ಪಿಎಂ ವಿಶ್ವಕರ್ಮ ಯೋಜನೆಯಡಿ 34 ಕೋಟಿ ರು. ಬಿಡುಗಡೆ: ಸಂಸದ ಕೋಟ
Aug 30 2025, 01:01 AM ISTಉಡುಪಿ ಜಿಲ್ಲೆಯಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ೬,೪೪೮ ಫಲಾನುಭವಿಗಳು ತರಬೇತಿ ಪಡೆದುಕೊಂಡಿದ್ದು, ೩,೪೯೫ ಫಲಾನುಭವಿಗಳಿಗೆ ಒಟ್ಟು ೩೪ ಕೋಟಿ ರು. ಸಹಾಯಧನ ಬಿಡುಗಡೆಯಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.