ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದುಬಾರೆ ಆನೆ ಶಿಬಿರಕ್ಕೆ ಸಂಸದ ಯದುವೀರ್ ಭೇಟಿ
Nov 16 2024, 12:34 AM IST
ಕುಶಾಲನಗರ ಸಮೀಪದ ದುಬಾರೆ ಸಾಕಾನೆ ಶಿಬಿರಕ್ಕೆ ಸಂಸದ ಯದುವೀರ್ ಒಡೆಯರ್ ಶುಕ್ರವಾರ ಭೇಟಿ ನೀಡಿದರು. ಈ ಬಾರಿಯ ಪಟ್ಟದ ಆನೆಯಾಗಿದ್ದ ಕಂಜನ್, ಪ್ರಶಾಂತ, ಹರ್ಷ ಸೇರಿದಂತೆ ವಿವಿಧ ಆನೆಗಳಿಗೆ ಬೆಲ್ಲ ತಿನ್ನಿಸಿದರು.
ಅಂಗಡಿಹಳ್ಳಿಯಲ್ಲಿ ಸಂಸದ ಶ್ರೇಯಸ್ 33ನೇ ಹುಟ್ಟುಹಬ್ಬ
Nov 16 2024, 12:32 AM IST
ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಹಾಗೂ ಮಾಜಿ ಸಚಿವ ಬಿ ಶಿವರಾಂ ಅವರ ಹುಟ್ಟುಹಬ್ಬವನ್ನು ತಾಲೂಕಿನ ಹಗರೆ ಗ್ರಾಮದ ಅಂಗಡಿಹಳ್ಳಿಯ ಆಶ್ರಮ ಶಾಲೆಯ ಆವರಣದಲ್ಲಿ ಆಚರಿಸಲಾಯಿತು. ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರವೀಶ್ ಬಸವಾಪುರ ನೇತೃತ್ವದಲ್ಲಿ ಗಿಡಗಳನ್ನು ನೆಡುವ ಮೂಲಕ ಹಾಗೂ ಕೇಕ್ ಕತ್ತರಿಸಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರವೀಶ್ ಬಸವಾಪುರ ನೇತೃತ್ವದಲ್ಲಿ ಗಿಡಗಳನ್ನು ನೆಡುವ ಮೂಲಕ ಹಾಗೂ ಕೇಕ್ ಕತ್ತರಿಸಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಕೋವಿಡ್ ಹಗರಣ ಯಾರಿಂದದ್ರೂ ತನಿಖೆ ಮಾಡಿಸಲಿ: ಸಂಸದ ಡಾ.ಕೆ. ಸುಧಾಕರ್
Nov 16 2024, 12:30 AM IST
ಜನರ ದೃಷ್ಟಿಯಲ್ಲಿ ನಮ್ಮನ್ನು ಖಳ ನಾಯಕರೆಂದು ಬಿಂಬಿಸಲು ಹೊರಟಿದ್ದಾರೆ. ಇವರಿಗೆ ಒಳ್ಳೆದಾಗುವುದಿಲ್ಲ ಎಂದು ಸಂಸದ ಕೆ. ಸುಧಾಕರ್ ಹೇಳಿದ್ದಾರೆ.
ಮೂರು ಕ್ಷೇತ್ರಗಳಲ್ಲಿ ಎನ್ಡಿಎ ಗೆಲವು: ಸಂಸದ ಯದುವೀರ್ ವಿಶ್ವಾಸ
Nov 16 2024, 12:30 AM IST
ರಾಜ್ಯದಲ್ಲಿ ಮೂರು ಕ್ಷೇತ್ರದ ಉಪಾಚುನಾವಣೆಯಾದ ಹಿನ್ನೆಲೆ ಮೂರೂ ಕ್ಷೇತ್ರಗಳಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲವು ಸಾಧಿಸುತ್ತಾರೆ. ಅದರಲ್ಲೂ ಹೈವೋಲ್ಟೇಜ್ ಕ್ಷೇತ್ರ ಚನ್ನಪಟ್ಟಣದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲವು ನಿಶ್ಚಿತ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿರುವ ದೂರಿಗೆ ಸಂಬಂಧಿಸಿದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ
Nov 15 2024, 01:34 AM IST
ಹಾವೇರಿ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ಭೂಮಿ ವಶಕ್ಕೆ ಪಡೆದಿದ್ದಕ್ಕೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿರುವ ದೂರಿಗೆ ಸಂಬಂಧಿಸಿದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು: ಸಂಸದ ಕ್ಯಾ. ಚೌಟ
Nov 15 2024, 12:37 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಸಂಸದರು ಹರ್ಷ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದು ಗಾಳಿಯಲ್ಲಿ ಗುಂಡು ಹೊಡೆಯೋದು ಬಿಡಲಿ: ಸಂಸದ ಗೋವಿಂದ ಕಾರಜೋಳ
Nov 15 2024, 12:37 AM IST
ಸಿದ್ದರಾಮಯ್ಯನವರು ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಡಬೇಕು. ಬಿಜೆಪಿ ಮೇಲೆ ಇಲ್ಲದ ಸಲ್ಲದ ಆಪಾದನೆ ಮಾಡುವುದು ಸರಿಯಲ್ಲ
ಕಾಂಗ್ರೆಸ್ ಶಾಸಕರ ಖರೀದಿ ಸಿದ್ದು ಆರೋಪ ನಿರಾಧಾರ-ಸಂಸದ ಬೊಮ್ಮಾಯಿ
Nov 15 2024, 12:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು 50 ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂದು ಆಧಾರರಹಿತ ಮಾತುಗಳನ್ನಾಡಿ ತಮ್ಮ ಮೇಲಿನ ಆಪಾದನೆ ಮತ್ತು ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.
ಮುಡಾ ಹಗರಣ ವಿಚಾರ : ಸಂಸದ ಕುಮಾರ್ ನಾಯಕ್, ಸಿದ್ದು ಆಪ್ತನಿಗೆ ಇ.ಡಿ. ಗ್ರಿಲ್!
Nov 14 2024, 12:54 AM IST
ಮುಡಾ ಹಗರಣ ವಿಚಾರದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ರಾಯಚೂರಿನ ಸಂಸದ ಕುಮಾರ್ ನಾಯಕ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಿ.ಟಿ.ಕುಮಾರ್ ಅವರನ್ನು ಸೋಮವಾರ ಪ್ರತ್ಯೇಕವಾಗಿ ತೀವ್ರ ವಿಚಾರಣೆ ನಡೆಸಿದ್ದಾರೆ.
9 / 11 ವಿತರಣೆ ಮತ್ತೆ ಗ್ರಾಮ ಪಂಚಾಯಿತಿಗೆ ನೀಡಿ: ಮುಖ್ಯಮಂತ್ರಿಗೆ ಸಂಸದ ಕೋಟ ಪತ್ರ
Nov 14 2024, 12:50 AM IST
ಹಿಂದಿನಂತೆ ಈ ಅಧಿಕಾರವನ್ನು ಮತ್ತೇ ಗ್ರಾ.ಪಂ.ಗಳಿಗೆ ನೀಡಿ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಬೇಕು ಎಂದು ಕೋಟ ಪತ್ರದಲ್ಲಿ ಆಗ್ರಹಿಸಿದ್ದಾರೆ.
< previous
1
...
25
26
27
28
29
30
31
32
33
...
94
next >
More Trending News
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ