• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿ ಹಂತದಲ್ಲೂ ನಾಯಕತ್ವ ಪ್ರದರ್ಶಿಸಿ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jul 01 2025, 01:48 AM IST
ನಗರ ಎಸ್‌ಡಿಎಂ ಉದ್ಯಮಾಡಳಿತ ಕಾಲೇಜಿನಲ್ಲಿ ಗುರುವಾರ ‘ಯೂತ್‌ ಫಾರ್‌ ನೇಷನ್‌’ ವತಿಯಿಂದ ಆಯೋಜಿಸಲಾದ ‘ಅಣಕು ಸಂಸತ್ತು’ ಕಾರ್ಯಕ್ರಮವನ್ನು ಸಂಸದ ಬ್ರಿಜೇಶ್ ಚೌಟ ಉದ್ಘಾಟಿಸಿದರು.

ಮಾರ್ಗರೆಟ್‌ ಆಳ್ವಗೆ ರಷ್ಯಾ ದುಡ್ಡು ಕೊಟ್ಟಿತ್ತು : ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ‘ಬಾಂಬ್‌’

Jul 01 2025, 01:48 AM IST
2011ರಲ್ಲಿ ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ಬಿಡುಗಡೆ ಮಾಡಿದ್ದ ವರದಿ ಆಧರಿಸಿ ಜಾರ್ಖಂಡ್‌ನ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಅವರು ಕಾಂಗ್ರೆಸ್‌ ಮೇಲೆ ಹೊಸ ‘ಬಾಂಬ್‌’ ಎಸೆದಿದ್ದಾರೆ.

ಭಾರತ ವಿಶ್ವಗುರು ಸ್ಥಾನಕ್ಕೆ ದಾಪುಗಾಲು ಇಡುತ್ತಿದೆ: ಸಂಸದ ಬಿ.ವೈ.ರಾಘವೇಂದ್ರ

Jun 30 2025, 12:34 AM IST
ಕಳೆದ 11 ವರ್ಷಗಳಿಂದ ದೇಶ ಎಲ್ಲ ಕ್ಷೇತ್ರದಲ್ಲೂ ಸಾಕಷ್ಟು ಅಭಿವೃದ್ಧಿ ಕಂಡಿದ್ದು, ವಿಶ್ವಗುರು ಸ್ಥಾನದತ್ತ ದಾಪುಗಾಲು ಇಟ್ಟಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ರೈತಸ್ನೇಹಿ ಮಾರುಕಟ್ಟೆ ಸೃಷ್ಟಿಯಾಗಲಿ: ಸಂಸದ ಬಸವರಾಜ ಬೊಮ್ಮಾಯಿ

Jun 30 2025, 12:34 AM IST
ಯಾವ ದೇಶಕ್ಕೆ ಸ್ವಾಭಿಮಾನ ಇರುವುದಿಲ್ಲವೋ ಆ ದೇಶಕ್ಕೆ ಅಸ್ತಿತ್ವ ಕೂಡ ಇರುವುದಿಲ್ಲ. ಈ ದೇಶದ ಸ್ಥಾಭಿಮಾನ, ಸ್ವಾವಲಂಬನೆ, ಹಸಿರು ಕ್ರಾಂತಿ ಮಾಡಿರುವುದು ರೈತ. ಈಗ 133 ಕೋಟಿ ಜನರಿಗೆ ಆಹಾರ ಸಿಗುತ್ತಿದೆ.

ಧರ್ತಿ ಅಭಾ ಅಭಿಯಾನದ ಜಾಗೃತಿ ರಥಕ್ಕೆ ಸಂಸದ ತುಕಾರಾಂ ಚಾಲನೆ

Jun 30 2025, 12:34 AM IST
ಸರ್ಕಾರದ ಯೋಜನೆಗಳನ್ನು ಮನೆ, ಮನೆಗೆ ತಲುಪಿಸುವ ಗುರಿ ನಮ್ಮದು. ಅದರ ಸದುಪಯೋಗ ಪಡೆದು ಮುಖ್ಯವಾಹಿನಿಗೆ ಬರುವ ಛಲ ಬುಡಕಟ್ಟು ಸಮುದಾಯಗಳದ್ದಾಗಬೇಕು.

ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಅಭಿವೃದ್ಧಿಗೆ ಬುನಾದಿ: ಸಂಸದ ಬಿ.ವೈ.ರಾಘವೇಂದ್ರ

Jun 29 2025, 01:32 AM IST
ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ನಿಧಿ ಸಮಾಜದ ಅಭಿವೃದ್ಧಿಗೆ ಬುನಾದಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಹುಲಿಗಳ ಸಾವು, ರಾಜ್ಯದ ಆರ್ಥಿಕ ಸ್ಥಿತಿಗೆ ಸಂಸದ ಬೊಮ್ಮಾಯಿ ಕಳವಳ

Jun 28 2025, 12:26 AM IST
ರಾಜ್ಯದಲ್ಲಿ ಇತ್ತೀಚೆಗೆ ಐದು ಹುಲಿಗಳು ಸಾವನ್ನಪ್ಪಿರುವುದಕ್ಕೆ ತೀವ್ರ ಆತಂಕ ವ್ಯಕ್ತಪಡಿಸಿರುವ ಸಂಸದ ಬಸವರಾಜ ಬೊಮ್ಮಾಯಿ, ಇದಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ ಶೇ. 90 ಗಣಿಗಾರಿಕೆ ಸಕ್ರಮ: ಸಂಸದ ಹಿಟ್ನಾಳ

Jun 28 2025, 12:21 AM IST
ಕೊಪ್ಪಳ ಜಿಲ್ಲಾದ್ಯಂತ ನಡೆಯುತ್ತಿರುವ ಕಲ್ಲು, ಗ್ರಾವೆಲ್ ಮತ್ತು ಮರಳು ಗಣಿಗಾರಿಕೆ ಶೇ. 90ರಷ್ಟು ಸಕ್ರಮವಾಗಿಯೇ ಇದ್ದು, ಉಳಿದ ಶೇ. 10ರಷ್ಟು ವಿವಿಧ ಕಾರಣಗಳಿಂದ ಅಕ್ರಮವಾಗಿರಬಹುದು. ಇದನ್ನು ಸಹಿಸಿಕೊಳ್ಳದ ಬಿಜೆಪಿ ನಾಯಕರು ರಾಜಕೀಯಕ್ಕಾಗಿ ಆರೋಪ ಮಾಡುತ್ತಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿಗೂ ಲಂಚ, ನಾಚಿಕೆಗೇಡು: ಸಂಸದ ಬಸವರಾಜ ಬೊಮ್ಮಾಯಿ

Jun 28 2025, 12:21 AM IST
ಜಿಲ್ಲೆಯಲ್ಲಿ ನಕಲಿ ಪಡಿತರ ಚೀಟಿಗಳ ಹಾವಳಿ ಹೆಚ್ಚಾಗಿದ್ದು, ₹5ರಿಂದ ₹10 ಸಾವಿರ ಪಡೆದು ಅಕ್ರಮವಾಗಿ ಕಾರ್ಡ್ ಮಾಡುತ್ತಿದ್ದಾರೆ. ಅರ್ಹರಿಗೆ ಮಾತ್ರ ಬಿಪಿಎಲ್ ಪಡಿತರ ಚೀಟಿ ನೀಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ತುರ್ತು ಪರಿಸ್ಥಿತಿ ಘೋಷಣೆ ಸಂವಿಧಾನ ಹತ್ಯೆ ಮಾಡಿದ ದಿನ: ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ

Jun 27 2025, 12:48 AM IST
ಚಿಕ್ಕಮಗಳೂರುತುರ್ತು ಪರಿಸ್ಥಿತಿ ಘೋಷಣೆ, ಪ್ರಜಾತಂತ್ರ ವ್ಯವಸ್ಥೆ ಕತ್ತನ್ನು ಹಿಚುಕಿದ, ಸಂವಿಧಾನದ ಹತ್ಯೆ ಮಾಡಿರುವ ದಿನ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 112
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved