• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜುಲೈ ಅಂತ್ಯಕ್ಕೆ ಕ್ರಸ್ಟ್‌ಗೇಟ್‌ ಕಾಮಗಾರಿ ಪೂರ್ಣ: ಸಂಸದ ಹಿಟ್ನಾಳ

May 30 2025, 12:37 AM IST
ಕಳೆದ ವರ್ಷ ತುಂಡರಿಸಿದ್ದ ಕ್ರಸ್ಟ್‌ಗೇಟ್‌ 19ಕ್ಕೆ ಸ್ಟಾಪ್‌ಲಾಗ್‌ ಎಲಿಮೆಂಟ್‌ ಅಳವಡಿಸಿದ್ದರಿಂದ ರೈತರ ಎರಡು ಬೆಳೆಗೆ ನೀರು ಕೊಡಲು ಅನುಕೂಲವಾಯಿತು. ಆದರೆ, ತಜ್ಞರು ಆಗಮಿಸಿ ಪರಿಶೀಲಿಸಿದ ಬಳಿಕ ಗೇಟ್‌ನ್ನು ಸಂಪೂರ್ಣವಾಗಿ ದುರಸ್ತಿ ಮಾಡಿಸಬೇಕೆಂದು ಹೇಳಿದರು. ಇದೀಗ ಟೆಂಡರ್‌ ಪ್ರಕಿಯೆ ಮುಗಿದಿದ್ದು ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ.

ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ₹೫೦ ಕೋಟಿ ಮಂಜೂರು: ಸಂಸದ ತುಕಾರಾಂ

May 30 2025, 12:32 AM IST
ಮರಿಯಮ್ಮನಹಳ್ಳಿಯಿಂದ ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಹರಿಹರ, ಹೊನ್ನಾಳಿ ಮೂಲಕ ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಯೋಜನೆಯಡಿ ಅಭಿವೃದ್ಧಿಗೊಳಿಸಲು ಕೇಂದ್ರ ಸಾರಿಗೆ ಇಲಾಖೆಯಿಂದ ₹೫೦ ಕೋಟಿ ಮಂಜೂರಾಗಿದೆ.

ದಿವ್ಯಾಂಗರಿಗೆ ಸರ್ಕಾರಿ ಸೌಲಭ್ಯ ಒದಗಿಸಲು ಪ್ರಯತ್ನಿಸಿ: ಸಂಸದ ಗದ್ದಿಗೌಡರ

May 29 2025, 12:33 AM IST
ಬದುಕಿನಲ್ಲಿ ಅಂಗವಿಕಲತೆ, ದೈಹಿಕ ತೊಂದರೆಗಳಿಂದ ಕೊರತೆ ಎಂಬ ಭಾವನೆ ಉಂಟಾಗಿದ್ದರೂ ಮಾನಸಿಕವಾಗಿ ಬಹಳಷ್ಟು ಜ್ಞಾನ ಹೊಂದಿರುವ ಸಮಾಜ ಇದ್ದರೆ, ಅದು ದಿವ್ಯಾಂಗ ಸಮಾಜ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ಇಎಸ್‌ಐ ವೇತನ ಮಿತಿ 30 ಸಾವಿರ ರು.ಗೇರಿಸಲು ಕೇಂದ್ರ ಸಚಿವರಿಗೆ ಸಂಸದ ಮನವಿ

May 29 2025, 12:14 AM IST
ಕಾರ್ಮಿಕರು ಇ.ಎಸ್‌.ಐ. ಆರೋಗ್ಯ ವಿಮಾ ಸೌಲಭ್ಯ ಪಡೆಯಲು ಪ್ರಸ್ತುತ ಇರುವ 21 ಸಾವಿರ ರು. ವೇತನ ಮಿತಿಯನ್ನು 30 ಸಾವಿರ ರು.ಗಳಿಗೆ ಏರಿಸುವಂತೆ ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಕಾರ್ಮಿಕ ಸಚಿವ ಡಾ. ಮನ್ಸುಕ್ ಮಾಂಡವೀಯ ಅವರಿಗೆ ಮನವಿ ಸಲ್ಲಿಸಿದ್ದಾರೆ

ಭೂ ಕುಸಿತ ಸ್ಥಳ ಪರಿಶೀಲಿಸಿದ ಸಂಸದ ಶ್ರೇಯಸ್‌

May 27 2025, 02:16 AM IST
ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಭೂ ಕುಸಿತವಾಗಿರುವ ಪ್ರದೇಶಗಳಿಗೆ ಸೋಮವಾರ ಸಂಸದ ಶ್ರೇಯಸ್ ಪಟೇಲ್‌ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಸುಗಮ ಸಂಚಾರಕ್ಕೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಾರಿಯೂ ಕೂಡ ಭೂ ಕುಸಿತ ಉಂಟಾಗಿದೆ. ಆದರೆ ಕಳೆದ ಬಾರಿ ಮುಂಜಾಗ್ರತ ಕ್ರಮವನ್ನುಕೈಕೊಂಡಿದ್ದರಿಂದ ಆನೆಮಹಲ್ ಹಾಗೂ ಮತ್ತಿತರ ಸ್ಥಳಗಳಲ್ಲಿ ಸ್ವಲ್ಪ ಭೂ ಕುಸಿತ ಉಂಟಾಗುತ್ತಿರುವುದರಿಂದ ಉಪ ವಿಭಾಗಾಧಿಕಾರಿ ಹಾಗೂ ಎನ್‌ಎಚ್‌ಎಐ ಪ್ರಾಧಿಕಾರದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ: ಸಂಸದ ಕ್ಯಾ. ಚೌಟ ಆಕ್ರೋಶ

May 22 2025, 11:54 PM IST
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ವಿರೋಧಿಸಿ ಹೇಳಿಕೆ ನೀಡಿದ್ದಾರೆ.

ರೋಗಗಳಿಂದ ಮುಕ್ತಿ ಹೊಂದಲು ಯೋಗದಿಂದ ಸಾಧ್ಯ: ಸಂಸದ ಡಾ. ಮಂಜುನಾಥ್

May 21 2025, 12:07 AM IST
ಮನಸ್ಸು, ಮೆದುಳು ಹಾಗೂ ದೇಹವನ್ನು ಒಗ್ಗೂಡಿಸುವ ಗಂಗೋತ್ರಿಯೆಂದರೆ ಅದು ಯೋಗ. ಲೈಫ್ ಎಟರ್ನಲ್ ಟ್ರಸ್ಟ್ ನ ಸಹಯೋಗದಲ್ಲಿ ಮಾತಾಜಿ ನಿರ್ಮಲಾದೇವಿಯವರ ಸಹಜ ಯೋಗ ಸಂಸ್ಥೆಯ ಸದಸ್ಯರು ಯೋಗದ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೊಬೈಲ್ ವ್ಯಾನ್ ಸೇವೆಗೆ ಮುಂದಾಗಿರುವುದು ಶ್ಲಾಘನೀಯ.

ಬಸ್ ತಂಗುದಾಣಗಳ ನಿರ್ಮಾಣಕ್ಕೆ ಸಂಸದ ಮಂಜುನಾಥ್ ಗುದ್ದಲಿಪೂಜೆ

May 20 2025, 11:56 PM IST
ಸಂಸದರ ಕ್ಷೇತ್ರಾಭಿವೃದ್ಧಿ ಹಾಗೂ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಫಂಡ್ ಗಳಿಂದ ಹಲವು ಜನಪರ ಕೆಲಸ ಮಾಡಲಾಗುತ್ತಿದ್ದು, ಮೊದಲಿಗೆ ಶುದ್ಧ ನೀರಿನ ಘಟಕ ಹಾಗೂ ಬಸ್ ತಂಗುದಾಣಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಜನೌಷಧಿ ಕೇಂದ್ರ ಮುಚ್ಚಲು ಆದೇಶ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶ

May 20 2025, 01:42 AM IST
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿರುವುದು ಅತ್ಯಂತ ದುರದೃಷ್ಟಕರ ಮತ್ತು ಬಡವರ ವಿರೋಧಿ ನಡೆಯಾಗಿದೆ.

ಸರ್ವಪಕ್ಷಗಳ ನಿಯೋಗಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಯ್ಕೆ

May 20 2025, 01:15 AM IST
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 112
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved