• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಿಂಗಾಯತ ಉಪ ಪಂಗಡಗಳು ಒಂದಾಗಬೇಕು: ಸಂಸದ ಬಿ.ವೈ.ರಾಘವೇಂದ್ರ

Sep 14 2024, 01:51 AM IST
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಶಿವಮೊಗ್ಗ ವತಿಯಿಂದ ಶುಕ್ರವಾರ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಯೋಜಿಸಲಾಗಿತ್ತು.

ನಮ್ಮ ಕುಟುಂಬದ ಮೇಲೆ ಆಯನೂರು ಮಂಜುನಾಥ್‌ ಸುಳ್ಳು ಆರೋಪ : ಸಂಸದ ಬಿ.ವೈ.ರಾಘವೇಂದ್ರ ಕಿಡಿ

Sep 13 2024, 01:38 AM IST

ನಮ್ಮ ಕುಟುಂಬ ಆಸ್ಪತ್ರೆಗೆ ಸೇರಿದ ಜಾಗವನ್ನು ಕೆಐಡಿಬಿಯ ಎಲ್ಲಾ ನಿಯಮವಳಿಗಳ ಪ್ರಕಾರವೇ ಪಡೆದುಕೊಂಡಿದೆ. ಕಾಂಗ್ರೆಸ್‌ ವಕ್ತಾರ ಆಯನೂರು ಮಂಜುನಾಥ್‌ ಅವರು ನಮ್ಮ ಕುಟುಂಬದ ಮೇಲೆ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ನೈತಿಕ ಶಿಕ್ಷಣ ಮೂಲಕ ಮಕ್ಕಳ ಭವಿಷ್ಯ ರೂಪಿಸಿ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ - ಸಂಸದ ಬಿ.ವೈ.ರಾಘವೇಂದ್ರ

Sep 12 2024, 02:07 AM IST
ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ತುಮರಿ ಸೇತುವೆ ಒಂದು ಐತಿಹಾಸಿಕ ಮೈಲುಗಲ್ಲು- ಹಿನ್ನೀರಿನ ಜನರ ಬಹುಕಾಲದ ಕನಸು : ಸಂಸದ ರಾಘವೇಂದ್ರ

Sep 12 2024, 01:59 AM IST
ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ನಿರ್ಮಾಣ ಸ್ಥಳಕ್ಕೆ ಮಂಗಳವಾರ ಭೇಟಿ ಕಾಮಗಾರಿ ಪರಿಶೀಲನೆ ನಡೆಸಿದ ಸಂಸದ ರಾಘವೇಂದ್ರ ತುಮರಿ ಸೇತುವೆ ಐತಿಹಾಸಿಕ ಮೈಲುಗಲ್ಲಾಗಲಿ ಎಂದು ಹೇಳಿದರು.

ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಹಾಸನ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ಗೀಗ ‘ಸೀರೆ’ ಸಂಕಷ್ಟ!

Sep 11 2024, 01:33 AM IST
ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಹಾಸನ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ವಿರುದ್ಧದ ಕಾನೂನಿನ ಕುಣಿಕೆ ಬಿಗಿಗೊಳಿಸಲು ಮುಂದಾಗಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ), ಆರೋಪಿಯನ್ನು ಡಿಎನ್‌ಎ ಪರೀಕ್ಷೆಗೊಳಪಡಿಸಿರುವ ಮಹತ್ವದ ಬೆಳವಣಿಗೆ ನಡೆದಿದೆ.

ಬೆಂಗಳೂರಿಗೆ ಶರಾವತಿ ನದಿ ನೀರು ಒಯ್ಯುವ ನಿರ್ಧಾರದ ಪುನರ್ ಪರಿಶೀಲನೆ ಅಗತ್ಯ : ಸಂಸದ ಬಿ.ವೈ.ರಾಘವೇಂದ್ರ

Sep 11 2024, 01:16 AM IST
ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿರುವುದು ಖಂಡನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಸ್ಮಶಾನಗಳ ಅಭಿವೃದ್ಧಿಗೆ ಸಂಸದ ತುಕಾರಾಂ ತಾಕೀತು

Sep 11 2024, 01:13 AM IST
ಮಂಗಳವಾರ ಹೊಸಪೇಟೆಯ ಜಿಲ್ಲಾಡಳಿತ ಭವನದಲ್ಲಿ ಕೇಂದ್ರ ಪುರಷ್ಕೃತ ಕಾರ್ಯಕ್ರಮಗಳ 2024-25ನೇ ಸಾಲಿನ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಸ್ಮಶಾನಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಯಿತು.

ಮುಡಾ ಹಗರಣದಲ್ಲಿ ಹೈಕೋರ್ಟ್‌ ಅಸ್ತು ಎಂದರೆ ಸಿಎಂ ರಾಜೀನಾಮೆ ನೀಡಲಿ: ಮಾಜಿ ಸಂಸದ ಪ್ರತಾಪ್ ಸಿಂಹ

Sep 11 2024, 01:10 AM IST

ಮುಡಾ ಹಗರಣ ಸಂಬಂಧ   ಅಂತಿಮ ತೀರ್ಪು ಹೊರ ಬಿದ್ದಿಲ್ಲ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ಅಸ್ತು ಎಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಿ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆಗ್ರಹಿಸಿದರು 

ಫಲಾನುಭವಿಗಳಿಗೆ ಸೌಲಭ್ಯಗಳನ್ನು ಸುಲಭವಾಗಿ ಒದಗಿಸಿ: ಬ್ಯಾಂಕ್‌ಗಳಿಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ನಿರ್ದೇಶನ

Sep 11 2024, 01:04 AM IST
ಮುದ್ರಾ ಯೋಜನೆಯಡಿ ಜಿಲ್ಲೆಯ ವಿವಿಧ ಬ್ಯಾಂಕ್‌ಗಳಿಗೆ ಪ್ರಸಕ್ತ ಸಾಲಿಗೆ ಒಟ್ಟು 1,300 ಗುರಿ ನೀಡಲಾಗಿದ್ದರೂ ಈವರೆಗೆ ಕೇವಲ 8 ಅರ್ಜಿಗಳು ಮಾತ್ರ ಸ್ವೀಕೃತವಾಗಿರುವ ಬಗ್ಗೆ ಸಂಸದ ಬ್ರಿಜೇಶ್‌ ಚೌಟ ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ನವರ ಅಕ್ರಮ ಮತಪಟ್ಟಿ ವಿರೋಧಿಸಿ ಕೋರ್ಟ್‌ಗೆ ಮೊರೆ : ಸಂಸದ ಡಾ.ಕೆ.ಸುಧಾಕರ್

Sep 11 2024, 01:02 AM IST
ಕಾಂಗ್ರೆಸ್ ನವರು ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷ ಚುನಾವಣೆಯಲ್ಲಿ ಸೋಲುವ ಹತಾಶೆಯಲ್ಲಿ ಈ ರೀತಿಯಾಗಿ ವಾಮಮಾರ್ಗ ಅನುಸರಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ವಾಸವಿರುವ ಎಂಎಲ್ಸಿಗಳನ್ನು ಚಿಕ್ಕಬಳ್ಳಾಪುರ ನಿವಾಸಿಗಳೆಂದು ಸುಳ್ಳು ದಾಖಲೆ ಸೃಷ್ಟಿಸಿ ಮತಪಟ್ಟಿಗೆ ಸೇರಿಸಲಾಗಿದೆ
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 95
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved