• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುನಿರತ್ನ ತಲೆಗೆ ಪೆಟ್ಟು ಬಿದ್ದು ಹುಚ್ಚರಾಗಿದ್ದಾರೆ: ಏಕವಚನದಲ್ಲೇ ಮಾಜಿ ಸಂಸದ ವಾಗ್ದಾಳಿ

Apr 20 2025, 11:33 AM IST

ವಿಧಾನಸೌಧದಲ್ಲಿ ನಡೆದಿರುವ ಅತ್ಯಾಚಾರದ ಚಾರ್ಜ್‌ಶೀಟ್‌ನ್ನು ಮಂಗಳವಾರ ಬಿಚ್ಚಿಡುತ್ತೇನೆ’ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಹೇಳಿದ್ದಾರೆ.

ಉಪರಾಷ್ಟ್ರಪತಿ ಬಳಿಕ ಸಂಸದ ಪ್ರಹಾರ ಕೋರ್ಟೇ ಕಾನೂನು ಮಾಡೋದಾದರೆ ಸಂಸತ್ತೇಕೆ? : ದುಬೆ

Apr 20 2025, 06:41 AM IST

 ಡೆಡ್‌ಲೈನ್‌ ಮತ್ತು ವಕ್ಫ್‌ ತಿದ್ದುಪಡಿ ಕಾಯ್ದೆ ವಿಷಯದಲ್ಲಿ ಸರ್ಕಾರಕ್ಕೆ ಮೂಗುದಾರ ಹಾಕಿದ ಸುಪ್ರೀಂಕೋರ್ಟ್‌ನ ಆದೇಶವನ್ನು ಬಿಜೆಪಿಯ ಹಿರಿಯ ಸಂಸದ ನಿಶಿಕಾಂತ್‌ ದುಬೆ ತೀವ್ರವಾಗಿ ಖಂಡಿಸಿದ್ದಾರೆ.

ಸಂಸದ ಶ್ರೇಯಸ್ ಎಂ.ಪಟೇಲ್ ಮನೆಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ

Apr 20 2025, 01:56 AM IST

ಪಟ್ಟಣದಲ್ಲಿರುವ ಸಂಸದ ಶ್ರೇಯಸ್ ಎಂ.ಪಟೇಲ್ ಅವರ ನಿವಾಸಕ್ಕೆ ಶುಕ್ರವಾರ ಸಂಜೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ಕೆಲ ಸಮಯವಿದ್ದು, ಆತಿಥ್ಯ ಸ್ವೀಕರಿಸಿ ತೆರಳಿದರು

ಯಜ್ಞೋಪವೀತ ತೆಗೆದು ಬರಲು ಸೂಚಿಸಿದ ಘಟನೆ ಖಂಡಿಸಿದ ಸಂಸದ ಕಾಗೇರಿ

Apr 20 2025, 01:55 AM IST
ಸಾಮಾನ್ಯ ಪ್ರವೇಶ ಪರೀಕ್ಷೆ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಜ್ಞೋಪವೀತವನ್ನು ತೆಗೆದು ಪರೀಕ್ಷಾ ಕೊಠಡಿಗೆ ಪ್ರವೇಶಿಸಲು ಸೂಚಿಸಿದ ಘಟನೆಯನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರವಾಗಿ ಖಂಡಿಸಿದ್ದಾರೆ.

ಮಠಗಳಿಂದ ಸಮಾಜ ತಿದ್ದುವ ಕೆಲಸ: ಸಂಸದ ಹಿಟ್ನಾಳ

Apr 19 2025, 12:37 AM IST
ಒಗ್ಗಟ್ಟಿನಿಂದ ಧಾರ್ಮಿಕ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ. ಸಮುದಾಯ ಒಗ್ಗಟ್ಟಿನಿಂದ ಇರಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೋಡಿಸಬೇಕು. ನವ ದಂಪತಿಗಳು ಮನೆಯ-ಹಿರಿಯರನ್ನು ಗೌರವದಿಂದ ಕಾಣಬೇಕು. ಒಬ್ಬರನೊಬ್ಬರು ಅರಿತುಕೊಂಡು ಸುಖ ಸಂಸಾರ ನಡೆಸಬೇಕು.

ತ.ನಾಡಲ್ಲಿ ಮೈತ್ರಿ ಸರ್ಕಾರ ಹಿಂದೆ ಇರಲಿಲ್ಲ, ಮುಂದೆ ಇರುವುದೂ ಇಲ್ಲ : ಸಂಸದ ಎಂ. ತಂಬಿದೊರೈ

Apr 18 2025, 12:33 AM IST
‘ಬಿಜೆಪಿಯೊಂದಿಗಿನ ಮೈತ್ರಿ ಚುನಾವಣೆಯ ತನಕ ಮಾತ್ರ ಇರುತ್ತದೆ. ಮೈತ್ರಿ ಸರ್ಕಾರ ರಚನೆ ನಮಗೆ ಒಪ್ಪಿಗೆಯಿಲ್ಲ’ ಎಂದು ಎಐಎಡಿಎಂಕೆ ಅಧ್ಯಕ್ಷ ಎಡಪ್ಪಾಡಿ ಪಳನಿಸ್ವಾಮಿ ಅವರು ಹೇಳಿದ ಬೆನ್ನಲ್ಲೇ, ಪಕ್ಷದ ಇನ್ನೊಬ್ಬ ನಾಯಕರಿಂದ ಅದೇ ಮಾದರಿಯ ಹೇಳಿಕೆ ಬಂದಿದೆ.

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ವಿಚಾರಣೆ ಮುಂದೂಡಲು ಒಪ್ಪದ ಕೋರ್ಟ್‌

Apr 17 2025, 08:56 AM IST

ಕೆ.ಆರ್‌.ನಗರದ ಮಹಿಳೆ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ವಿಚಾರಣಾ ಪ್ರಕ್ರಿಯೆ ಮುಂದೂಡುವಂತೆ ಸೆಷನ್ಸ್‌ ನ್ಯಾಯಾಲಯಕ್ಕೆ ಸೂಚಿಸಲು ಹೈಕೋರ್ಟ್‌ ಮೌಖಿಕವಾಗಿ ನಿರಾಕರಿಸಿತು.

ವಿಮಾನ ನಿಲ್ದಾಣ ನಿರ್ಮಾಣ ರಾಜಕೀಯ ನಿರ್ಧಾರವಲ್ಲ: ಸಂಸದ ಡಾ.ಕೆ.ಸುಧಾಕರ್

Apr 17 2025, 12:02 AM IST
ವಿಮಾನ ನಿಲ್ದಾಣ ನಿರ್ಮಾಣ ರಾಜಕೀಯವಾಗಿ ಕೈಗೊಳ್ಳುವ ನಿರ್ಧಾರವಲ್ಲ, ಯೋಗ್ಯವಾದ ಸ್ಥಳದಲ್ಲಿ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡಲಾಗುವುದು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ಸಮಾಜದಲ್ಲಿ ಹಂಚಿ ತಿನ್ನುವ ಮನೋಭಾವ ಬೆಳೆಸಿಕೊಳ್ಳಿ: ಸಂಸದ ಡಾ.ಸಿ.ಎನ್.ಮಂಜುನಾಥ್

Apr 15 2025, 12:58 AM IST
ಆಧುನಿಕತೆ ಮತ್ತು ಗಣಕೀಕೃತ ಕಾಲಘಟ್ಟದಿಂದ ಇಂದು ಅವಿಭಾಜ್ಯ ಕುಟುಂಬಗಳು ಒಡೆದು ಹೋಗುತ್ತಿವೆ. ಮಕ್ಕಳು ಮತ್ತು ಮೊಮ್ಮಕ್ಕಳೊಂದಿಗೆ ಇದ್ದು ಜೀವನ ಕಳೆಯಬೇಕಾದ ವೃದ್ಧ ತಂದೆ ತಾಯಿಗಳ ಪರಿಸ್ಥಿತಿ ವಿಷಮ ಸ್ಥಿತಿಗೆ ಬಂದು ನಿಂತಿದ್ದು, ವೃದ್ಧಾಶ್ರಮದತ್ತ ಮುಖ ಮಾಡುತ್ತಿದ್ದಾರೆ.

ಜಾತ್ಯತೀತ ರಾಷ್ಟ್ರದಲ್ಲಿ ಜಾತಿಗಣತಿ ಸರಿಯಲ್ಲ: ಸಂಸದ ಡಾ. ಮಂಜುನಾಥ್‌

Apr 15 2025, 12:46 AM IST
ಜಾತ್ಯತೀತ ರಾಷ್ಟ್ರವಾಗಿರುವ ಭಾರತದಲ್ಲಿ ಸಂವಿಧಾನವೇ ಜಾತಿ ವ್ಯವಸ್ಥೆ ಬೇಡ ಎಂದು ಹೇಳಿರುವಾಗ ಸರ್ಕಾರ ಜಾತಿಗಣತಿ ವರದಿ ಸ್ವೀಕಾರಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 106
  • next >

More Trending News

Top Stories
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved