ಜಿಎಸ್ಟಿ ಇಳಿಕೆ ಹಿನ್ನೆಲೆ: ಎಲ್ಲ ಅಸೆಂಬ್ಲಿ ಕ್ಷೇತ್ರಗಳಲ್ಲಿ ಅಭಿಯಾನ, ನಾಗರಿಕ ಸಂವಾದ: ಸಂಸದ ಚೌಟ
Sep 27 2025, 12:03 AM ISTಅಕ್ಟೋಬರ್ 20ರ ವರೆಗೆ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿಯಾನ ನಡೆಸಲಾಗುವುದು. ಜಿಎಸ್ಟಿ ಇಳಿಕೆಯ ಲಾಭ ಜನರಿಗೆ ದೊರೆಯಬೇಕು ಎಂಬ ಉದ್ದೇಶದೊಂದಿಗೆ ನಾಗರಿಕರ ಜತೆ ಸಂವಾದ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ, ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದರು.