• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಭಾವನೆಯೊಂದಿಗೆ ಸರ್ಕಾರ ಚೆಲ್ಲಾಟ: ಸಂಸದ ಕೋಟ

Jan 31 2025, 12:46 AM IST
ಹೆಬ್ರಿಯ ರಾಮಮಂದಿರದ ಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಸಂದ ಕೋಟ ಶ್ರೀನಿವಾಸ ಪೂಜಾರಿ ಕಾಂಗ್ರೆಸ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಸಮಸ್ಯೆಗಳ ಪರಿಹಾರಕ್ಕೆ ತ್ವರಿತ ಕ್ರಮ ಕೈಗೊಳ್ಳಲು ಸಂಸದ ಸೂಚನೆ

Jan 31 2025, 12:45 AM IST
ಹೆದ್ದಾರಿ ಕಾಮಗಾರಿಯಿಂದಾಗಿ ಪೇರಮೊಗೆರು ಎಂಬಲ್ಲಿ ದೇಂತಡ್ಕ ದೇವಾಲಯಕ್ಕೆ ಸಂಪರ್ಕ ರಸ್ತೆಯೇ ಇಲ್ಲದಂತಾಗಿರುವ ಬಗ್ಗೆ ಜನರು ಸಂಸದರಿಗೆ ಅಹವಾಲು ಸಲ್ಲಿಸಿದರು. ದೇವಾಲಯ ಸಂಪರ್ಕಿಸುವ ರಸ್ತೆಯನ್ನು ಹೆದ್ದಾರಿಯೊಂದಿಗೆ ಜೋಡಿಸಲು ಅಗತ್ಯ ಕ್ರಮ ಕೈಕೊಳ್ಳುವಂತೆ ಸಂಸದರು ಸೂಚಿಸಿದರು.

ಹಿಂದೂ, ಹಿಂದುತ್ವದ ಬಗ್ಗೆ ಕಾಂಗ್ರೆಸ್‌ಗೆ ಅಸಡ್ಡೆ ಭಾವನೆ : ಸಂಸದ ಜಗದೀಶ ಶೆಟ್ಟರ್‌

Jan 30 2025, 12:33 AM IST
ಪ್ರಯಾಗರಾಜ್‌ನಲ್ಲಿ 144 ವರ್ಷಗಳ ನಂತರ ಕುಂಭಮೇಳ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರು ಕ್ಷುಲ್ಲಕ ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಕುಂಭಮೇಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ಸರಿಯಲ್ಲ.

ಪ್ರಾಯೋಜಿತ ಯೋಜನೆಗೆ ಸಾಲ ವಿತರಣೆ ವಿಳಂಬ ಸಲ್ಲ: ಸಂಸದ ಪಿ.ಸಿ.ಗದ್ದಿಗೌಡರ

Jan 30 2025, 12:32 AM IST
ಪ್ರತಿಯೊಂದು ಸರಕಾರಿ ಪ್ರಾಯೋಜಿತ ಯೋಜನೆಗಳಿಗೆ ವಿಳಂಬವಿಲ್ಲದೇ ಆದ್ಯತೆ ಮೇರೆಗೆ ಸಾಲ ಮಂಜೂರಾತಿ ನೀಡುವ ಕಾರ್ಯವಾಗಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಬ್ಯಾಂಕರ್ಸ್‌ಗಳಿಗೆ ಸೂಚನೆ ನೀಡಿದರು.

ಅರಣ್ಯ ಅತಿಕ್ರಮಣದಾರರ ದಿಕ್ಕು ತಪ್ಪಿಸುವ ಕೆಲಸ: ಸಂಸದ ಕಾಗೇರಿ ಆರೋಪ

Jan 29 2025, 01:31 AM IST
ಹೊಸದಾಗಿ ಅರಣ್ಯ ಅತಿಕ್ರಮಣ ಮಾಡಿಕೊಳ್ಳಲು ಯಾವುದೇ ಅವಕಾಶವಿಲ್ಲ. ಹಲವು ತಲೆಮಾರಿನಿಂದ ಅರಣ್ಯ ಅತಿಕ್ರಮಣ ಮಾಡಿಕೊಂಡು ವಾಸವಾಗಿರುವವವರಿಗೆ ಯಾವುದೇ ತೊಂದರೆ ಇಲ್ಲ. ಇದರಿಂದ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಂಸದ ಕಾಗೇರಿ ತಿಳಿಸಿದರು.

ಜ್ಞಾನ ಇದ್ದವರು ಜಗತ್ತು ಆಳುತ್ತಾರೆ-ಸಂಸದ ಬೊಮ್ಮಾಯಿ

Jan 28 2025, 12:47 AM IST
ಮಕ್ಕಳಿಗೆ ಒಳ್ಳೆಯ ಶಿಕ್ಷಣದ ಅವಕಾಶ ಕೊಟ್ಟರೆ ಅವರು ಯಾವುದೇ ಮಕ್ಕಳ ಜತೆ ಪೈಪೋಟಿ ಮಾಡುತ್ತಾರೆ. 21ನೇ ಶತಮಾನ ಜ್ಞಾನದ ಶತಮಾನ. ಜ್ಞಾನ ಇದ್ದವರು ಜಗತ್ತನ್ನು ಆಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಎಲ್ಲ ದಾನಕ್ಕಿಂತ ವಿದ್ಯಾದಾನ ಶ್ರೇಷ್ಠ: ಸಂಸದ ಮಲ್ಲೇಶ್ ಬಾಬು

Jan 28 2025, 12:46 AM IST
ಶೈಕ್ಷಣಿಕ ಸಂಸ್ಥೆ ಕಟ್ಟಿ ಬೆಳೆಸಬೇಕಾದರೆ ಎಲ್ಲರ ಶ್ರಮವಿದೆ, ನಮ್ಮದು ಶೈಕ್ಷಣಿಕ ಸಂಸ್ಥೆಯಿದ್ದು, ಅದರ ಸಾಧಕ- ಬಾಧಕಗಳು ನನಗೆ ತಿಳಿದಿವೆ. ವಿದ್ಯಾಸಂಸ್ಥೆ ಬೆಳೆಯಲು ಶಿಕ್ಷಕರ ಸಹಕಾರ ಅತಿ ಮುಖ್ಯ ಎಂದರು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ವಾತಾವರಣ ನಿರ್ಮಿಸಿರುವ ಶಾಲೆಯು, ಇನ್ನೂ ಉತ್ತಂಗಕ್ಕೆ ಬೆಳೆಯಲಿ ಎಂದು ಆಶಿಸಿದರು.

ವಿದ್ಯಾರ್ಥಿಗಳು ಸಂವಿಧಾನ ಅಧ್ಯಯನ ಮಾಡಲಿ: ಸಂಸದ ಕಾಗೇರಿ

Jan 27 2025, 12:46 AM IST
ದೇಶ ಪ್ರಜಾಪ್ರಭುತ್ವ ವ್ಯವಸ್ಥೆಗೆ ತೆರಳಿದ್ದು ಮಹತ್ವದ ಹೆಜ್ಜೆ. ಬಿ.ಆರ್. ಅಂಬೇಡ್ಕರ್ ನೇತೃತ್ವದ ಸಮಿತಿ ೨ ವರ್ಷಗಳಿಗೂ ಅಧಿಕ ಚರ್ಚೆ ನಡೆಸಿ ದೇಶಕ್ಕೆ ಬೇಕಾದ ಸಂವಿಧಾನ ರಚಿಸಿದ್ದಾರೆ.

ಹೆದ್ದಾರಿ ಸೇತುವೆ ಶೀಘ್ರ ಪೂರ್ಣಗೊಳಿಸಿ: ಸಂಸದ ವಿಶ್ವೇಶ್ವರ ಹೆಗಡೆ

Jan 27 2025, 12:46 AM IST
ಸೇತುವೆಯನ್ನೂ 12 ಮೀ. ಅಗಲೀಕರಣ ಮಾಡಿ ವಾಹನಗಳು ಸುಗಮವಾಗಿ ಓಡಾಡಲು ಅನುಕೂಲ ಮಾಡಿಕೊಡಬೇಕು ಎಂದು ಲಾರಿ ಮಾಲೀಕರು ಒತ್ತಾಯಿಸಿದರು.

ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಸಂವಿಧಾನ ಕಾರಣ: ಸಂಸದ ಬೊಮ್ಮಾಯಿ

Jan 27 2025, 12:45 AM IST
ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 118
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved