• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನುಪ ಹೃದಯಾಲಯಕ್ಕೆ ಸಂಸದ ಡಾ.ಮಂಜುನಾಥ ಭೇಟಿ

Mar 02 2025, 01:21 AM IST
ಗ್ರಾಮಿಣ ಭಾಗದಲ್ಲಿ ಅತ್ಯಾಧುನಿಕ ಲ್ಯಾಬ್, ಕ್ಯಾಥ್ ಯಂತ್ರೋಪಕರಣಗಳು ಮತ್ತು ಸ್ಟಂಟ್ ಅಳವಡಿಕೆಯಂಥ ತಂತ್ರಜ್ಞಾನ ಹೊಂದಿ ಹೃದ್ರೋಗಿಗಳಿಗೆ ತಕ್ಷಣ ಸ್ಪಂದಿಸಿ ಅಮೂಲ್ಯ ಜೀವ ಉಳಿಸುವತ್ತ ಅನುಪ ಆಸ್ಪತ್ರೆ ದಿಟ್ಟ ಹೆಜ್ಜೆ ಇರಿಸಿರುವುದು ಪ್ರಶಂಸನೀಯ ಎಂದು ಹಿರಿಯ ಹೃದ್ರೋಗ ತಜ್ಞ, ಸಂಸದ ಸಿ.ಎನ್. ಮಂಜುನಾಥ ಹೇಳಿದರು.

ಕೃಷಿಯಲ್ಲಿ ಯುವ ಸಮುದಾಯ ತೊಡಗಿಸಿಕೊಳ್ಳಲಿ: ಸಂಸದ ಕಾಗೇರಿ

Mar 02 2025, 01:20 AM IST
ತೋಟಗಾರಿಕಾ ಇಲಾಖೆ ಹೊಸ ಕಾರ್ಯಕ್ರಮಗಳನ್ನು ರೂಪಿಸುವತ್ತ ಚಿಂತಿಸಬೇಕು

ಮೇಲ್ಮನವಿ ಮರು ಪರಿಶೀಲನೆಗೆ ಸಂಸದ ಶ್ರೇಯಸ್ ಎಂ. ಪಟೇಲ್‌ ಸೂಚನೆ

Mar 01 2025, 01:04 AM IST
ಕಡೂರು, ತಾಲೂಕಿನ ಎಮ್ಮೆದೊಡ್ಡಿ ಪ್ರದೇಶದಲ್ಲಿ ಮಂಜೂರಾಗಿದ್ದ ಭೂಮಿಯನ್ನು ಅರಣ್ಯ ಇಲಾಖೆ ರದ್ದುಪಡಿಸಿ ಎಸಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿರುವ ಬಗ್ಗೆ ಮರು ಪರಿಶೀಲನೆ ನಡೆಸುವಂತೆ ಅರಣ್ಯಾಧಿಕಾರಿಗಳಿಗೆ ಸಂಸದ ಶ್ರೇಯಸ್ ಎಂ. ಪಟೇಲ್‌ ಸೂಚನೆ ನೀಡಿದರು.

ರಾಜ್ಯ ಬಜೆಟ್‌ನಲ್ಲಿ ಮಾವು, ರೇಷ್ಮೆಗೆ ಆದ್ಯತೆ ನೀಡಲಿ : ಸಂಸದ ಡಾ.ಸಿ.ಎನ್ .ಮಂಜುನಾಥ್ ಸಲಹೆ

Feb 28 2025, 12:52 AM IST

  ಜಿಲ್ಲೆಯಲ್ಲಿ ಹೆಚ್ಚಿನ ರೈತರು ಮಾವು ಮತ್ತು ರೇಷ್ಮೆ ಬೆಳೆಯನ್ನು ಅವಲಂಬಿಸಿದ್ದಾರೆ. ರಾಜ್ಯ ಬಜೆಟ್‌ನಲ್ಲಿ ಈ ಎರಡು ಬೆಳೆಗಳಿಗೂ ಆದ್ಯತೆ ನೀಡಿ ಬೆಳೆಗಾರರ ರಕ್ಷಣೆ ಮಾಡಬೇಕು ಎಂದು ಸಂಸದ ಡಾ.ಸಿ.ಎನ್ .ಮಂಜುನಾಥ್ ಸಲಹೆ ನೀಡಿದರು.

ಹಿರಿಯರ ಸ್ಮರಿಸುವ ಕಾರ್ಯ ಶ್ರೇಷ್ಠವಾದದ್ದು: ಸಂಸದ ಕೋಟ

Feb 28 2025, 12:47 AM IST
ಮಹತೋಭಾರ ಹಿರೇಮಹಾಲಿಂಗೇಶ್ವರ ದೇಗುಲದ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಕೋಟದ ಪಂಚವರ್ಣ ಸಂಘಟನೆಯ ಸಹಕಾರದೊಂದಿಗೆ ಕೋಟದ ರಾಘವ ನಾಯಕ್ ಸಹೋದರರ ವತಿಯಿಂದ ಅವರ ತಂದೆ ಕೋಟ ವಾಸುದೇವ ನಾಯಕ್ ಸ್ಮರಣಾರ್ಥ ನಿರ್ಮಾಣಗೊಂಡ ತಂಗುದಾಣವನ್ನುಸಂಸದ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆಗೊಳಿಸಿದರು.

ಗೋವು ಪೂಜ್ಯನೀಯ, ಗೌರವಾನ್ವಿತ ಪ್ರಾಣಿ: ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ

Feb 28 2025, 12:45 AM IST
ಗೋವುಗಳ ರಕ್ಷಣೆಯಿಂದ ಬದುಕು ಹಸನಾಗುತ್ತದೆ. ಎಲ್ಲರೂ ಆಸ್ತಿ, ಅಂತಸ್ತು ಗಳಿಸುವ ಧಾವಂತದಲ್ಲಿ ಧರ್ಮ ಮರೆಯುತ್ತಿದ್ದಾರೆ. ಇದರಿಂದ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರ ಕಣ್ಮರೆಯಾಗುತ್ತಿದೆ. ಹೀಗಾಗಿ ಎಲ್ಲರೂ ಧರ್ಮ ಜಾಗೃತಿ ಕೆಲಸದಲ್ಲಿ ತೊಡಗಬೇಕು.

ಮತ್ತೆ ದಲಿತರ ಹಣಕ್ಕೆ ರಾಜ್ಯ ಸರ್ಕಾರ ಕನ್ನ: ಸಂಸದ ಕೋಟಾ ಶ್ರೀನಿವಾಸಪೂಜಾರಿ

Feb 28 2025, 12:45 AM IST
ಈ ಸಾಲಿನ ಬಜೆಟ್‌ನಲ್ಲಿ ದಲಿತರ ಮೀಸಲು ನಿಧಿಯಿಂದ ಗೃಹಲಕ್ಷ್ಮೀ ಯೋಜನೆಗೆ ೭೩೪೪ ಕೋಟಿ ರು., ಗೃಹಜ್ಯೋತಿಗೆ ೩೪೬೭ ಕೋಟಿ ರು., ಶಕ್ತಿ ಯೋಜನೆಗೆ ೧೨೦೯ ಕೋಟಿ ರು., ಅನ್ನಭಾಗ್ಯ ಯೋಜನೆಗೆ ೨೧೨೫ ಕೋಟಿ ರು. ಹಾಗೂ ಯುವನಿಧಿಗೆ ೩೪೨ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲು ನಿರ್ಧರಿಸಿದೆ.

ಬೈಲಹೊಂಗಲ : ಮಠಾಧೀಶರು ಒಂದಾದರೇ ಸರ್ಕಾರವೇ ಅವರ ಬಳಿ ಬರಲಿದೆ : ಸಂಸದ ಜಗದೀಶ ಶೆಟ್ಟರ್

Feb 27 2025, 02:04 AM IST

ಮಠಾಧೀಶರು ಸರ್ಕಾರ ಪ್ರತಿನಿಧಿಸುವವರ ಹತ್ತಿರ ಹೋಗುವುದು ಸರಿಯಲ್ಲ, ಮಠಾಧೀಶರು ಒಂದಾದರೇ ಸರ್ಕಾರವೇ ಅವರ ಬಳಿ ಬರಲಿದೆ ಎಂದು ಸಂಸದ ಜಗದೀಶ ಶೆಟ್ಟರ್  ಹೇಳಿದರು.

ನವದಂಪತಿಗಳು ಚೊಕ್ಕ ಸಂಸಾರ ನಡೆಸಿ: ಸಂಸದ ಗದ್ದಿಗೌಡರ

Feb 27 2025, 12:36 AM IST
ನವದಂಪತಿಗಳು ಕುಟುಂಬದಲ್ಲಿ ಅನೋನ್ಯವಾಗಿ ಇದ್ದು, ಸಮಾಜದಲ್ಲಿ ಉತ್ತಮವಾಗಿ ಜೀವನ ನಡೆಸಬೇಕು.

ಜ್ಞಾನ, ಧ್ಯಾನದಿಂದ ಜೀವನದಲ್ಲಿ ಸ್ಥಿತಪ್ರಜ್ಞೆ: ಸಂಸದ ಬಸವರಾಜ ಬೊಮ್ಮಾಯಿ

Feb 27 2025, 12:32 AM IST
ಸಾಧನೆ ಮಾಡಲು ಗುರು ಇರಬೇಕು. ಮುಂದೆ ಗುರಿ ಇರಬೇಕು. ನಾವು ಹಲವಾರು ಕನಸುಗಳನ್ನು ಕಾಣುತ್ತೇವೆ. ಅದರಲ್ಲಿ ಯಾವುದು ನ್ಯಾಯಸಮ್ಮತ ಇದೆಯೊ ಅದರ ಬಗ್ಗೆ ಯೋಚನೆ ಮಾಡಬೇಕು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 98
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved