• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ಅಣ್ಣ 23 ನೇ ವಯಸ್ಸಿಗೆ ನಿಮ್ಮ ವಿರುದ್ಧ ತೊಡೆ ತಟ್ಟಿ ನಿಂತಿದ್ದವರು : ಮಾಜಿ ಸಂಸದ ಡಿ.ಕೆ.ಸುರೇಶ್

Nov 10 2024, 02:03 AM IST

  ದುಡ್ಡಿಗೆ ನಮ್ಮ ತಂದೆತಾಯಿ ಯಾರ ಹತ್ತಿರವೂ ನಮ್ಮನ್ನು ಕಳಿಸಿಲ್ಲ. ನಮ್ಮ ಅಣ್ಣ 23 ನೇ ವಯಸ್ಸಿಗೆ ನಿಮ್ಮ ವಿರುದ್ಧ ತೊಡೆ ತಟ್ಟಿ ನಿಂತಿದ್ದವರು. ತೊಡೆ ತಟ್ಟು ನಾನಿದ್ದೇನೆ ಎಂದು ನಮ್ಮ ಅಪ್ಪ ಹೇಳಿದ್ದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ತಿರುಗೇಟು ನೀಡಿದರು.

ಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಮಂಜೂರು ಮಾಡಿದ್ದ ₹300 ಕೋಟಿ ವಾಪಸ್ - ಸಂಸದ ಬೊಮ್ಮಾಯಿ

Nov 10 2024, 01:59 AM IST
ಶಿಗ್ಗಾಂವಿ ಸವಣೂರು ಕ್ಷೇತ್ರಕ್ಕೆ ನಾನು ಮಂಜೂರು ಮಾಡಿದ್ದ ₹300 ಕೋಟಿ ಸಿಎಂ ಸಿದ್ದರಾಮಯ್ಯ ವಾಪಸ್ ಪಡೆದಿದ್ದು, ಅದನ್ನು ನಮ್ಮ ಕ್ಷೇತ್ರಕ್ಕೆ ಬಿಡುಗಡೆ ಮಾಡಿ ಇಲ್ಲಿ ಬಂದು ಮತ ಕೇಳಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.

ಶಿವಾಜಿ ಮಹಾರಾಜರದ್ದು ನ್ಯಾಯದ ಹೋರಾಟವಾಗಿತ್ತು: ಸಂಸದ ಸಾಗರ್ ಖಂಡ್ರೆ

Nov 10 2024, 01:56 AM IST
ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ನಡೆದ ಶಿವಾಜಿ ಮಹಾರಾಜರ ಅಶ್ವಾರೂಢ ಪುತ್ಥಳಿ ಅನಾವರಣಗೊಳಿಸಲಾಯಿತು.

ಬಿಜೆಪಿಗೆ ಮತ ಹಾಕಿ ಸರ್ಕಾರಕ್ಕೆ ಎಚ್ಚರಿಕೆ ನೀಡಿ-ಸಂಸದ ಶೆಟ್ಟರ್‌

Nov 10 2024, 01:53 AM IST
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾಡಿರುವ ಅಭಿವೃದ್ಧಿ ಮುಂದುವರಿಯಬೇಕೆಂಬ ಬಯಕೆ ಜನರಿಗಿದೆ. ಹೀಗಾಗಿ ಭರತ್ ಬೊಮ್ಮಾಯಿ ಹೆಚ್ಚಿನ ಅಂತರದಿಂದ ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಹೇಳಿದರು.

ವಕ್ಫ್ ವಿವಾದ : ನೊಂದ ರೈತರಿಗೆ ನ್ಯಾಯ ಕೊಡಿಸಲು ಒಗ್ಗಟ್ಟಿನ ಹೋರಾಟ : ಮಾಜಿ ಸಂಸದ ಪ್ರತಾಪ್ ಸಿಂಹ

Nov 10 2024, 01:48 AM IST
ಹಿಂದೂ ನೆಲದಲ್ಲಿ ಹಿಂದುಗಳಿಗೆ ಎದುರಾಗುತ್ತಿರುವ ವಿಷಮ ಪರಿಸ್ಥಿತಿಯ ಬಗ್ಗೆ ಮಾಜಿ ಸಂಸದ ಪ್ರತಾಪ್‌ಸಿಂಹ ವಿಷಾದ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಅಡಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Nov 10 2024, 01:38 AM IST
ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಆರೋಪ ಇರುವುದರಿಂದ ಈ ತೊಡಕನ್ನು ಮೊದಲು ನಿವಾರಿಸಬೇಕಿದೆ. ಅಡಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎಂಬ ಅಂಶವನ್ನು ವಿಶ್ವ ಆರೋಗ್ಯ ಸಂಸ್ಥೆಗೂ ಮನವರಿಕೆ ಮಾಡಿಕೊಡಬೇಕಿದೆ. ಈ ಕುರಿತ ಸಂಶೋಧನೆಗಾಗಿ ಕೇಂದ್ರ ಸರ್ಕಾರ ₹೧೦ ಕೋಟಿ ನೆರವು ನೀಡಿದೆ.

ಹಸಿದವರಿಗೆ ಅನ್ನ ನೀಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಿ : ಮಾಜಿ ಸಂಸದ ಡಿ.ಕೆ.ಸುರೇಶ್

Nov 10 2024, 01:38 AM IST
6 ಕೋಟಿ ಜನರು ಆಶೀರ್ವಾದ ಮಾಡಿರುವ ಕಾಂಗ್ರೆಸ್ ಸರ್ಕಾರವನ್ನು ತೇಗಿತೀನಿ ಅಂತಿದ್ದೀರಲ್ಲ, ಇದು ನಾಡಿನ ಜನತೆಗೆ ಮಾಡುವ ಅಪಮಾನ. ಏನೇ ಆದರೂ ಈ ಸರ್ಕಾರ ತೆಗೆಯಲು ಸಾಧ್ಯವಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.

ಬೇಡಿಕೆಗಳ ಈಡೇರಿಕೆಗೆ ಕಾಲಾವಕಾಶ ನೀಡುವಂತೆ ಸಂಸದ ಮನವಿ

Nov 09 2024, 01:23 AM IST
ನೀವು ಬಿಇಎಂಎಲ್ ಕಾರ್ಖಾನೆಯಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ಕೆಲಸ ಮಾಡುತ್ತಿದ್ದು, ನಿಮ್ಮನ್ನು ಕಾಯಂಗೊಳಿಸಲು ಸಾಧ್ಯವಾಗುವುದಿಲ್ಲ. ನಿಮ್ಮನ್ನು ಕಾಯಂಗೊಳಿಸಲು ಮುಂದಾದರೆ ಇತರೆ ಸರ್ಕಾರಿ ಕಾರ್ಖಾನೆಗಳಲ್ಲಿ ಗುತ್ತಿಗೆ ಆದಾರದ ಮೇರೆಗೆ ದುಡಿಯುತ್ತಿರುವ ಕಾರ್ಮಿಕರನ್ನು ಕಾಯಂಗೊಳಿಸಬೇಕಾದ ಪರಿಸ್ಥಿತಿ ಬರಲಿದ್ದು, ಆದು ಸಾಧ್ಯವಾಗದ ಮಾತು.

ಬ್ಯಾಂಕ್‌ಗಳಲ್ಲಿ ಕನ್ನಡ ಗೊತ್ತಿರುವ ಅಧಿಕಾರಿಗಳನ್ನು ನೇಮಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ,

Nov 09 2024, 01:19 AM IST
ರಜತಾದ್ರಿಯ ಜಿಲ್ಲಾಡಳಿತ ಕೇಂದ್ರದ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಅಗ್ರಣಿ ಕೆನರಾ ಬ್ಯಾಂಕ್ ನೇತೃತ್ವದಲ್ಲಿ ಪಿಎಂ ವಿಶ್ವಕರ್ಮ ಯೋಜನೆ, ಸ್ವನಿಧಿ, ಮುದ್ರಾ ಮತ್ತು ಕೇಂದ್ರ ಸರ್ಕಾರದ ಇತರ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮ ನಡೆಯಿತು.

ಕಾಂಗ್ರೆಸ್ ಸರ್ಕಾರ ಘೋಷಿಸಿ ನೀಡುತ್ತಿರುವ ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಸಂಸದ ಶ್ರೇಯಸ್ ಪಟೇಲ್

Nov 09 2024, 01:18 AM IST

 ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ರಾಜ್ಯದ ಜನತೆಯ ಮೇಲೆ ಕಾಳಜಿ ಇದೆ. ಹಸಿದವರಿಗೆ ಮೂರು ಹೊತ್ತು ಅನ್ನ ನೀಡಲೇಬೇಕು ಎಂಬ ಹಂಬಲವಿದೆ ಇನ್ನೂ ಮೂರೂವರೆ ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಐದು ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ  

  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 107
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved