ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣವನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೀವ್ರವಾಗಿ ಖಂಡಿಸಿದರು.
ಕೇಜ್ರಿವಾಲ್ ಸುಳ್ಳು ಭರವಸೆಗೆ ಬೇಸತ್ತು ಮತದಾರರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿ, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ 27 ವರ್ಷದ ನಂತರ ಬಿಜೆಪಿ ಪಕ್ಷಕ್ಕೆ ಆಡಳಿತದ ಚುಕ್ಕಾಣಿ ಹಿಡಿಯಲು ಅವಕಾಶ ಕಲ್ಪಿಸಿದ್ದಾರೆ.