• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೊಳಂಬ ಲಿಂಗಾಯಿತ ಸಮಾಜದಿಂದ ಸಂಸದ, ಶಾಸಕರಿಗೆ ಸನ್ಮಾನ

Aug 31 2024, 01:43 AM IST
ಕಡೂರು, ಸೆಪ್ಟೆಂಬರ್ 1ರಂದು ಕಡೂರು ತಾಲೂಕಿನ ನೊಳಂಬ ಲಿಂಗಾಯಿತ ಸಮಾಜದಿಂದ ಹಾಸನ ಸಂಸದ ಶ್ರೇಯಸ್ ಪಟೇಲ್ ಮತ್ತು ಕಡೂರು ಕ್ಷೇತ್ರದ ಶಾಸಕ ಕೆ.ಎಸ್. ಆನಂದ್ ಅವರ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

‘ಯುಕೊ’ ನಿಯೋಗದಿಂದ ಸಂಸದ ಯದುವೀರ್ ಭೇಟಿ

Aug 31 2024, 01:35 AM IST
ಯುಕೊ ಅಧ್ಯಕ್ಷ, ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದಲ್ಲಿ ಸಂಸದರ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಲಾಯಿತು. ಕೊಡವರನ್ನು ಹಿಂದುಳಿದ ವರ್ಗಗಳ ಕೇಂದ್ರದ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತಂತೆ ಸಂಸದರಿಗೆ ಮನವರಿಕೆ ಮಾಡಿಕೊಡಲಾಯಿತು.

ಕಾರ್ಯಕರ್ತರ ಯಾವುದೇ ಕೆಲಸ ಮಾಡಿ ಕೊಡುವುದು ನನ್ನ ಜವಾಬ್ದಾರಿ : ಸಂಸದ ರಮೇಶ ಜಿಗ ಜಿಣಗಿ

Aug 30 2024, 02:05 AM IST

 ಕಾರ್ಯಕರ್ತರ ಅವಿರತ ಪರಿಶ್ರಮದಿಂದ ನಾನು ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರ ಯಾವುದೇ ಕೆಲಸ ಕಾರ್ಯಗಳನ್ನು ನನ್ನ ಜವಾಬ್ದಾರಿ ಎಂದು ಮಾಡಿಕೊಡುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ

Aug 30 2024, 01:10 AM IST
ದ್ವೇಷದ ರಾಜಕಾರಣಕ್ಕೆ ಬಿಜೆಪಿ ಪಾದಯಾತ್ರೆ ನಡೆಸಿಲ್ಲ. ಹಗರಣದ ಕುರಿತು ತನಿಖೆಯಾಗಿ ಶಿಕ್ಷೆಯಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಅಸಮರ್ಥ : ಚಿಕ್ಕಬಳ್ಳಾಪುರ ಸಂಸದ ಡಾ. ಕೆ.ಸುಧಾಕರ್

Aug 30 2024, 01:09 AM IST
ಹೆಚ್ಚು ಜನರನ್ನು ನೋಂದಾಯಿಸಿದರೆ ಸ್ಥಳೀಯ ಚುನಾವಣೆ ಸೇರಿ ಎಲ್ಲ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಬಹುದು. ಪಕ್ಷದ ಮರ ಗಟ್ಟಿಯಾಗಿದ್ದರೆ ನಾವೆಲ್ಲರೂ ಸುಭದ್ರವಾಗಿ ಇರಬಹುದು. ಸ್ಥಳೀಯ ಚುನಾಯಿತ ಪ್ರತಿನಿಧಿಗಳನ್ನು ಸೇರಿಸಿಕೊಂಡು ನೋಂದಣಿ ಅಭಿಯಾನ ನಡೆಸಬೇಕು ಎಂದು ಸಲಹೆ ನೀಡಿದರು.

ಕಂಗನಾ ಹೇಳಿಕೆ: ‘ಅತ್ಯಾಚಾರದ ಅನುಭವ ಅವರಿಗೆ’ ಎಂದ ಮಾಜಿ ಸಂಸದ ಸಿಮ್ರನ್‌ಜಿತ್‌ ಸಿಂಗ್‌ ಮಾನ್‌

Aug 30 2024, 01:06 AM IST
ರೈತ ಪ್ರತಿಭಟನೆಗಳ ವೇಳೆ ಅತ್ಯಾಚಾರ ನಡೆದಿತ್ತು ಎಂಬ ಕಂಗನಾ ಹೇಳಿಕೆಯನ್ನು ಖಂಡಿಸುವಾಗ ಮಾಜಿ ಸಂಸದ ಸಿಮ್ರನ್‌ಜಿತ್‌ ಸಿಂಗ್‌ ಮಾನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಕಂಗನಾ ಕೂಡ ತಿರುಗೇಟು ನೀಡಿದ್ದಾರೆ.

ಬಿಜೆಪಿ ಸದಸ್ಯತಾ ಅಭಿಯಾನ ಯಶಸ್ವಿಗೊಳಿಸಿ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Aug 29 2024, 12:54 AM IST
ರಾಷ್ಟ್ರವ್ಯಾಪಿ ನಡೆಯುವ ಈ ಅಭಿಯಾನದಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಹೊಸ ದಾಖಲೆಯನ್ನು ನಿರ್ಮಿಸಬೇಕು ಎಂದು ಸಂಸದ ಚೌಟ ಹೇಳಿದರು.

ಭ್ರಷ್ಟಾಚಾರ ಹೊಣೆಹೊತ್ತು ಸಿಎಂ ಸಿದ್ದು ರಾಜಿನಾಮೆ ನೀಡಲಿ: ಸಂಸದ ಬಿ.ವೈ.ರಾಘವೇಂದ್ರ

Aug 28 2024, 12:58 AM IST
ಹೆದ್ದಾರಿಯಲ್ಲಿ ಕನಿಷ್ಠ 60 ಕಿಲೋಮೀಟರ್‌ಗೆ ಒಂದು ಟೋಲ್ ಗೇಟ್ ಅಳವಡಿಸಬೇಕು. ಆದರೆ, ಶಿವಮೊಗ್ಗ- ಶಿರಾಳಕೊಪ್ಪ ರಸ್ತೆಯಲ್ಲಿ 35 ಕಿಲೋಮೀಟರ್‌ಗೆ ಟೋಲ್ ಗೇಟ್ ಅಳವಡಿಸಲಾಗಿದೆ.

ಕುಡತಿನಿ ಪಟ್ಟಣ ಮಾದರಿಯಾಗಿಸುವೆ: ಸಂಸದ ತುಕಾರಾಂ

Aug 28 2024, 12:52 AM IST
ಮುಂದಿನ ದಿನದಲ್ಲಿ ರಿಂಗ್‌ ರೋಡ್ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳ ಮೂಲಕ ಕುಡತಿನಿ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲಾಗುವುದು.

ನವೋದಯ ವಿದ್ಯಾಲಯಕ್ಕೆ ಸಂಸದ ರಾಜಶೇಖರ ಹಿಟ್ನಾಳ ಭೇಟಿ

Aug 28 2024, 12:49 AM IST
ಪಟ್ಟಣದ ನವೋದಯ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯರ ಮೇಲೆ ಹಲ್ಲೆ ನಡೆಸಿದ್ದು, ಪಾಲಕರು ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆ ಸಂಸದರು ಸೋಮವಾರ ಸಂಜೆ ಪಟ್ಟಣದ ನವೋದಯ ವಿದ್ಯಾಲಯಕ್ಕೆ ಭೇಟಿ ನೀಡಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 95
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved