• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸದ ಶ್ರೇಯಸ್‌ ಮೇಲೆ ಶಾಸಕ ಮಂಜು ಮುನಿಸು

Jan 09 2025, 12:48 AM IST
ಸಂಸದ ಶ್ರೇಯಸ್ ಪಟೇಲ್ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಶಾಸಕರ ಗೈರಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಅಧೀಕೃತ ಸಭೆ ನಡೆಸಿರುವುದು ಶಾಸಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಭೆ ನಡೆಸಲು ಅನುವು ಮಾಡಿಕೊಟ್ಟ ಅಧಿಕಾರಿಗಳು ಹಾಗೂ ಸಂಸದರ ವಿರುದ್ಧ ಸರ್ಕಾರಕ್ಕೆ ದೂರು ನೀಡಲು ಶಾಸಕ ಮಂಜು ಸಜ್ಜಾಗಿದ್ದಾರೆ. ಅನಾವಶ್ಯಕವಾಗಿ ಸಂವಿಧಾನಕ್ಕೆ ಅಪಚಾರ ಮಾಡುತ್ತಿರುವ ಸಂಸದರ ನಡೆಯ ಬಗ್ಗೆ ಸದನದಲ್ಲಿ ಧ್ವನಿ ಎತ್ತಲಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಸಪ್ತೋತ್ಸವ : ಬರಲಿದ್ದಾರೆ ಆಸ್ಟ್ರೇಲಿಯಾ ಸಂಸದ

Jan 08 2025, 12:19 AM IST

ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ನಡೆಯುವ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಜ. ೯ ರಿಂದ ಮೊದಲ್ಗೊಂಡು ಜ. 15 ರ ವರೆಗೆ 7 ದಿನಗಳ ಕಾಲ ವೈಭವ ದಿಂದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯ ಸಂಸದ ಜಾನ್ ಮುಲಾಯ್ ಭಾಗವಹಿಸಲಿದ್ದಾರೆ.

ಸಹಕಾರಿ ಕ್ಷೇತ್ರ ಗ್ರಾಮೀಣ ಭಾಗದ ಆರ್ಥಿಕತೆಯ ಬೆನ್ನೆಲುಬು - ಸಂಸದ ಬಸವರಾಜ ಬೊಮ್ಮಾಯಿ

Jan 08 2025, 12:19 AM IST

  ರಾಷ್ಟ್ರೀಕೃತ ಬ್ಯಾಂಕುಗಳಿಗೆ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗುತ್ತಿರುವ ಸಹಕಾರಿ ಬ್ಯಾಂಕುಗಳು ಕಡಿಮೆ ಬಡ್ಡಿದರದಲ್ಲಿ ಸಾಲ ವಿತರಣೆ ಮಾಡುವ ಮೂಲಕ ದುರ್ಬಲ ಮತ್ತು ರೈತಾಪಿ ವರ್ಗದವರ ಆರ್ಥಿಕ ಅಭಿವೃದ್ಧಿಯ ಕನಸಿಗೆ ಬೆನ್ನೆಲುಬಾಗಿ ಸಹಕರಿಸುತ್ತಿವೆ ಎಂದು ಸಂಸದ  ಬಸವರಾಜ ಬೊಮ್ಮಾಯಿ ಹೇಳಿದರು.

ಕುಷ್ಟಗಿ ಮೇಲ್ಸೇತುವೆಗೆ ಚೆನ್ನಮ್ಮ ಹೆಸರು ನಾಮಕರಣ ಗ್ಯಾರಂಟಿ: ಸಂಸದ ಹಿಟ್ನಾಳ

Jan 08 2025, 12:18 AM IST
ನಾನಾ ಕಾರಣಗಳಿಂದ ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಲಾಗಿದೆ. ಆದರೆ, ಕುಷ್ಟಗಿ ಮೇಲ್ಸೇತುವೆಗೆ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ್ತಿ ವೀರರಾಣಿ ಕಿತ್ತೂರು ಚೆನ್ನಮ್ಮ ಹೆಸರು ನಾಮಕರಣ ಮಾಡಿಯೇ ಮಾಡುತ್ತೇವೆ.

ಚಿಕ್ಕಮಗಳೂರು-ತಿರುಪತಿಗೆ ಶೀಘ್ರ ರೈಲ್ವೆ ಸಂಪರ್ಕ: ಸಂಸದ ಕೋಟಾ ಶ್ರೀನಿವಾಸಪೂಜಾರಿ

Jan 08 2025, 12:17 AM IST
ಬಾಳೆಹೊನ್ನೂರು, ಚಿಕ್ಕಮಗಳೂರು-ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಲು ರೈಲ್ವೆ ಸಚಿವರನ್ನು ಕೇಳಿದ್ದು, ಅದು ಶೀಘ್ರದಲ್ಲಿ ಸಾಕಾರಗೊಳ್ಳಲಿದೆ ಎಂದು ಸಂಸದ ಕೋಟಾ ಶ್ರೀನಿವಾಸಪೂಜಾರಿ ಹೇಳಿದರು.

ಮೂಲ್ಕಿ: ಸಾರ್ವಜನಿಕರ ಕುಂದುಕೊರತೆ ಆಲಿಸಿದ ಸಂಸದ ಚೌಟ

Jan 08 2025, 12:17 AM IST
ಮೂಲ್ಕಿ ತಾಲೂಕಿನ ರಸ್ತೆ ಅಭಿವೃದ್ದಿ, ನೀರಿನ ಸಮಸ್ಯೆ, ಇತರ ಮೂಲಸೌಕರ್ಯ ಅಭಿವೃದ್ದಿ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸ್ಪಂದಿಸುವಂತೆ ಸ್ಥಳೀಯರು ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸಿದ ಸಂಸದರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಹೈನೋದ್ಯಮವು ಗ್ರಾಮೀಣ ರೈತರಿಗೆ ಅಕ್ಷಯಪಾತ್ರೆಯಿದ್ದಂತೆ: ಸಂಸದ ಸಿ. ಎನ್.ಮಂಜುನಾಥ್

Jan 08 2025, 12:16 AM IST
ಸೋಲೂರು ಹೋಬಳಿ ಮಾಗಡಿ ತಾಲೂಕಿನ ಅವಿಭಾಜ್ಯ ಅಂಗವಾಗಿದ್ದು, ಇದನ್ನು ನೆಲಮಂಗಲ ತಾಲೂಕಿಗೆ ಸೇರಿಸದೇ ಮಾಗಡಿ ತಾಲೂಕಿನಲ್ಲಿಯೇ ಉಳಿಸಬೇಕು, ಒಂದು ವೇಳೆ ಸೋಲೂರು ನೆಲಮಂಗಲ ತಾಲೂಕಿಗೆ ಸೇರ್ಪಡೆಯಾದರೆ ಇಲ್ಲಿನ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ದೇವನಹಳ್ಳಿಗೆ ತಿರುಗಾಡಬೇಕಾಗುತ್ತದೆ ಎಂದು ತಿಳಿಸಿದರು.

ಆಯುಷ್ಮಾನ್ ಭಾರತ್ ಅಭಿಯಾನಕ್ಕೆ ಸಂಸದ ಮಂಜುನಾಥರಿಂದ ಚಾಲನೆ

Jan 08 2025, 12:15 AM IST
ಈ ಯೋಜನೆಯಲ್ಲಿ ಪ್ರತಿಯೊಂದು ರೋಗಕ್ಕೂ ಒಂದು ದರ ನಿರ್ಧರಿಸಲಾಗಿದೆ. ಈ ದರ ಪಟ್ಟಿಯಂತೆ ನೇರವಾಗಿ ಆಸ್ಪತ್ರೆಗಳಿಗೆ ಹಣ ಪಾವತಿಯಾಗುತ್ತದೆ. ಇದೊಂದು ಪಕ್ಷಾತೀತವಾದ ಕಾರ್ಯಕ್ರಮ. ಎಲ್ಲರೂ ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಹಾಸನ : ಸಂಸದ ಶ್ರೇಯಸ್ ಪಟೇಲ್‌ ವಿರುದ್ಧ ಎಂಎಲ್‌ಸಿ ಡಾ. ಸೂರಜ್‌ ರೇವಣ್ಣ ವಾಗ್ದಾಳಿ

Jan 08 2025, 12:15 AM IST

ಜಿಲ್ಲೆಯ ಸಂಸದರು ದೆಹಲಿಯಲ್ಲಿ ಸಚಿವರಿಗೆ ಕೇವಲ ಮನವಿ ಪತ್ರ ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವುದನ್ನು ಬಿಟ್ಟು ನಮ್ಮಂತೆ ಕೆಲಸ ಮಾಡಿ ತೋರಿಸಲಿ ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ವಿರುದ್ಧ ಎಂಎಲ್‌ಸಿ ಡಾ. ಸೂರಜ್‌ ರೇವಣ್ಣ ಸವಾಲು ಹಾಕಿದರು.

ಸಂಸದ ತೇಜಸ್ವಿ ಸೂರ್ಯ ‘ಮೆಟ್ರೋ ಮಿತ್ರ’ ಬಗ್ಗೆ ಸಚಿವ ಮನೋಹರ್‌ ಲಾಲ್‌ ಖಟ್ಟರ್‌ ಮೆಚ್ಚುಗೆ

Jan 07 2025, 12:03 PM IST

ಸಂಸದ ತೇಜಸ್ವಿ ಸೂರ್ಯ ಅವರ ಕಾರ್ಯದಕ್ಷತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್‌ ಲಾಲ್‌ ಖಟ್ಟರ್‌ ಅವರು ತೇಜಸ್ವಿ ಅವರನ್ನು ‘ಮೆಟ್ರೋ ಮಿತ್ರ’ ಎಂದು ಕರೆದು ಪ್ರಶಂಸಿಸಿದ್ದಾರೆ.

  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 106
  • next >

More Trending News

Top Stories
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved