• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಚ್ಚಲು ಕೊಯ್ಯುವ ಚಿತ್ರವೇ ಪಕ್ಷದ ಚಿಹ್ನೆ ಮಾಡಿಕೊಳ್ಳುತ್ತಾರೆ : ಮಾಜಿ ಸಂಸದ ಪ್ರತಾಪ ಸಿಂಹ ಗೇಲಿ

Jan 17 2025, 01:45 AM IST
ಹಸುವಿನ ಕೆಚ್ಚಲು ಕೊಯ್ದವನು ಮಾನಸಿಕ ಅಸ್ವಸ್ಥ ಅಲ್ಲ. ಅವನ ರಕ್ಷಣೆಗೆ ನಿಂತವರ ಮೆದುಳಿನಲ್ಲಿ ಮಾನಸಿಕ ಅಸ್ವಸ್ಥೆ ಇದೆ

ಕೈಗಾರಿಕಾ ಸ್ಥಾಪನೆಗೆ ಹೆಚ್ಚು ಒತ್ತು ನೀಡಬೇಕಿದೆ: ಮಾಜಿ ಸಂಸದ ಡಿ.ಕೆ.ಸುರೇಶ್

Jan 16 2025, 12:48 AM IST
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮದ್ದೂರು, ಮಂಡ್ಯ, ಚನ್ನಪಟ್ಟಣ ಹಾಗೂ ಕುಣಿಗಲ್ ಶಾಸಕರು ಹೆಚ್ಚಿನ ಆಸಕ್ತಿ ವಹಿಸಬೇಕು. ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಭೂಮಿ ಒದಗಿಸಲು ಚಿಂತನೆ ನಡೆಸಬೇಕು. ನೀರಾವರಿ ಸಮಸ್ಯೆ, ಮೈಸೂರು ಸಕ್ಕರೆ ಕಾರ್ಖಾನೆ ಪುನಶ್ಚೇತನ ಸೇರಿದಂತೆ ಅನೇಕ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ.

ಮಾಧ್ಯಗಳ ಹತ್ತಿಕ್ಕುವ ಕೆಲಸ ಬೇಡ: ಸಂಸದ ಡಾ.ಸುಧಾಕರ್

Jan 16 2025, 12:45 AM IST
ದಾಬಸ್‌ಪೇಟೆ: ಮಾಧ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಅಶೋಕ ಸ್ತಂಭದಲ್ಲಿ ಕಾಣದೇ ಇರುವ ನಾಲ್ಕನೇ ಸಿಂಹದ ರೀತಿ ಇದ್ದು ಜನಪ್ರತಿನಿಧಿಗಳ ತಪ್ಪು ಒಪ್ಪುಗಳನ್ನು ತಿದ್ದುತ್ತಾ, ವಾಸ್ತವವನ್ನು ವರದಿ ಮಾಡುವುದು ಅವರ ಸ್ವಾತಂತ್ರ್ಯ. ಅವರನ್ನು ಹತ್ತಿಕ್ಕುವ ಕೆಲಸ ಮಾಡಬೇಡಿ ಎಂದು ತಮ್ಮದೇ ಪಕ್ಷದ ಮುಖಂಡರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಡಾ.ಕೆ.ಸುಧಾಕರ್ ಕಿವಿಮಾತು ಹೇಳಿದರು.

ಕ್ರೀಡಾ ಕಾರ್ಯಕ್ರಮದಿಂದ ಯುವ ಪ್ರತಿಭೆ ಅನಾವರಣ: ಸಂಸದ ರಾಜಶೇಖರ ಹಿಟ್ನಾಳ

Jan 15 2025, 12:48 AM IST
ಗವಿಸಿದ್ಧೇಶ್ವರ ಜಾತ್ರೆಯ ಅಂಗವಾಗಿ ಯುವ ಪ್ರತಿಭೆಗಳನ್ನು ಗುರುತಿಸಲು ಮ್ಯಾರಥಾನ್ ಸೇರಿದಂತೆ ಹಲವಾರು ಕ್ರೀಡಾ ಕಾರ್ಯಕ್ರಮಗಳನ್ನು ನಗರದಲ್ಲಿ ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೂ ಕಾಲಿಟ್ಟ ಚಿರತೆ!

Jan 15 2025, 12:46 AM IST
ಕಾಗೇರಿಯವರ ನಿವಾಸದ ಕಾಂಪೌಂಡ್ ಒಳಗೆ ನುಗ್ಗಿದ ಚಿರತೆ, ಸಾಕುನಾಯಿಯನ್ನು ಅಟ್ಟಾಡಿಸಿಕೊಂಡು ಹೋಗುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ, ನಾಯಿ ಚಿರತೆಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ

Jan 15 2025, 12:45 AM IST
ಅಹವಾಲು ಸ್ವೀಕಾರ ವೇಳೆ ಕಡಬ ತಾಲೂಕಿನ ಕೋಡಿಂಬಾಳದ ರೈಲು ನಿಲ್ದಾಣ ಅಭಿವೃದ್ಧಿಪಡಿಸಿದರೆ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸ್ಥಳೀಯರು ಮನವಿ ನೀಡಿದರು. ಸಂಬಂಧಪಟ್ಟವರ ಜತೆ ಚರ್ಚಿಸಿ ರೈಲು ನಿಲ್ದಾಣದ ಉನ್ನತೀಕರಣಕ್ಕೆ ಶ್ರಮಿಸುವುದಾಗಿ ಸಂಸದ ಆಶ್ವಾಸನೆ ನೀಡಿದರು.

ಮೂಲ ಪರಂಪರೆ ಉಳಿಸಿಕೊಂಡಿರುವ ಏಕೈಕ ರಾಷ್ಟ್ರ ಭಾರತ: ಸಂಸದ ಯದುವೀರ್

Jan 15 2025, 12:45 AM IST
ವಿಶ್ವದ ಯಾವ ದೇಶಕ್ಕೂ ಇಂತಹ ಪಾರಂಪರಿಕ ಹಿನ್ನೆಲೆ ಇಲ್ಲ. ಬೇರೆ ಬೇರೆ ಕಾರಣಗಳಿಂದ ಮೂಲ ಪರಂಪರೆ ಯಾವ ದೇಶದಲ್ಲೂ ಉಳಿದಿಲ್ಲ. ಮೂಲ ಪರಂಪರೆ ಎನ್ನುವುದು ಭಾರತದಲ್ಲಷ್ಟೇ ಉಳಿದುಕೊಂಡಿದೆ. ಮಂಡ್ಯದಲ್ಲೂ ಪ್ರಾಚೀನ ಪರಂಪರೆ ಇದೆ. ಶ್ರೀರಂಗಪಟ್ಟಣಕ್ಕೆ ಗೌತಮ ಋಷಿಗಳು ಬಂದು ಅಲ್ಲಿ ತಪಸ್ಸು ಮಾಡಿ ಶ್ರೀರಂಗನಾಥ ಸ್ವಾಮಿಯನ್ನು ಸೃಷ್ಟಿ ಮಾಡಿದರು.

ಸಮಾಜದಲ್ಲಿ ಕುಸಿಯುತ್ತಿರುವ ಆದರ್ಶ ಮೌಲ್ಯಗಳು: ಸಂಸದ ಕಾಗೇರಿ ಆತಂಕ

Jan 14 2025, 01:03 AM IST
ಸಮಾಜದಲ್ಲಿ ದೋಷಗಳು ಕಂಡುಬಂದಾಗ ಅವುಗಳನ್ನು ಸರಿಪಡಿಸಿಕೊಳ್ಳುವಂತೆ ಸ್ಪಷ್ಟವಾಗಿ ಸಂದೇಶ ನೀಡುವ ಕೆಲಸ ಸಾಧಕರಿಂದ, ಹಿರಿಯರಿಂದ ಆಗಬೇಕು.

ಯುವತಿಯರು ಸರ್ಕಾರದ ಸೌಲಭ್ಯ ಉಪಯೋಗಿಸಿಕೊಳ್ಳಿ: ಸಂಸದ ಬಿ.ವೈ.ರಾಘವೇಂದ್ರ

Jan 14 2025, 01:01 AM IST
ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕು. ಹದಿಹರೆಯದಲ್ಲಿ ಮನಸ್ಸು ಚಂಚಲವಾಗುತ್ತದೆ ಅದನ್ನು ಅರ್ಥ ಮಾಡಿಕೊಂಡು ತಪ್ಪು ಹೆಜ್ಜೆ ಇಡದೆ ಸರಿಯಾದ ದಿಕ್ಕಿನಲ್ಲಿ ಹೆಜ್ಜೆ ಇಡಿ. ತಂದೆ-ತಾಯಿ ಕಟ್ಟಿಕೊಂಡ ಕನಸನ್ನು ಈಡೇರಿಸುವ ಸಂಕಲ್ಪ ಮಾಡಿ ಎಂದು ಸಂಸದ ಬಿ.ವೈ.ರಾಘವೇಂದ್ರ ಸಲಹೆ ನೀಡಿದರು. ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು.

ಬೆಂಗಳೂರು : ಮನುಷ್ಯನಿಗೆ ಜೀವನದಲ್ಲಿ ಜ್ಞಾನ, ಧ್ಯಾನ ಬಹು ಮುಖ್ಯ - ಸಂಸದ ಬಸವರಾಜ ಬೊಮ್ಮಾಯಿ

Jan 13 2025, 01:31 AM IST
ಮನುಷ್ಯನಿಗೆ ಜೀವನದಲ್ಲಿ ಜ್ಞಾನ ಮತ್ತು ಧ್ಯಾನ ಬಹಳ ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 106
  • next >

More Trending News

Top Stories
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved