• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ: ಸಂಸದ ಕ್ಯಾ. ಚೌಟ ಆಕ್ರೋಶ

May 22 2025, 11:54 PM IST
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ವಿರೋಧಿಸಿ ಹೇಳಿಕೆ ನೀಡಿದ್ದಾರೆ.

ರೋಗಗಳಿಂದ ಮುಕ್ತಿ ಹೊಂದಲು ಯೋಗದಿಂದ ಸಾಧ್ಯ: ಸಂಸದ ಡಾ. ಮಂಜುನಾಥ್

May 21 2025, 12:07 AM IST
ಮನಸ್ಸು, ಮೆದುಳು ಹಾಗೂ ದೇಹವನ್ನು ಒಗ್ಗೂಡಿಸುವ ಗಂಗೋತ್ರಿಯೆಂದರೆ ಅದು ಯೋಗ. ಲೈಫ್ ಎಟರ್ನಲ್ ಟ್ರಸ್ಟ್ ನ ಸಹಯೋಗದಲ್ಲಿ ಮಾತಾಜಿ ನಿರ್ಮಲಾದೇವಿಯವರ ಸಹಜ ಯೋಗ ಸಂಸ್ಥೆಯ ಸದಸ್ಯರು ಯೋಗದ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೊಬೈಲ್ ವ್ಯಾನ್ ಸೇವೆಗೆ ಮುಂದಾಗಿರುವುದು ಶ್ಲಾಘನೀಯ.

ಬಸ್ ತಂಗುದಾಣಗಳ ನಿರ್ಮಾಣಕ್ಕೆ ಸಂಸದ ಮಂಜುನಾಥ್ ಗುದ್ದಲಿಪೂಜೆ

May 20 2025, 11:56 PM IST
ಸಂಸದರ ಕ್ಷೇತ್ರಾಭಿವೃದ್ಧಿ ಹಾಗೂ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಫಂಡ್ ಗಳಿಂದ ಹಲವು ಜನಪರ ಕೆಲಸ ಮಾಡಲಾಗುತ್ತಿದ್ದು, ಮೊದಲಿಗೆ ಶುದ್ಧ ನೀರಿನ ಘಟಕ ಹಾಗೂ ಬಸ್ ತಂಗುದಾಣಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಜನೌಷಧಿ ಕೇಂದ್ರ ಮುಚ್ಚಲು ಆದೇಶ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶ

May 20 2025, 01:42 AM IST
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿರುವುದು ಅತ್ಯಂತ ದುರದೃಷ್ಟಕರ ಮತ್ತು ಬಡವರ ವಿರೋಧಿ ನಡೆಯಾಗಿದೆ.

ಸರ್ವಪಕ್ಷಗಳ ನಿಯೋಗಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಯ್ಕೆ

May 20 2025, 01:15 AM IST
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

೯/೧೧ ನಕ್ಷೆ ವಿತರಣೆ ಅಧಿಕಾರವನ್ನು ಗ್ರಾ.ಪಂ. ಮರಳಿಸಲು ಸಂಸದ ಕೋಟ ಸಿಎಂಗೆ ಮನವಿ

May 18 2025, 01:40 AM IST
ಗ್ರಾಮೀಣ ಭಾಗದ ಜನರಿಗೆ ಏಕವಿನ್ಯಾಸದ ನಕ್ಷೆಗಳನ್ನು ಪುನಃ ಹಿಂದಿನಂತೆ ಗ್ರಾಪಂಗಳ ಮೂಲಕವೇ ನೀಡುವ ವ್ಯವಸ್ಥೆ ಮಾಡುವಂತೆ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಮುಖಂಡರ ವ್ಯಕ್ತಿತ್ವದ ಬೆತ್ತಲೆ ಪ್ರದರ್ಶನವಾಗಿದೆ : ಸಂಸದ ಬಿ. ವೈ ರಾಘವೇಂದ್ರ

May 18 2025, 01:07 AM IST
ಕಾಂಗ್ರೆಸ್ ಪಕ್ಷದ ಮುಖಂಡರು ಈ ದೇಶದ ಪ್ರಜೆ ಎನ್ನುವುದನ್ನು ಮರೆತು ಶತ್ರು ರಾಷ್ಟ್ರ ಪಾಕಿಸ್ತಾನದ ಪರವಾದ ವಕ್ತಾರರ ರೀತಿ ಹೇಳಿಕೆ ನೀಡುತ್ತಿರುವುದು ಅತ್ಯಂತ ಬಾಲಿಷವಾಗಿದ್ದು, ಇದರಿಂದ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಮುಖಂಡರ ವ್ಯಕ್ತಿತ್ವದ ಬೆತ್ತಲೆ ಪ್ರದರ್ಶನವಾಗಿದೆ

ಉಡುಪಿ: ‘ಸೋಲಾರ್‌ ಗ್ರಾಮ ಯೋಜನೆ’ಗೆ ಜಿಲ್ಲೆ 5 ಗ್ರಾಮ ಪಂಚಾಯಿತಿ ಹೆಸರು ಶಿಫಾರಸ್ಸು- ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ

May 17 2025, 02:48 AM IST
ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಡಿ ಉಡುಪಿ ಜಿಲ್ಲೆಯ 4 ಗ್ರಾಮ ಪಂಚಾಯಿತಿಗಳನ್ನು ಸೋಲಾರ್ ಪಂಚಾಯಿತಿಗಳಾಗಿ ಆಯ್ಕೆಗೆ ಶಿಫಾರಸ್ಸು ಮಾಡಲಾಗಿದೆ ಎಂದು ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಕೆ.ಆರ್‌. ಕ್ಷೇತ್ರ ಬಿಜೆಪಿ ಕಚೇರಿ ಉದ್ಘಾಟನೆ

May 16 2025, 02:25 AM IST
ಕೆ.ಆರ್. ಕ್ಷೇತ್ರದಲ್ಲಿ ಈಗ ಎರಡು ಕಚೇರಿಗಳು ಆಗಿದೆ. ಈಗಾಗಲೇ ಶಾಸಕರ ಕಚೇರಿ ಇದ್ದು, ಕುವೆಂಪುನಗರ, ಶ್ರೀರಾಂಪುರ, ಜೆ.ಪಿ. ನಗರಕ್ಕೆ ಹತ್ತಿರವಾಗುವಂತೆ ಈ ಕಚೇರಿ ಆರಂಭವಾಗಿರುವುದು ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಿದೆ.

ರಾಷ್ಟ್ರೀಯತೆಯ ಪರ ಕಾರಣಕ್ಕೆ ಸಿಎಂ ಕರಾವಳಿ ನಿರ್ಲಕ್ಷ್ಯ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

May 16 2025, 02:01 AM IST
ದ.ಕ ಮತ್ತು ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾಕೆ ತಾತ್ಸಾರವೋ ಗೊತ್ತಿಲ್ಲ. ವಿಸಿಟಿಂಗ್‌ ಮಿನಿಸ್ಟರ್‌ ಒಬ್ಬರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದಾರೆ. ಅವರು ಇಲ್ಲಿವರೆಗೆ ಎರಡು ಬಾರಿ ಮಾತ್ರ ಇಲ್ಲಿ ರಾತ್ರಿ ಕಳೆದಿದ್ದಾರೆ. ಗೃಹ ಸಚಿವರು ಬೆಳಗ್ಗೆ ಬಂದು ಸಂಜೆ ಹೋಗುತ್ತಾರೆ. ಸಿಎಂ ಭೇಟಿ ವೇಳೆಯಾದರೂ ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಪ್ರಗತಿ ಪರಿಶೀಲನೆ ನಡೆಯಲಿದೆ ಎನ್ನುವ ಭರವಸೆ ಇತ್ತು. ಆದರೆ ಅವರ ಪ್ರವಾಸ ಪಟ್ಟಿ ನೋಡಿದಾಗ ಅದೂ ಸುಳ್ಳಾಗಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 98
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved