• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಸಿದವರಿಗೆ ಅನ್ನ ನೀಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಿ : ಮಾಜಿ ಸಂಸದ ಡಿ.ಕೆ.ಸುರೇಶ್

Nov 10 2024, 01:38 AM IST
6 ಕೋಟಿ ಜನರು ಆಶೀರ್ವಾದ ಮಾಡಿರುವ ಕಾಂಗ್ರೆಸ್ ಸರ್ಕಾರವನ್ನು ತೇಗಿತೀನಿ ಅಂತಿದ್ದೀರಲ್ಲ, ಇದು ನಾಡಿನ ಜನತೆಗೆ ಮಾಡುವ ಅಪಮಾನ. ಏನೇ ಆದರೂ ಈ ಸರ್ಕಾರ ತೆಗೆಯಲು ಸಾಧ್ಯವಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.

ಬೇಡಿಕೆಗಳ ಈಡೇರಿಕೆಗೆ ಕಾಲಾವಕಾಶ ನೀಡುವಂತೆ ಸಂಸದ ಮನವಿ

Nov 09 2024, 01:23 AM IST
ನೀವು ಬಿಇಎಂಎಲ್ ಕಾರ್ಖಾನೆಯಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ಕೆಲಸ ಮಾಡುತ್ತಿದ್ದು, ನಿಮ್ಮನ್ನು ಕಾಯಂಗೊಳಿಸಲು ಸಾಧ್ಯವಾಗುವುದಿಲ್ಲ. ನಿಮ್ಮನ್ನು ಕಾಯಂಗೊಳಿಸಲು ಮುಂದಾದರೆ ಇತರೆ ಸರ್ಕಾರಿ ಕಾರ್ಖಾನೆಗಳಲ್ಲಿ ಗುತ್ತಿಗೆ ಆದಾರದ ಮೇರೆಗೆ ದುಡಿಯುತ್ತಿರುವ ಕಾರ್ಮಿಕರನ್ನು ಕಾಯಂಗೊಳಿಸಬೇಕಾದ ಪರಿಸ್ಥಿತಿ ಬರಲಿದ್ದು, ಆದು ಸಾಧ್ಯವಾಗದ ಮಾತು.

ಬ್ಯಾಂಕ್‌ಗಳಲ್ಲಿ ಕನ್ನಡ ಗೊತ್ತಿರುವ ಅಧಿಕಾರಿಗಳನ್ನು ನೇಮಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ,

Nov 09 2024, 01:19 AM IST
ರಜತಾದ್ರಿಯ ಜಿಲ್ಲಾಡಳಿತ ಕೇಂದ್ರದ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಅಗ್ರಣಿ ಕೆನರಾ ಬ್ಯಾಂಕ್ ನೇತೃತ್ವದಲ್ಲಿ ಪಿಎಂ ವಿಶ್ವಕರ್ಮ ಯೋಜನೆ, ಸ್ವನಿಧಿ, ಮುದ್ರಾ ಮತ್ತು ಕೇಂದ್ರ ಸರ್ಕಾರದ ಇತರ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮ ನಡೆಯಿತು.

ಕಾಂಗ್ರೆಸ್ ಸರ್ಕಾರ ಘೋಷಿಸಿ ನೀಡುತ್ತಿರುವ ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಸಂಸದ ಶ್ರೇಯಸ್ ಪಟೇಲ್

Nov 09 2024, 01:18 AM IST

 ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ರಾಜ್ಯದ ಜನತೆಯ ಮೇಲೆ ಕಾಳಜಿ ಇದೆ. ಹಸಿದವರಿಗೆ ಮೂರು ಹೊತ್ತು ಅನ್ನ ನೀಡಲೇಬೇಕು ಎಂಬ ಹಂಬಲವಿದೆ ಇನ್ನೂ ಮೂರೂವರೆ ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಐದು ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ  

ಅಂಕೋಲಾ ಬಳಿ ಜನವರಿ ಒಳಗೆ ವಿಮಾನ ನಿಲ್ದಾಣಕ್ಕೆ ಟೆಂಡರ್: ಸಂಸದ ಕಾಗೇರಿ

Nov 09 2024, 01:08 AM IST
ಅಲಗೇರಿ ವಿಮಾನ ನಿಲ್ದಾಣದ ಹೆಚ್ಚುವರಿ ರನ್‌ವೇಗೆ ಕೇಂದ್ರ ಹಾಗೂ ರಾಜ್ಯದ ಪಾಲುದಾರಿಕೆ ಅಂತಿಮವಾಗಿದೆ. ರಾಜ್ಯ ಸರ್ಕಾರದಿಂದ ₹೭೦ ಕೋಟಿ ಪರಿಹಾರ ನೀಡಬೇಕಿದೆ. ಆ ಮೊತ್ತ ಬಂದರೆ ನೌಕಾನೆಲೆಗೆ ನೀಡಬಹುದು. ರಾಜ್ಯ ಮತ್ತು ಕೇಂದ್ರದೊಂದಿಗೆ ಸತತ ಮಾತುಕತೆ ನಡೆಯುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಸಿಎಂ ಸಿದ್ದರಾಮಯ್ಯ, ಕಾಗಿನೆಲೆ ಶ್ರೀಗಳ ಕ್ಷಮೆ ಕೇಳಲಿ-ಸಂಸದ ಗೋವಿಂದ ಕಾರಜೋಳ

Nov 08 2024, 12:30 AM IST
ಸಿಎಂ ಸಿದ್ದರಾಮಯ್ಯ, ಕಾಗಿನೆಲೆ ಗುರುಪೀಠದ ಸ್ವಾಮೀಜಿಗಳ ನಿಂದನೆ ಮಾಡಿರುವುದನ್ನು ನಾನು ಖಂಡಿಸುತ್ತೇನೆ, ಕಾಗಿನೆಲೆ ಸ್ವಾಮೀಜಿಗಳನ್ನು ಕ್ಷಮೆ ಕೇಳಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.

ಕಸ್ತೂರಿರಂಗನ್ ವರದಿ: ಜಿಲ್ಲೆಗೆ ವಿನಾಯ್ತಿ ನೀಡಲು ಸಂಸದ ಕಾಗೇರಿಗೆ ಆಗ್ರಹ

Nov 06 2024, 11:47 PM IST
ಉತ್ತರಕನ್ನಡ ಜಿಲ್ಲೆಯು ಶೇ.೮೦ ರಷ್ಟು ಭಾಗ ಅರಣ್ಯ ಪ್ರದೇಶವನ್ನು ಹೊಂದಿದ್ದು, ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದರಿಂದ ಜನಜೀವನದ ಮೇಲೆ ನೇರ ಪರಿಣಾಮ ಉಂಟಾಗಲಿದೆ. ಈ ಕಾರಣದಿಂದ ಈ ವರದಿಯನ್ನು ತಿರಸ್ಕರಿಸಬೇಕು.

ಆಯುಷ್ಮಾನ್ ಭಾರತ್: ಎಲ್ಲ ಖಾಸಗಿ ಆಸ್ಪತ್ರೆ ಸೇರ್ಪಡೆಗೆ ಸಂಸದ ಸೂಚನೆ

Nov 06 2024, 12:51 AM IST
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿದರು.

ಡಿಸೆಂಬರ್ 28ರಂದು ಮಂಗಳೂರು ಕಂಬಳ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Nov 06 2024, 12:49 AM IST
ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್‌ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ. ಈ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆ ಸೋಮವಾರ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.

ಸಂಕಲ್ಪ ಉತ್ಸವ ಜಿಲ್ಲೆಯ ಹೆಮ್ಮೆ: ಸಂಸದ ಕಾಗೇರಿ

Nov 06 2024, 12:43 AM IST
ಯಾವುದೇ ಸಂಘಟಿತ ಕಾರ್ಯದಲ್ಲಿ ಅಭಿಪ್ರಾಯ ಭೇದ ಸಹಜ. ಎಲ್ಲಿ ಸ್ವಾರ್ಥರಹಿತ ಕಾರ್ಯಗಳು ನಡೆಯುತ್ತವೆಯೋ, ಅಲ್ಲಿ ಭಿನ್ನಾಭಿಪ್ರಾಯ ಬೆಳೆಯದು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 94
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved