• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂಮಿ ಹಕ್ಕು ಕೊಡಿಸುವಲ್ಲಿ ಸಂಸದ, ಸಚಿವ ವಿಫಲ: ತೀ.ನಾ ಶ್ರೀನಿವಾಸ್

Jul 13 2025, 01:18 AM IST
ಮಲೆನಾಡಿನ ರೈತರಿಗೆ ಭೂಮಿ ಹಕ್ಕು ಕೊಡಿಸುವಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ ಶ್ರೀನಿವಾಸ್ ಆರೋಪಿಸಿದರು.

ಯುವಶಕ್ತಿಯಿಂದ ದೇಶದಲ್ಲಿ ಪರಿವರ್ತನೆ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jul 11 2025, 11:48 PM IST
ಯಂಗ್ ಇಂಡಿಯನ್ಸ್ ಮಂಗಳೂರು ಚಾಪ್ಟರ್ ಕೆಸಿಸಿಐ ಸಭಾಭವನದಲ್ಲಿ ಯುವ ಸಂಸತ್ ಕಾರ್ಯಕ್ರಮ ಆಯೋಜಿಸಿತ್ತು. ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ: ಸಂಸದ ಯದುವೀರ್ ಒಡೆಯರ್

Jul 11 2025, 11:48 PM IST
ಹಗರಣಗಳ ಸುಳಿಯಲ್ಲಿರುವ ಕಾಂಗ್ರೆಸ್‌ ನೇತೃತ್ವದ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದರು.

ಜಲ ಸಂರಕ್ಷಣೆ ಅರಿವು ಮೂಡಿಸುವುದು ಅವಶ್ಯ: ಸಂಸದ ಕ್ಯಾ. ಬ್ರಿಜೇಶ್ ಚೌಟ

Jul 11 2025, 11:48 PM IST
ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ಸೇವಾ ಯೋಜನೆಯ ಅಂಗವಾಗಿ ಅರಿವು ಕೇಂದ್ರ, ಫಾರ್ಮ್ ಲ್ಯಾಂಡ್ ರೈನ್ ವಾಟರ್ ಹಾರ್ವೆಸ್ಟ್ ಚಿಕ್ಕಮಗಳೂರು ಇದರ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಮಳೆನೀರು ಕೊಯ್ಲು ಯೋಜನೆ ಕಾರ್ಯಕ್ರಮ ನಡೆಯಿತು.

ಸಮರ್ಪಕ ಯೂರಿಯಾ ಗೊಬ್ಬರ ಪೂರೈಸಲು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ

Jul 11 2025, 11:48 PM IST
ಗೊಬ್ಬರದ ವಿಚಾರದಲ್ಲಿ ಬ್ಲ್ಯಾಕ್ ಮಾರ್ಕೆಟ್ ಪ್ರಾರಂಭ ಆಗಿದೆ. ಡೀಲರ್‌ಗಳು ಗೊಬ್ಬರವನ್ನು ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಮಾರುವ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಬೆಂಗಳೂರಿಗೆ ಹೆಚ್ಚು ರೈಲು ಓಡಿಸಿ: ಸಂಸದ ಹಿಟ್ನಾಳಗೆ ಮನವಿ

Jul 11 2025, 11:48 PM IST
ಹುಬ್ಬಳ್ಳಿಯಿಂದ ಬೀದರಿಗೆ ಇಂಟರ್ ಸಿಟಿ ರೈಲು (ವಾಯ: ಗದಗ, ಕೊಪ್ಪಳ, ಹೊಸಪೇಟೆ, ಬಳ್ಳಾರಿ, ಗುಂತಕಲ್‌, ಮಂತ್ರಾಲಯ ರೋಡ್‌, ರಾಯಚೂರು, ಯಾದಗಿರಿ. ಕಲಬುರಗಿ) ಮಾರ್ಗವಾಗಿ ನಿತ್ಯ ಬೀದರಿಗೆ ಹೊಸ ರೈಲು ಪ್ರಾರಂಭಿಸುವುದರಿಂದ ಮುಂಬೈ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸಿದಂತೆ ಆಗುತ್ತದೆ.

ಸಂಶೋಧನೆ-ನಾವೀನ್ಯ ತಂತ್ರಜ್ಞಾನ ಬಳಕೆಗೆ ಕ್ಯಾಂಪ್ಕೋ ಇನ್ನಷ್ಟು ಆದ್ಯತೆ ನೀಡಬೇಕು: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jul 11 2025, 11:48 PM IST
ಮಂಗಳೂರಿನ ಕ್ಯಾಂಪ್ಕೋ ಪ್ರಧಾನ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅವರು ಸ್ಥಾಪಕರ ದಿನಾಚರಣೆ, ವಿವಿಧ ಚಾಕಲೇಟ್‌ ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಏಕವಿನ್ಯಾಸ ನಕ್ಷೆ-೯/11ರ ಅಧಿಸೂಚನೆಯಲ್ಲಿ ವಿನಾಯಿತಿ ಬೇಕು: ಸಂಸದ ಕೋಟ

Jul 10 2025, 01:46 AM IST
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ಆಯೋಜಿಸಲಾಗಿತ್ತು.

ಆರ್‌ಎಸ್‌ಎಸ್‌ ನಿಷೇಧಿಸಲು ರಾಹುಲ್‌, ಪ್ರಿಯಾಂಕ್‌ಗೂ ಅಸಾಧ್ಯ: ಸಂಸದ ಕೋಟ

Jul 10 2025, 12:45 AM IST
ಆರ್ಎಸ್‌ಎಸ್‌ ನಿಷೇಧಿಸುವುದಕ್ಕೆ ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಕೂಡ ಪ್ರಯತ್ನಿಸಿದ್ದರೂ ಆಗಿಲ್ಲ, ಮುಂದೆ ರಾಹುಲ್‌ ಗಾಂಧಿ ಪ್ರಿಯಾಂಕ ಗಾಂಧಿ ಅವರಿಂದಲೂ ಆಗುವುದಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸೋ.ಪೇಟೆ ಗ್ರಾಮೀಣ ಪ್ರದೇಶಗಳಿಗೆ ಸಂಸದ ಯದುವೀರ್ ಭೇಟಿ: ಅಹವಾಲು ಸ್ವೀಕಾರ

Jul 09 2025, 12:28 AM IST
ಭಾರತೀಯ ಜನತಾ ಪಕ್ಷದ ವತಿಯಿಂದ ಶಕ್ತಿ ಕೇಂದ್ರಗಳ ಭೇಟಿ ಹಾಗೂ ಸ್ಥಳೀಯವಾಗಿ ಸಮಸ್ಯೆ ಬಗ್ಗೆ ತಿಳಿಯಲು ಮತ್ತು ಪಕ್ಷದ ಸಂಘಟನಾತ್ಮಕ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಐಗೂರು, ಕಿರಗಂದೂರು, ಶಾಂತಳ್ಳಿ ಗ್ರಾಮಗಳಿಗೆ ಮೈಸೂರು -ಕೊಡಗು ಲೋಕಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 106
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved