• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ಸ್ಯಗಂಧಕ್ಕೆ ಹಳೆಯ ಕೋಚ್‌ಗಳನ್ನು ಜೋಡಿಸದಂತೆ ಸಂಸದ ಕೋಟ ಮನವಿ

Mar 14 2025, 12:35 AM IST
ಉಡುಪಿ - ಮುಂಬೈ ಮತ್ಸ್ಯಗಂಧ ರೈಲಿಗೆ ಹಳೆಯ ಬೋಗಿಗಳ ಬದಲಿಗೆ ಹೊಸ ಬೋಗಿಗಳನ್ನೇ ಜೋಡಿಸುವಂತೆ ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸಂಸದ ಡಾ.ಕೆ.ಸುಧಾಕರ್ ಬೆಂಬಲಿಗರ ತೆಕ್ಕೆಗೆ ವಿಜಯ : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಗೆಲುವು

Mar 13 2025, 12:51 AM IST

ತಾಲೂಕು ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಎಲ್ ಡಿ ಬ್ಯಾಂಕ್) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಂಸದ ಡಾ.ಕೆ.ಸುಧಾಕರ್ ಬೆಂಬಲಿಗರ ಆಯ್ಕೆ

26 ಕೋಟಿ ರು. ವೆಚ್ಚದಲ್ಲಿ ಸುರತ್ಕಲ್- ಬಿ.ಸಿ. ರೋಡ್ ಹೆದ್ದಾರಿಗೆ ಕಾಯಕಲ್ಪ: ಸಂಸದ ಕ್ಯಾ.ಚೌಟ

Mar 11 2025, 12:47 AM IST
ಒಟ್ಟು 26.05 ಕೋಟಿ ರು. ವೆಚ್ಚದಲ್ಲಿ ಸುರತ್ಕಲ್‌ನಿಂದ ಎಪಿಎಂಸಿ, ಕೂಳೂರಿನಿಂದ ಎಜೆ ಆಸ್ಪತ್ರೆ ಹಾಗೂ ನಂತೂರಿನಿಂದ ಪಡೀಲ್‌ವರೆಗಿನ 11.084 ಕಿಮೀ. ಉದ್ದದ ರಸ್ತೆಯ ಡಾಂಬರೀಕರಣ ನಡೆಯಲಿದೆ. ಅಲ್ಲದೆ ಹೆದ್ದಾರಿ ಬದಿ ಬೆಳೆದಿರುವ ಗಿಡ-ಗಂಟಿ ತೆಗೆಯುವ ಹಾಗೂ ಸ್ವಚ್ಛತಾ ಕಾರ್ಯ ನಡೆಯಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಫೇಸ್‌ಬುಕ್‌ ಲೈವ್‌ನಲ್ಲಿ ನೀಡಿದ ಹೇಳಿಕೆ ವಾಪಸ್‌ ಪಡೆಯಲು ಮನವಿ

Mar 10 2025, 09:11 AM IST

ಹೂಗುಚ್ಛಗಳು ನ್ಯಾಷನಲ್‌ ವೇಸ್ಟ್‌ ಎನ್ನುವ ತಮ್ಮ ಹೇಳಿಕೆಯನ್ನು ಸಂಸದ ತೇಜಸ್ವಿ ಸೂರ್ಯ ಅವರು ವಾಪಸ್‌ ಪಡೆಯಬೇಕು ಎಂದು ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ.ಅರವಿಂದ್‌ ಮನವಿ ಮಾಡಿದ್ದಾರೆ.

ಜನೌಷಧಿ ಕೇಂದ್ರಗಳಿಂದ ಬಡವರಿಗೆ ಅನುಕೂಲ: ಸಂಸದ ರಾಘವೇಂದ್ರ

Mar 10 2025, 12:16 AM IST
ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಡವರಿಗಾಗಿಯೇ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳಿಂದ ದೇಶದ ನಾಗರಿಕರಿಗೆ ಹೆಚ್ಚಿನ ಅನುಕೂಲಕರವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಶ್ರೀ ಸ್ಕಂದಪ್ರಸಾದ್ ವರಿಸಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ

Mar 07 2025, 07:58 AM IST

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಗುರುವಾರ ಬೆಂಗಳೂರಿನಲ್ಲಿ ಯುವ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿದರು.

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೃಷಿಗೆ ಉತ್ತಮ ಕೊಡುಗೆ : ಸಂಸದ ಡಾ. ಸಿ.ಎನ್. ಮಂಜುನಾಥ್

Mar 07 2025, 12:51 AM IST

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೃಷಿಗೆ ಉತ್ತಮ ಕೊಡುಗೆ ನೀಡಿದೆ. 2014 ರಲ್ಲಿ ದೇಶದ ಕೃಷಿ ಬಜೆಟ್ 22 ಸಾವಿರ ಕೋಟಿ ಇತ್ತು. ಈ ಬಾರಿ ಅದು 1.30 ಲಕ್ಷ ಕೋಟಿ ಆಗಿದೆ ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ತಿಳಿಸಿದರು.

ರಸ್ತೆಗಳ ಅಭಿವೃದ್ಧಿ ಕಾಮಗಾರಿ ಆರಂಭಿಸಿ: ಸಂಸದ ಸುನೀಲ್ ಬೋಸ್

Mar 07 2025, 12:48 AM IST
ಪಟ್ಟಣದ ತಲಕಾಡು ಹೆಮ್ಮಿಗೆ ಮುಖ್ಯರಸ್ತೆಯಲ್ಲಿರುವ ಲೋಕೋಪಯೋಗಿ ತಾಂತ್ರಿಕ ಉಪ ವಿಭಾಗದ ಕಚೇರಿಗೆ ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡುವ 45 ಲಕ್ಷ ರು. ಗಳ ವೆಚ್ಚದ ಕಾಮಗಾರಿಗೆ ಸಂಸದ ಸುನೀಲ್ ಬೋಸ್ ಭೂಮಿ ಪೂಜೆ ಸಲ್ಲಿಸಿ, ಚಾಲನೆ ನೀಡಿದರು.

ಬಿಜೆಪಿ ನನ್ನನ್ನು ಸರಿಯಾಗಿ ಬಳಸಿಕೊಳ್ಳದ ನೋವಿದೆ : ವಿಜಯಪುರ ಸಂಸದ ರಮೇಶ ಜಿಗಜಿಣಗಿ

Mar 07 2025, 12:45 AM IST
ಪಕ್ಷದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಟ್ಟರೆ ಸೆಕೆಂಡ್ ಹಿರಿಯ ರಾಜಕಾರಣಿ ನಾನೇ ಆಗಿದ್ದೇನೆ. ಆದರೆ ಪಕ್ಷವೇ ನನ್ನನ್ನು ಬಳಸಿಕೊಂಡಿಲ್ಲ.

ನರೇಗಾದಿಂದ ಅಭಿವೃದ್ಧಿಗೆ ವೇಗ: ಸಂಸದ ರಾಜಶೇಖರ ಹಿಟ್ನಾಳ

Mar 06 2025, 12:34 AM IST
ನರೇಗಾ ಯೋಜನೆಯಡಿ ಕೆಲಸಕ್ಕೆ ಯಾರೇ ಬಂದರೂ ಅವರಿಗೆ ನಿಯಮ ಪ್ರಕಾರ ಅವಕಾಶ ಕಲ್ಪಿಸಿಕೊಡಬೇಕು. ಮಾನವ ದಿನಗಳ ಸೃಜನೆಯಲ್ಲಿ ಪ್ರಗತಿ ಸಾಧಿಸಿದ ಪಂಚಾಯಿತಿಗಳು ಈ ಕೂಡಲೇ ಆ ಬಗ್ಗೆ ಗಮನ ಹರಿಸಬೇಕು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 98
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved