• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ.ಕ. ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಕೇಂದ್ರದಿಂದ 42 ಕೋಟಿ ರು. ಅನುದಾನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Sep 04 2024, 01:55 AM IST
ಅನುದಾನ ಬಿಡುಗಡೆಗೊಳಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಅಭಿನಂದಿಸುವುದಾಗಿ ಸಂಸದರು ತಿಳಿಸಿದ್ದಾರೆ.

ಬೆಂಗಳೂರು ಮೆಟ್ರೋದಲ್ಲಿ ಸಂಸದ ತೇಜಸ್ವಿ ಸೂರ್ಯ ಮತ್ತು ಪಿ.ಸಿ.ಮೋಹನ್‌ 'ಸರ್ಪ್ರೈಸ್' ಪರಿಶೀಲನೆ!

Sep 03 2024, 01:41 AM IST

ಸಂಸದ ತೇಜಸ್ವಿ ಸೂರ್ಯ ಮತ್ತು ಪಿ.ಸಿ.ಮೋಹನ್‌ ಅವರು ಬೆಂಗಳೂರಿನಲ್ಲಿ ಮೆಟ್ರೋ ರೈಲಿನಲ್ಲಿ 'ಸರ್ಪ್ರೈಸ್' ಪರಿಶೀಲನೆ ನಡೆಸಿ, ಪ್ರಯಾಣಿಕರ ಅಹವಾಲುಗಳನ್ನು ಆಲಿಸಿದರು.  

ಕೋವಿಡ್‌ ಹಗರಣದ ವರದಿ ಸಂಪೂರ್ಣ ರಾಜಕೀಯ ಷಡ್ಯಂತ್ರ : ಸಂಸದ ಡಾ.ಕೆ.ಸುಧಾಕರ್‌ ವಾಗ್ದಾಳಿ

Sep 03 2024, 01:35 AM IST

ಕೋವಿಡ್‌ ಹಗರಣದ ವರದಿಯನ್ನು ಸಂಸದ ಡಾ.ಕೆ.ಸುಧಾಕರ್‌ ರಾಜಕೀಯ ಷಡ್ಯಂತ್ರ ಎಂದು ಬಣ್ಣಿಸಿದ್ದಾರೆ. ಸಚಿವ ಎಂ.ಬಿ.ಪಾಟೀಲ್‌ ತಿಳಿವಳಿಕೆಯಿಂದ ಮಾತಾಡಬೇಕು ಎಂದೂ ಹೇಳಿದ್ದಾರೆ. ಕೋವಿಡ್‌ ನಿರ್ವಹಣೆಯಲ್ಲಿ ಇಡೀ ಸರ್ಕಾರದ ಪಾತ್ರವಿದ್ದು, ಒಬ್ಬ ವ್ಯಕ್ತಿಯನ್ನು ದೂಷಿಸುವುದು ಸರಿಯಲ್ಲ 

ಅರ್ಹರಿಗೆ ಯೋಜನೆ ತಲುಪಿಸಿ: ಸಂಸದ ಸುಧಾಕರ್‌

Sep 03 2024, 01:35 AM IST
ಅರ್ಹರಿಗೆ ಯೋಜನೆ ತಲುಪಿಸಿ: ಸಂಸದ ಸುಧಾಕರ್‌

ಫೋಟೋಗ್ರಫಿ ಮೂಲಕ ನೆನಪುಗಳನ್ನು ಹಸಿರಾಗಿಡುವ ಛಾಯಾಗ್ರಾಹಕ: ಸಂಸದ ತುಕಾರಾಂ

Sep 03 2024, 01:34 AM IST
ತಾಲೂಕಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಿ ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಯೋಜಿಸಲಾಗಿದೆ.

ನೀರಾವರಿ ಹುದ್ದೆ ಅಕ್ರಮ ತನಿಖೆಗೆ ಆದೇಶಿಸಿದ್ದೇ ಬಿಜೆಪಿ ಸರ್ಕಾರ : ಸಂಸದ ಗೋವಿಂದ ಕಾರಜೋಳ

Sep 03 2024, 01:30 AM IST

ಜಲಸಂಪನ್ಮೂಲ ಇಲಾಖೆಯಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ತನಿಖೆಗೆ ವಹಿಸಲಾಗಿತ್ತು ಎಂದು ಮಾಜಿ ಸಚಿವ ಹಾಗೂ ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ವಿಶ್ವದಲ್ಲೇ ಅತಿ ಹೆಚ್ಚು ಕಾರ್ಯಕರ್ತರ ಪಕ್ಷ ಬಿಜೆಪಿ: ಸಂಸದ ಕಾಗೇರಿ

Sep 02 2024, 02:09 AM IST
ಸೆಪ್ಟೆಬರ್ 2ರಂದು ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪ್ರಧಾನಿಯವರು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸೆ. 25ರೊಳಗೆ ಮುಗಿಸಿ, ಎರಡನೇ ಹಂತದಲ್ಲಿ ಅಕ್ಟೋಬರ್ 15ರ ವರೆಗೆ ಮಾತ್ರ ಅವಕಾಶವಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಕೋವಿಡ್‌ ಹಗರಣ: ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿನ ಸವಾಲು ಎದುರಿಸುತ್ತೇನೆ - ಸಂಸದ ಡಾ.ಕೆ.ಸುಧಾಕರ್‌

Sep 02 2024, 02:05 AM IST

ಕೋವಿಡ್‌ ಸಮಯದಲ್ಲಿ ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ. ತಮ್ಮ ಮೇಲೆ ಮತ್ತು ಬಿಜೆಪಿ ಸರ್ಕಾರದ ಮೇಲೆ ಹೊರಿಸಲಾಗಿರುವ ಭ್ರಷ್ಟಾಚಾರದ ಆರೋಪಗಳನ್ನು ಅಲ್ಲಗಳೆದಿದ್ದಾರೆ.  

ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಬೇಡಿ: ಸಂಸದ ರಾಘವೇಂದ್ರ

Sep 01 2024, 01:51 AM IST
ವಿವಿಧ ಯೋಜನೆಗಳಲ್ಲಿ ಮುಳುಗಡೆಯಾದ ಸಂತ್ರಸ್ತರ ಭೂಮಿಯನ್ನು ಯಾವುದೇ ಕಾರಣಕ್ಕೂ ತೆರವು ಮಾಡಬಾರದು ಎಂದು ಸಂಸದ ರಾಘವೇಂದ್ರ ತಿಳಿಸಿದರು.

ವಿಶ್ವಕರ್ಮ ಯೋಜನೆಯಿಂದ ಕುಶಲಕರ್ಮಿಗಳ ಕೈಗೆ ಬಲ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ

Sep 01 2024, 01:50 AM IST
ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಇದ್ದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 95
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved