• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ

Jul 09 2025, 12:19 AM IST
ಮುಖ್ಯಮಂತ್ರಿ ಆಗುವುದಕ್ಕೆಂದೇ ಕಾಂಗ್ರೆಸ್ ಪಕ್ಷದಲ್ಲಿ 4 ಗುಂಪುಗಳಾಗಿ ಶಾಸಕರು, ಸಂಸದರು ಪರಸ್ಪರ ಕಚ್ಚಾಡುತ್ತಿದ್ದಾರೆ. ಸರ್ಕಾರಿ ಕಚೇರಿಗಳು ಸಿದ್ದರಾಮಯ್ಯನ ವಸೂಲಿ ಕೇಂದ್ರಗಳಾಗಿವೆ ಎಂದು ಚಿತ್ರದುರ್ಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹರಿಹಾಯ್ದಿದ್ದಾರೆ.

ಆಲಮಟ್ಟಿ-ಯಾದಗಿರಿ ರೈಲು ಮಾರ್ಗದ ಸಮೀಕ್ಷೆಗೆ ಆದೇಶ: ಸಂಸದ ಜಿಗಜಿಣಗಿ

Jul 07 2025, 11:48 PM IST
ಆಲಮಟ್ಟಿ: ಆಲಮಟ್ಟಿ ಹಾಗೂ ಆಲಮಟ್ಟಿ ಡ್ಯಾಂ ಸೈಟ್ ಸಂಪರ್ಕ ಕಲ್ಪಿಸಲು ಅಡ್ಡಿಯಾಗಿರುವ ಆಲಮಟ್ಟಿ ರೈಲು ನಿಲ್ದಾಣದ ಬಳಿ ಅಂಡರ್‌ ಪಾಸ್‌ ನಿರ್ಮಿಸುವುದಾಗಿ ಸಂಸದ ರಮೇಶ ಜಿಗಜಿಣಗಿ ಭರವಸೆ ನೀಡಿದರು.

ಸಮಾಜ ವಿಷಯದಲ್ಲಿ ರಾಜಕೀಯ ಬೆರೆಸೋದು ಬೇಡ: ಸಂಸದ ಗದ್ದಿಗೌಡರ

Jul 07 2025, 11:48 PM IST
ಸಮಾಜದ ಹಲವಾರು ನಾಯಕರು ವಿವಿಧ ರಾಜಕೀಯ ಪಕ್ಷದಲ್ಲಿದ್ದಾರೆ. ಸಮಾಜ ವಿಷಯ ಬಂದಾಗ ಪ್ರತಿಯೊಬ್ಬರೂ ಒಂದಾಗುವ ಮೂಲಕ ರಾಜಕೀಯ ಬೆರೆಸದೇ ಸಮಾಜದ ಪರ ಕೆಲಸ ಮಾಡುತ್ತಿದ್ದಾರೆ. ಸಮಾಜದಲ್ಲಿ ಪ್ರತಿಯೊಬ್ಬರು ಒಂದೇ ಭಾವನೆಯಿಂದ ನಡೆದಾಗ ಸಮಾಜ ಅಭಿವೃದ್ಧಿಯಾಗಲು ಸಾಧ್ಯವಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

8ರಂದು ಮಾಜಿ ಸಂಸದ ಡಾ.ಸಿದ್ದೇಶ್ವರ್ ಜನ್ಮದಿನಾಚರಣೆ

Jul 06 2025, 01:48 AM IST
ಮಾಜಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಜನ್ಮದಿನ ಪ್ರಯುಕ್ತ ಸಿದ್ದೇಶ್ವರ್ ಅಭಿಮಾನಿಗಳ ಬಳಗದಿಂದ ಜು.8 ರಂದು ಬೆಳಗ್ಗೆ 10.30ಕ್ಕೆ "ನಮ್ಮಭಿಮಾನ ಕಾರ್ಯಕ್ರಮ "ವನ್ನು ನಗರದ ಅಭಿನವ ರೇಣುಕ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಮುಖಂಡ ಯಶವಂತ ರಾವ್ ಜಾಧವ್ ಹೇಳಿದ್ದಾರೆ.

ನಾನು ಧಾರ್ಮಿಕ ಸ್ಥಳದ ವಸ್ತ್ರ ಸಂಹಿತೆ ಪರ : ಸಂಸದ ಯದುವೀರ್‌

Jul 03 2025, 11:49 PM IST

ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ರೈಲ್ವೆ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ಜಿಗಜಿಣಗಿ

Jul 03 2025, 11:48 PM IST
ವಿಜಯಪುರ ನಗರದ ರೈಲ್ವೆ ನಿಲ್ದಾಣಕ್ಕೆ ಸಂಸದ ರಮೇಶ ಜಿಗಜಿಣಗಿ ಅವರು ಭೇಟಿ ನೀಡಿ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿ ವೀಕ್ಷಿಸಿದರು.

ಆಷಾಢ ಶುಕ್ರವಾರದ ಹಿನ್ನೆಲೆ: ಚಾಮುಂಡೇಶ್ವರಿ ದರ್ಶನ ಪಡೆದ ಸಂಸದ ಯದುವೀರ್

Jul 03 2025, 11:47 PM IST
2000 ರು. ಟಿಕೆಟ್, 300 ರು. ಟಿಕೆಟ್, ಸಾಮಾನ್ಯ ದರ್ಶನ ಭಾಗದಲ್ಲಿ ವೀಕ್ಷಣೆ ನಡೆಸಿದ್ದೇನೆ. ಬೆಟ್ಟದಲ್ಲಿ ಭಕ್ತಾದಿಗಳಿಗೆ ಅವ್ಯವಸ್ಥೆ ಆಗಿದೆ ಎಂದು ದೂರು ಕೇಳಿ ಬಂದಿತ್ತು. ಅದರ ಪ್ರಯುಕ್ತ ನಾನು ಒಬ್ಬ ಜನಪ್ರತಿನಿಧಿಯಾಗಿ ಭೇಟಿ ಮಾಡಿದ್ದೇನೆ. ಎಲ್ಲವನ್ನೂ ವೀಕ್ಷಿಸಿದ್ದೇನೆ.

ಗ್ಯಾರಂಟಿಯಿಂದ ಜನರ ಆರ್ಥಿಕ ಸಬಲತೆ: ಸಂಸದ ಹಿಟ್ನಾಳ

Jul 02 2025, 11:51 PM IST
ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದು, ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದ ಜನರು ಆರ್ಥಿಕವಾಗಿ ಸದೃಢರಾಗಿ ನೆಮ್ಮದಿಯಿಂದ ಬದುಕುವಂತಾಗಿದೆ. ಅದರಲ್ಲೂ ಕಡು ಬಡವರು, ಕೃಷಿ ಕೂಲಿ-ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ.

ಮೋದಿ ವಿಶ್ವ ಮೆಚ್ಚಿದ ಪ್ರಧಾನಿ: ಸಂಸದ ಬಿ. ವೈ ರಾಘವೇಂದ್ರ

Jul 02 2025, 11:50 PM IST
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದದ್ದನ್ನು, ಮತ್ತೆ ನಾವು ಇಂದಿರಾ ಗಾಂಧಿ ಅವರ ಕಾಲದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಳೆದುಕೊಂಡೆವು, ದೇಶದ ಕಾನೂನು ಸುವ್ಯವಸ್ಥೆ ಹಾಳು ಮಾಡಿ, ಕಾಂಗ್ರೆಸ್‌ ಪಕ್ಷ ಭಷ್ಟಾಚಾರ ಆಡಳಿತ ಹಾಗೂ ಜನವಿರೋಧಿ ಅಡಳಿತಕ್ಕೆ ಮುಂದಾದಾಗ ಯುವಕರು ಸೇರಿದಂತೆ ದೇಶದ ತುಂಬ ಜನದಂಗೆ ಎದ್ದರು. ಮೋದಿ ಅವರ 11 ವರ್ಷದ ಆಡಳಿತದಲ್ಲಿ ವಿಶ್ವ ಮಟ್ಟದ ಜನಪ್ರಿಯತೆ ಗಳಿಸಿದ್ದಾರೆ ಎಂದ ಸಂಸದ ಬಿ. ವೈ ರಾಘವೇಂದ್ರ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

ಕೇಂದ್ರ ಸರ್ಕಾರದಿಂದ ಲೋಕಸಭಾ ಕ್ಷೇತ್ರಕ್ಕೆ ೩೩೦ ಗ್ರಂಥಾಲಯ ಮಂಜೂರು: ಸಂಸದ ಕಾಗೇರಿ

Jul 02 2025, 11:48 PM IST
ಕೇಂದ್ರ ಸರ್ಕಾರದ ವಿಶೇಷ ಅನುದಾನದ ಅಡಿಯಲ್ಲಿ ರಾಜ್ಯಕ್ಕೆ ಗ್ರಾಮ ಗ್ರಂಥಾಲಯಗಳನ್ನು ಪ್ರಾರಂಭಿಸಲು ಅನುಮತಿ ನೀಡಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 106
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved