• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವ ವಧು-ವರರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲಿ: ಸಂಸದ ತುಕಾರಾಂ

Sep 10 2024, 01:32 AM IST
ನಾನು ಕೇವಲ ಸಂಸದನಾಗಿ ಅಲ್ಲ, ಸಹೋದರನಾಗಿ ಕ್ಷೇತ್ರದಲ್ಲಿ ಸೇವೆ ಮಾಡುವೆ. ಹೊಸಪೇಟೆ ನಗರದಲ್ಲೂ ಶೀಘ್ರವಾಗಿ ಜನ ಸಂಪರ್ಕ ಕಚೇರಿ ತೆರೆಯುವೆ.

ಸೆಪ್ಟೆಂಬರ್‌ 15ಕ್ಕೆ ಪ್ರಜಾಪ್ರಭುತ್ವ ದಿನ ಹಿನ್ನೆಲೆ ಮಾನವ ಸರಪಳಿ ನಿರ್ಮಾಣ: ಸಂಸದ ಸುನಿಲ್‌ ಬೋಸ್‌

Sep 10 2024, 01:32 AM IST
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಇದೇ ಸೆ.15ರಂದು ಆಚರಿಸಲಾಗುತ್ತಿದ್ದು, ರಾಜ್ಯದ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಚಾಮರಾಜನಗರ ಜಿಲ್ಲೆಯವರೆಗೆ ಅತಿ ಉದ್ದದ ಮಾನವ ಸರಪಳಿ ರಚಿಸಲಾಗುತ್ತಿದೆ ಎಂದು ಸಂಸದ ಸುನಿಲ್‌ ಬೋಸ್‌ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜೀನಾಮೆಗೆ ಟಿಎಂಸಿ ಸಂಸದ ಸರ್ಕಾರ್‌ ನಿರ್ಧಾರ

Sep 09 2024, 01:36 AM IST
ಆರ್‌ಜೆ ಕರ್‌ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ನಿರ್ವಹಿಸಿದ ರೀತಿ ಖಂಡಿಸಿ ಟಿಎಂಸಿ ಸಂಸದ, ಮಾಜಿ ಐಎಎಸ್‌ ಅಧಿಕಾರಿ ಜವಾಹರ್‌ ಸರ್ಕಾರ್‌, ರಾಜ್ಯಸಭೆ ಸದಸ್ಯತ್ವ ಮತ್ತು ರಾಜಕೀಯಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ಶಿಕ್ಷಣ, ಆರೋಗ್ಯ ಕ್ಷೇತ್ರ ಸಮಾಜದ ಎರಡು ಕಣ್ಣುಗಳು: ಸಂಸದ ತುಕಾರಾಂ

Sep 06 2024, 01:13 AM IST
ದೇವಸ್ಥಾನದ ಗಂಟೆಯ ಜೊತೆಗೆ ಶಾಲೆಯ ಗಂಟೆ ಬಾರಿಸಿದಾಗ ನಾವು ಉದ್ಧಾರವಾಗುವುದರ ಜೊತೆಗೆ ಸಮಾಜವೂ ಉದ್ಧಾರವಾಗಲಿದೆ.

ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡ ಸಂಸದ ಶ್ರೇಯಸ್‌ ಪಟೇಲ್‌

Sep 06 2024, 01:09 AM IST
ಸರ್ಕಾರಿ ಶಾಲೆಗೆ ಪ್ರತಿಯೊಬ್ಬರು ಮಕ್ಕಳನ್ನು ದಾಖಲಿಸುವ ನಿಟ್ಟಿನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರವೂ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ಅವರ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ದಾಖಲಿಸುವಂತೆ ಕಟ್ಟಪ್ಪಣೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ತಿಳಿಸಿದರು. ಪಟ್ಟಣದ ಶಿಕ್ಷಕರ ಭವನದಲ್ಲಿ ತಾಲೂಕು ಆಡಳಿತ, ತಾ. ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಯೋಜನೆ ಮಾಡಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೬ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರಿ ಸೌಲಭ್ಯ ಅರ್ಹರಿಗೆ ತಲುಪಲಿ: ಸಂಸದ ತುಕಾರಾಂ

Sep 05 2024, 12:38 AM IST
ಯೋಜನೆಗಳ ಬಗ್ಗೆ ತಿಳಿದುಕೊಂಡು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ ಯೋಜನೆಯ ಸೌಲಭ್ಯ ಅರ್ಹರಿಗೆ ತಲುಪಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು.

ಶಿವಮೊಗ್ಗ ವಿಮಾನ ನಿಲ್ದಾಣ ಲೈಸೆನ್ಸ್‌ ನವೀಕರಣವಾಗದಿದ್ರೆ ಹಾರಾಟಕ್ಕೆ ತೊಡಕು: ಸಂಸದ ಬಿ.ವೈ. ರಾಘವೇಂದ್ರ

Sep 05 2024, 12:36 AM IST
ವಿಮಾನ ಹಾರಾಟಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ನೀಡಿದ್ದ ಲೈಸೆನ್ಸ್‌ ಅವಧಿ ಪೂರ್ಣಗೊಳ್ಳುವುದಕ್ಕೆ ಇನ್ನು 20 ದಿನ ಬಾಕಿ ಇದ್ದು, ನವೀಕರಣವಾಗದಿದ್ದರೆ ಹಾರಾಟಕ್ಕೆ ತೊಂದರೆ ಎಂದು ಸಂಸದ ರಾಘವೇಂದ್ರ ಹೇಳಿದರು.

ಸಂಸದ ಡಾ. ಸಿ. ಎನ್‌. ಮಂಜುನಾಥ್ ಗೆಲುವಿಗೆ ಬಸವನ ಹರಕೆ ತೀರಿಸಿದ ಪತ್ನಿ ಅನುಸೂಯಮ್ಮ

Sep 05 2024, 12:30 AM IST
ಸಂಸದ ಡಾ.ಸಿ.ಎನ್‌. ಮಂಜುನಾಥ್ ಅವರ ಪತ್ನಿ ಅನುಸೂಯಮ್ಮ ಅವರು ಬುಧವಾರ ತಾಲೂಕಿನ ಚಿರಣಕುಪ್ಪೆ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಬಸವನನ್ನು ಬಿಟ್ಟು ತಮ್ಮ ಹರಕೆ ತೀರಿಸಿದರು.

ಕೆರೆಗೆ ನದಿ ನೀರು ಹರಿಸುವ ಯೋಜನೆ ಸಮೀಕ್ಷೆ ಪೂರ್ಣಗೊಳಿಸಿ : ಮಾಜಿ ಸಂಸದ ಜಿ.ಎಸ್. ಬಸವರಾಜು

Sep 04 2024, 02:11 AM IST
ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪಶ್ಚಿಮಾಭಿಮುಖವಾಗಿ ಹರಿಯುವ ನದಿ ನೀರನ್ನು, ಬಯಲು ಪ್ರದೇಶಗಳಿಗೆ ಹರಿಸಬಹುದು ಎಂಬುದನ್ನು ಮೊಟ್ಟ ಮೊದಲು ಪರಿಚಯಿಸಿದ್ದಾರೆ.

ಹಿಂದೂಗಳ ಏಳಿಗೆಯ ಜಾತಿಗಣತಿಗೆ ಬಿಜೆಪಿ ವಿರೋಧ ಏಕೆ: ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್‌

Sep 04 2024, 02:02 AM IST

  ಜನರನ್ನು ಜನರ ಮೇಲೆ ಎತ್ತಿಕಟ್ಟುವ ಬಿಜೆಪಿಯ ದ್ವೇಷದ ಮನಸ್ಥಿತಿ ಸಹಿಸಲಾಗದೆ ರಾಜೀನಾಮೆ ನೀಡಿದೆ ಎಂದರು.

  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 95
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved