಏರ್‌ಬಸ್ ತರಬೇತಿಗೆ 50 ಎಕರೆ ಅವಶ್ಯಕವಿದ್ದು, ವಿಮಾನ ನಿಲ್ದಾಣ ಪಕ್ಕದಲ್ಲಿ ಜಾಗ ಲಭ್ಯ

ಶಾಸಕ ಶಿವಲಿಂಗೇಗೌಡರಿಗೆ ಸಂಸದ ಪ್ರಜ್ವಲ್‌ ತಿರುಗೇಟು

Oct 27 2023, 12:30 AM IST
ಫೋನ್ ಮಾಡಿದರೆ ರಿಸೀವ್ ಮಾಡಲ್ಲ, ಯಾವ ಸಭೆ ಮಾಡಿಲ್ಲ ಸೋಂಬೇರಿ ಸಂಸದ ಎಂದು ಮೂದಲಿಸಿದ್ದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ.

ಪಿಎಂಜಿಎಸ್‍ವೈನಡಿ ಜಿಲ್ಲೆಗೆ ₹200 ಕೋಟಿ ಅನುದಾನ: ಸಂಸದ

Oct 26 2023, 01:00 AM IST
ಹೆದ್ದಾರಿಪುರ ಕಗ್ಗಲಿಜಡ್ಡು ಕುಮದ್ವತಿ ಸಂಪರ್ಕದ ಸೇತುವೆ ನಿರ್ಮಾಣ

ಸಂಸದ ರಾಘವೇಂದ್ರರಿಂದ ಸದ್ಯದಲ್ಲೇ ವಾಟ್ಸಾಪ್ ಚಾನಲ್ ಪ್ರಾರಂಭ

Oct 25 2023, 01:15 AM IST
ಕ್ಷೇತ್ರದ ಜನರೊಂದಿಗೆ ಸುಲಭವಾಗಿ ಸಂಪರ್ಕ ಸಾಧಿಸಲು ಮತ್ತು ಅಭಿವೃದ್ಧಿಯ ಕುರಿತು ಸಾರ್ವಜನಿಕರೊಂದಿಗೆ ಮಾಹಿತಿ ಹಂಚಿಕೊಳ್ಳಲು ಸಾಮಾಜಿಕ ಮಾಧ್ಯಮವನ್ನು ಸಕ್ರಿಯವಾಗಿ ಬಳಸಿಕೊಳ್ಳುವ ಉದ್ದೇಶ

ಕರಾವಳಿ ಹಿರಿಮೆಯ ಹುಲಿ ವೇಷ ಈಗ ಜಗತ್ಪ್ರಸಿದ್ಧ: ಸಂಸದ ನಳಿನ್‌ ಕುಮಾರ್‌

Oct 22 2023, 01:00 AM IST
ಕಲಾ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಕುಡ್ಲ ಪಿಲಿನಲಿಕೆ ಸ್ಪರ್ಧೆ

ಸಂಸದ ರಾಘವ್‌ ಛಡ್ಡಾ ಅಮಾನತು: ಇಂದು ಸುಪ್ರೀಂನಲ್ಲಿ ವಿಚಾರಣೆ

Oct 16 2023, 01:45 AM IST
ರಾಜ್ಯಸಭೆಯಿಂದ ಅನಿರ್ಧಿಷ್ಟಾವಧಿಗೆ ಅಮಾನತಾಗಿರುವ ಆಪ್‌ ಸಂಸದ ರಾಘವ್‌ ಛಡ್ಡಾ ಅವರ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಲಿದೆ.

ಶಿಕಾರಿಪುರ ಕ್ಷೇತ್ರಕ್ಕೆ ಸಕಲ ಸೌಲಭ್ಯ: ಸಂಸದ ರಾಘವೇಂದ್ರ

Oct 16 2023, 01:45 AM IST
ಕೆಎಚ್‌ಬಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಆಸ್ಪತ್ರೆ

ರಾಗಿಗುಡ್ಡ ಗಲಾಟೆ ಹಿಂದೆ ಉಗ್ರವಾದ ಕರಿನೆರಳು: ಸಂಸದ

Oct 13 2023, 12:15 AM IST
ಮಥುರ ಪ್ಯಾರಡೇಸ್‌ ಎದುರು ಬೃಹತ್ ಪ್ರತಿಭಟನಾ ಸಭೆ

ಹೊಸನಗರ ತಾಲೂಕಿನಲ್ಲಿ 45 ಬಿಎಸ್‍ಎನ್‌ಎಲ್ ಟವರ್ ನಿರ್ಮಾಣ: ಸಂಸದ ರಾಘವೇಂದ್ರ ಭರವಸೆ

Oct 13 2023, 12:15 AM IST
ಪ್ರತಿ ಟವರ್‌ಗೆ ₹1.50 ಕೋಟಿ ವೆಚ್ಚದಲ್ಲಿ ಸುಮಾರು 26 ಟವರ್‌ಗಳು ನಿರ್ಮಾಣ ಆಗಿವೆ
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • next >

More Trending News

Top Stories
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved