• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೇ.40ರಷ್ಟು ಕಮಿಷನ್‌ ಆರೋಪಕ್ಕೆ ಕೈ ಸಾಕ್ಷ್ಯ ನೀಡಿತ್ತಾ?: ಸಂಸದ ಬಸವರಾಜ ಬೊಮ್ಮಾಯಿ

Jan 07 2025, 10:08 AM IST

 ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲ್‌ಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ಸರ್ಕಾರದ ವಿರುದ್ಧ ಶೇ. 40ರಷ್ಚು ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್‌ ಯಾವ ದಾಖಲೆ ನೀಡಿತ್ತು ಎಂದು ಪ್ರಶ್ನಸಿದ್ದಾರೆ.

ಮಾರ್ಚ್‌ ಮೊದಲ ವಾರದಲ್ಲಿ ಕುಷ್ಟಗಿಗೆ ರೈಲು: ಸಂಸದ ಹಿಟ್ನಾಳ

Jan 07 2025, 12:33 AM IST
ಮಾರ್ಚ್‌ ಮೊದಲ ವಾರದಲ್ಲಿ ಕುಷ್ಟಗಿಗೆ ರೈಲು ಸಂಚಾರ ಆರಂಭವಾಗಲಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.

ಕಾಂಗ್ರೆಸ್‌ ಕಮಿಷನ್ ಆರೋಪದ ದಾಖಲೆ ನೀಡಿತ್ತಾ?: ಸಂಸದ ಬಸವರಾಜ ಬೊಮ್ಮಾಯಿ

Jan 07 2025, 12:32 AM IST
ರಾಜ್ಯ ಸರ್ಕಾರ ಶೇ. 60ರಷ್ಟು ಕಮಿಷನ್‌ ಪಡೆಯುತ್ತಿದೆ. ಆದರೆ ಸಿಎಂ ಸಿದ್ದರಾಮಯ್ಯ ದಾಖಲೆ ಕೊಡಿ ಎಂದು ಕೇಳುತ್ತಿದ್ದಾರೆ. ಇವರು ಶೇ. 40ರಷ್ಟು ಕಮಿಷನ್‌ ಎಂದು ಆರೋಪ ಮಾಡುತ್ತಿದ್ದಾರಲ್ಲ. ಆಗ ದಾಖಲೆ ಕೊಟ್ಟಿದ್ದರಾ? ಎಂದು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಜಿಲ್ಲೆಗೆ 15 ಸಾವಿರ ಮನೆಗಳು ಮಂಜೂರು: ಸಂಸದ ಖಂಡ್ರೆ

Jan 07 2025, 12:16 AM IST
15 thousand houses sanctioned for the district: MP Khandre

ಮೈಸೂರಿನಲ್ಲಿ ವಿಮಾನ ನಿಲ್ದಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ಯದುವೀರ್

Jan 07 2025, 12:16 AM IST

  ಮೈಸೂರಿನಲ್ಲಿ ವಿಮಾನ ನಿಲ್ದಾಣ ಮೊದಲ ಹಂತದ ವಿಸ್ತರಣೆಗಾಗಿ ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ.

ಎಚ್‌ಎಂಪಿವಿ ವೈರಸ್‌ ಬಗ್ಗೆ ಆತಂಕ ಬೇಡ: ಸಂಸದ

Jan 07 2025, 12:16 AM IST
ಹೆಚ್ ಎಂ ಪಿ ವಿ ವೈರಸ್ ಅನ್ನು ನಿರ್ಲಕ್ಷ್ಯ ಮಾಡದೆ, ಕೊರೊನಾ ರೀತಿ ಸೂಕ್ತ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯ ಸರ್ಕಾರ ಸಹ ಸೂಕ್ತ ಮುಂಜಾಗೃತಾ ಕ್ರಮ ಕೈಗೊಂಡು, ತಕ್ಷಣ ಟಾಸ್ಕ್ ಪೊರ್ಸ್ ಸಮಿತಿಗಳನ್ನು ಮಾಡಬೇಕು. ಈಗ ಚಳಿಗಾಲ ಆಗಿರುವುದರಿಂದ ಈ ಅವಧಿಯಲ್ಲಿ ಎಚ್ ಎಂ ಪಿ ವಿ ವೈರಸ್ ಹೆಚ್ಚು ಬಾಧಿಸಲಿದೆ

ಗವಿಸಿದ್ಧೇಶ್ವರ ಜಾತ್ರೆ ನಿಮಿತ್ತ ಜ. 12ರಿಂದ 18ವರಗೆ ಕ್ರೀಡಾ ಉತ್ಸವ: ಸಂಸದ ರಾಜಶೇಖರ ಹಿಟ್ನಾಳ

Jan 06 2025, 01:04 AM IST
ದಕ್ಷಿಣ ಭಾರತದ ಕುಂಭಮೇಳವೆಂದು ಪ್ರಸಿದ್ಧಿಯಾದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ 2025ರ ಗವಿಶ್ರೀ ಕ್ರೀಡಾ ಉತ್ಸವವು ಜ. 12ರಿಂದ 18 ರವರೆಗೆ ನಗರದಲ್ಲಿ ನಡೆಯಲಿದೆ.

ಮುಂದೊಂದು ದಿನ ಕಾಲೆಳೆದವರ ತಲೆ ಮೇಲೆ ಕಾಲಿಟ್ಟು ಮೇಲೆ ಬರುವೆ : ಮಾಜಿ ಸಂಸದ ಪ್ರತಾಪ್ ಸಿಂಹ

Jan 06 2025, 01:04 AM IST

  ಕೆಲವರು ನನ್ನ ಕಾಲೆಳೆದರು, ಮುಂದೊಂದು ದಿನ ನನ್ನ ಕಾಲೆಳೆದವರ ತಲೆ ಮೇಲೆ ಕಾಲಿಟ್ಟು ಮೇಲೆ ಬರುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.

ಅಂಚೆ ಕಚೇರಿಗಳ ಅಭಿವೃದ್ಧಿಗೆ ಬದ್ಧ: ಸಂಸದ ರಾಜಶೇಖರ ಹಿಟ್ನಾಳ

Jan 06 2025, 01:03 AM IST
ತಾಲೂಕಿನ ಕುಣಿಕೇರಿ ಹಾಗೂ ಹಿರೇಬಗನಾಳ ಗ್ರಾಮದಲ್ಲಿ ನೂತನ ಅಂಚೆ ಕಚೇರಿ ಕಟ್ಟದ ನಿರ್ಮಾಣದ ಕಾಮಗಾರಿಗೆ ಸಂಸದ ಕೆ. ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ ಅಡಿಗಲ್ಲು ನೆರವೇರಿಸಿದರು.

ಉತ್ತರ ಕನ್ನಡ ಜಿಲ್ಲೆಗೆ ೩೨೯ ಬಿಎಸ್ಎನ್ಎಲ್ ಟವರ್ ಮಂಜೂರು: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Jan 06 2025, 01:02 AM IST
ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದ ಬಗ್ಗೆ ನಿನ್ನೆ ಕಾರವಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಜರುಗಿಸಿ, ಪರಿಶೀಲಿಸಿದ್ದೇನೆ. ಪ್ರತಿಯೊಬ್ಬ ಫಲಾನುಭವಿಗೆ ಕೇಂದ್ರದ ಯೋಜನೆ ತಲುಪುವಂತಾಗಬೇಕು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 106
  • next >

More Trending News

Top Stories
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved