• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಗರ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಸಂಸದ ಹಿಟ್ನಾಳ

May 09 2025, 12:30 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಅಭಿವೃದ್ಧಿ ಸಹಿಸದ ಬಿಜೆಪಿ ನಾಯಕರು ಅಪಪ್ರಚಾರದಲ್ಲಿ ನಿರತರಾಗಿದ್ದಾರೆ. ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಬೇಕಿದೆ.

ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಸರ್ಕಾರದ ಉದ್ದೇಶ: ಸಂಸದ ಯದುವೀರ್ ಒಡೆಯರ್

May 09 2025, 12:30 AM IST
ಜಲಜೀವನ್‌ ಮಿಷನ್‌ ಯೋಜನೆಯಡಿ ಪ್ರತಿ ಕುಟುಂಬಕ್ಕೂ ನಲ್ಲಿ ನೀರು ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಲೋಕಸಭಾ ಸದಸ್ಯರು ಹೇಳಿದರು.

ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್

May 08 2025, 12:39 AM IST

ಪಹಲ್ಗಾಮ್ ನಲ್ಲಿ ಅಮಾಯಕರನ್ನು ಹತ್ಯೆಗೈದಿದ್ದಕ್ಕಾಗಿ ಪ್ರತೀಕಾರವಾಗಿ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ದಾಳಿ ನಡೆಸಿರುವ ಆಪರೇಷನ್ ಸಿಂಧೂರ್ ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಬಣ್ಣಿಸಿದರು.

ಜೆಜೆಎಂ ಕಾಮಗಾರಿಗಳನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಪೂರ್ಣಗೊಳಿಸಿ: ಸಂಸದ ಡಾ. ಮಂಜುನಾಥ್

May 08 2025, 12:32 AM IST
ನಕಾಶೆಯಲ್ಲಿದ್ದರೆ ರಸ್ತೆ ಬಿಡಿಸಬಹುದು. ನಕಾಶೆಯಲ್ಲಿಲ್ಲದ ರಸ್ತೆಗಳನ್ನು ಬಿಡಿಸಲು ತಹಸೀಲ್ದಾರ್‌ಗಳಿಗೆ ಅವಕಾಶವಿಲ್ಲ, ಈ ಬಗ್ಗೆ ನ್ಯಾಯಾಲಯದ ಆದೇಶವಾಗಬೇಕು, ಈ ಬಗ್ಗೆ ತಹಸೀಲ್ದಾರ್ ಕಚೇರಿಗಳಲ್ಲಿ ಸೂಚನಾ ಫಲಕ ಆಳವಡಿಸಲಾಗುವುದು. 90 ದಿನಗಳ ಬಳಿಕ ಯಾವುದೇ ಪ್ರಕರಣ ಉಳಿಸಿಕೊಳ್ಳುತ್ತಿಲ್ಲ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅವರು ಸಭೆಗೆ ಮಾಹಿತಿ ನೀಡಿದರು.

ಬಮೂಲ್ ಚುನಾವಣೆಯಲ್ಲಿ ಜಿಲ್ಲೆಯ ಆರು ಸ್ಥಾನಗಳಲ್ಲಿ ಗೆಲ್ಲಿಸಿ: ಮಾಜಿ ಸಂಸದ ಡಿಕೆ ಸುರೇಶ್

May 07 2025, 12:50 AM IST
ಈ ಹಿಂದೆ ಎರಡು ಬಾರಿ ಬಮೂಲ್ ನಿರ್ದೇಶಕನಾಗಿ ಆಯ್ಕೆಯಾಗಿ ಉತ್ತಮವಾಗಿ ಕೆಲಸ ಮಾಡಿದ್ದೇನೆ. ಎರಡು ಬಾರಿ ಸೋಲನ್ನು ಅನುಭವಿಸಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ, ರೈತರ ಹಿತ ಕಾಯುವ ಕೆಲಸ ಮಾಡುತ್ತೇನೆ .

ಸುಹಾಸ್ ಹತ್ಯೆ ಕೇಸ್‌ ಎನ್‌ಐಎ ತನಿಖೆಗೆ ಕಾಂಗ್ರೆಸ್‌ ಹಿಂದೇಟು ಯಾಕೆ: ಸಂಸದ ಕ್ಯಾ.ಚೌಟ ಪ್ರಶ್ನೆ

May 07 2025, 12:49 AM IST
ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಈ ನಿರಾಕರಣೆ ಕೇವಲ ಆಡಳಿತಾತ್ಮಕ ವಿಳಂಬ ಮಾತ್ರವಲ್ಲ. ರಾಜ್ಯ ಸರ್ಕಾರದ ಆಶ್ರಯದಲ್ಲಿ ಬೆಳೆಯುತ್ತಿರುವ ಇಸ್ಲಾಮಿಕ್ ಮೂಲಭೂತವಾದಿ ಶಕ್ತಿಗಳೊಂದಿಗಿನ ಮೈತ್ರಿಯನ್ನು ರಕ್ಷಿಸಲು ದುರುದ್ದೇಶಪೂರ್ವಕವಾಗಿ ತನಿಖೆ ತಡೆಯುವ ಪ್ರಯತ್ನವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.

ಇಸ್ಪೀಟ್, ಮಟ್ಕಾ ದಂಧೆ ತಡೆಗಟ್ಟಿ: ಸಂಸದ ಈ. ತುಕಾರಾಂ ಸೂಚನೆ

May 06 2025, 12:24 AM IST
ತಾಲೂಕಿನ ನಂದಿಹಳ್ಳಿಯಲ್ಲಿರುವ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಸೋಮವಾರ ನಡೆದ ಸಂಸದ ಈ. ತುಕಾರಾಂ ಅವರ ಅಧ್ಯಕ್ಷತೆಯಲ್ಲಿ ನಡೆದ ಬಳ್ಳಾರಿ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಕುರಿತು ಚರ್ಚಿಸಲಾಯಿತು.

ಅಪರಾಧಿಗಳ ಮುಂದೆ ಮಂಡಿಯೂರಿದ ರಾಜ್ಯ ಸರ್ಕಾರ: ಸಂಸದ ಕಾಗೇರಿ ಆರೋಪ

May 06 2025, 12:21 AM IST
ಜನರಿಗೆ ರಕ್ಷಣೆ ಕೊಡಬೇಕಾದ ಸರ್ಕಾರ ಅಪರಾಧಿಗಳ ಮುಂದೆ ಮಂಡಿಯೂರಿ, ಅಪರಾಧಿಗಳಿಗೇ ರಕ್ಷಣೆ ಕೊಡುವ ಕೆಲಸ ಮಾಡುತ್ತಿದೆ

ಸುಹಾಸ್ ಶೆಟ್ಟಿ ನಿವಾಸಕ್ಕೆ ಮುಂಬೈ ಮಾಜಿ ಸಂಸದ ಗೋಪಾಲ ಶೆಟ್ಟಿ ಭೇಟಿ

May 06 2025, 12:21 AM IST
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಅವರ ಬಂಟ್ವಾಳ ಕಾರಿಂಜದ ನಿವಾಸಕ್ಕೆ ಉತ್ತರ ಮುಂಬೈ ಕ್ಷೇತ್ರದ ಮಾಜಿ ಸಂಸದ ಗೋಪಾಲ ಸಿ.ಶೆಟ್ಟಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಫಾರಂ ನಂ. 3 ವಿತರಣೆಗೆ ಕ್ರಮ: ಸಂಸದ ರಾಜಶೇಖರ ಹಿಟ್ನಾಳ

May 06 2025, 12:20 AM IST
ನೈರ್ಮಲೀಕರಣ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ತ್ವರಿತಗತಿಯಲ್ಲಿ ಕ್ರಮಕೈಗೊಳ್ಳಬೇಕಿದ್ದು. ಯೋಜನೆ ಅನುದಾನ ಸಮರ್ಪಕ ಬಳಸಿಕೊಳ್ಳಬೇಕು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 112
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved