• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸದ, ಶಾಸಕರಿಂದ ಅಡಿಕೆ ಬೆಳೆಗಾರರ ನಿರ್ಲಕ್ಷ್ಯ: ಆರೋಪ

Oct 12 2025, 01:00 AM IST
ಬಾಳೆಹೊನ್ನೂರುಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ಅಡಕೆ ಬೆಳೆಗೆ ಇನ್ನಿಲ್ಲದ ಕೊಳೆ ರೋಗ ಕಾಣಿಸಿಕೊಂಡಿದ್ದು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶೇ.50ಕ್ಕೂ ಅಧಿಕ ಫಸಲು ನಷ್ಟವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಬೇಕಿದ್ದ ಸರ್ಕಾರ, ಜಿಲ್ಲೆಯ ಶಾಸಕರು, ಸಂಸದರು ಮಾತ್ರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಲೆನಾಡು ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ತಲವಾನೆ ಪ್ರಕಾಶ್ ಆರೋಪಿಸಿದ್ದಾರೆ.

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಸಂಸದ ಬ್ರಿಜೇಶ್‌ ಚೌಟ

Oct 11 2025, 12:03 AM IST
ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ.

38 ಕಡೆ ಆಯುಷ್ಮಾನ್‌ ಭಾರತ್‌ ಆರೋಗ್ಯ, ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ 24.70 ಕೋಟಿ ರು. ಮಂಜೂರು: ಸಂಸದ ಬ್ರಿಜೇಶ್‌ ಚೌಟ

Oct 10 2025, 01:02 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರು. ಅನುದಾನ ಮಂಜೂರಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ನೆಲ್ಯಹುದಿಕೇರಿಗೆ ಸಂಸದ ಯದುವೀರ್ ಭೇಟಿ

Oct 10 2025, 01:01 AM IST
ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭೇಟಿ ನೀಡಿ ವಿಶೇಷ ಅಲಂಕಾರ ಪೂಜೆ ನೆರವೇರಿಸಿದರು.

ಯತ್ನಾಳ್ ಹೇಳಿಕೆಗೆ ಸಂಸದ ರಾಘವೇಂದ್ರ ಉತ್ತರಿಸಲಿ: ಆಯನೂರು ಮಂಜುನಾಥ್

Oct 08 2025, 02:03 AM IST
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿಜವಾಗಿಯೂ ಲಿಂಗಾಯತರೇ ಅಲ್ಲ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಅವರು ತಮ್ಮ ಜಾತಿಯ ಬಗ್ಗೆ ದಾಖಲೆ ಸಹಿತ ಮಾಹಿತಿ ನೀಡಿ, ಗೊಂದಲ ನಿವಾರಿಸಿಕೊಳ್ಳಲಿ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸವಾಲು ಎಸೆದರು.

ಸಂಸದ ಡಾ.ಕೆ.ಸುಧಾಕರ್ ರವರ ತಾಯಿ ಹೆಸರಿನಲ್ಲಿ ಹೃದ್ರೋಗ ಘಟಕ ಸ್ಥಾಪಿಸುವೆ: ಶಾಸಕ ಪ್ರದೀಪ್ಈಶ್ವರ್

Oct 08 2025, 01:00 AM IST
ಯತ್ನಾಳ್ ನನ್ನ ವಿರುದ್ಧ ಚುನಾವಣೆಗೆ ಸ್ಫರ್ಧಿಸುವುದಲ್ಲಾ, ನಾನೇ ಅವರ ವಿರುದ್ಧ ವಿಜಯಪುರದಲ್ಲಿ ಸ್ಪರ್ಧಿಸುವೆ, ಅವರಿಗೆ ಕನಿಷ್ಠ ಡೆಪಾಸಿಟ್ ಕೂಡ ಸಿಗದಂತೆ ಮಾಡುವೆ.

ಬಂಗಾಳ ಬಿಜೆಪಿ ಸಂಸದ, ಶಾಸಕನ ಮೇಲೆ ತೀವ್ರ ಹಲ್ಲೆ

Oct 07 2025, 01:03 AM IST
ಪಶ್ಚಿಮ ಬಂಗಾಳದ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ದುಷ್ಕರ್ಮಿಗಳು ಬಿಜೆಪಿ ಸಂಸದ ಖಗೇನ್‌ ಮುರ್ಮು ಹಾಗೂ ಶಾಸಕ ಶಂಕರ್‌ ಘೋಷ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಾಗರಕಟಾ ಪ್ರದೇಶದಲ್ಲಿ ಸೋಮವಾರ ನಡೆದಿದೆ.

ರಾಜ್ಯ ಸರ್ಕಾರ ಇದೆ ಎಂಬ ಅನುಭವವೇ ಇಲ್ಲವಾಗಿದೆ: ಸಂಸದ

Oct 07 2025, 01:02 AM IST
ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತಿದ್ದು, ಸರ್ಕಾರ ಇದೆ ಎಂಬ ಅನುಭವವೇ ಇಲ್ಲವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಜಿಎಸ್‌ಟಿ ಪರಿಹಾರ ವಿಚಾರದಲ್ಲಿ ಸುಳ್ಳನ್ನೇ ಸತ್ಯ ಮಾಡಲು ಹೊರಟಿರುವ ಸಿಎಂ-ಸಂಸದ ಬೊಮ್ಮಾಯಿ

Oct 05 2025, 01:01 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಜಿಎಸ್‌ಟಿ ಪರಿಹಾರದ ವಿಚಾರದಲ್ಲಿ ಒಂದು ಸುಳ್ಳನ್ನು ನೂರು ಸಲ ಹೇಳಿ ಸತ್ಯ ಮಾಡಲು ಹೊರಟಿದ್ದಾರೆ. ಮನಸ್ಸಿನಲ್ಲಿ ಮಂಡಿಗೆ ತಿಂದರೆ ಲೆಕ್ಕ ಕೊಡುವವರು ಯಾರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಜಿಲ್ಲೆ ಶ್ರೀಮಂತ ಇತಿಹಾಸವನ್ನು ಭವಿಷ್ಯಕ್ಕೆ ಉಳಿಸಿ: ಸಂಸದ ಬಿ.ವೈ. ರಾಘವೇಂದ್ರ‌

Oct 05 2025, 01:00 AM IST
ಜಿಲ್ಲೆಯಲ್ಲಿ ಗುರುತಿಸಲಾದ ಎಲ್ಲಾ ಪುರಾತತ್ವ ತಾಣಗಳನ್ನು ಶಾಶ್ವತವಾಗಿ ಸಂರಕ್ಷಿಸುವ ಮೂಲಕ ಶಿವಮೊಗ್ಗದ ಶ್ರೀಮಂತ ಇತಿಹಾಸವನ್ನು ಭವಿಷ್ಯದ ಪೀಳಿಗೆಗೆ ಉಳಿಸುವಂತೆ ಸಂಸದ ಬಿ.ವೈ. ರಾಘವೇಂದ್ರ‌ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 118
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved