• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಸೈಟ್‌ ಕೇಸ್‌ : ಲೋಕಾಯುಕ್ತದಿಂದ ರಾಯಚೂರು ಕಾಂಗ್ರೆಸ್ ಸಂಸದ ಕುಮಾರ ನಾಯಕ್‌ ವಿಚಾರಣೆ

Oct 20 2024, 07:52 AM IST

ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯ್ಕ್ ಅವರು ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಗೆ ಶನಿವಾರ ತೆರಳಿ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರದ ಎಲ್ಲ ನಿಗಮಗಳಲ್ಲಿ ಹಗರಣ ನಡೆದಿದ್ದು ತನಿಖೆ ನಡೆಸಬೇಕು : ಮಾಜಿ ಸಂಸದ ಎಸ್.ಮುನಿಸ್ವಾಮಿ

Oct 20 2024, 01:55 AM IST

ರಾಜ್ಯ ಸರ್ಕಾರದ ಎಲ್ಲ ನಿಗಮಗಳಲ್ಲಿ ಹಗರಣ ನಡೆದಿದ್ದು ತನಿಖೆ ನಡೆಸಬೇಕು. ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಆಗ್ರಹಿಸಿದರು.

ಲೋಕಾಯುಕ್ತ ಕಚೇರಿಗೆ ತೆರಳಿ ಮಾಹಿತಿ ನೀಡಿದ ಸಂಸದ ಕುಮಾರ್ ನಾಯ್ಕ್

Oct 20 2024, 01:46 AM IST
ಸುಮಾರು ಮೂರು ತಾಸು ವಿಚಾರಣೆ ಎದರಿಸಿದರು

ಒತ್ತುವರಿ ತೆರವು ಸ್ಥಳಕ್ಕೆ ಸಂಸದ ಶ್ರೇಯಸ್‌ ಭೇಟಿ

Oct 18 2024, 12:14 AM IST
ತಣ್ಣೀರುಹಳ್ಳದ ಬಳಿ ಬುಧವಾರ ಒತ್ತುವರಿ ತೆರವು ಮಾಡಲಾದ ಸ್ಥಳಕ್ಕೆ ಗುರುವಾರ ಎಂಪಿ ಶ್ರೇಯಸ್ ಪಟೇಲ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅಂಗಡಿ ಮಾಲಿಕರ ಸಮಸ್ಯೆಗಳನ್ನು ಆಲಿಸಿದರು. ನೋಟಿಸ್ ನೀಡದೆ ಏಕಾಏಕಿ ತೆರವು ಕಾರ್ಯಾಚರಣೆ ಮಾಡಿರುವುದು ತಪ್ಪು ನಿರ್ಧಾರ, ಯಾರು ಈ ರೀತಿ ಮಾಡಿದ್ದಾರೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಂಥವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ವಕ್ಫ್‌ ಆಸ್ತಿ ಮೇಲೆ ಸಂಸತ್‌ ನಿರ್ಮಾಣ: ಮಾಜಿ ಸಂಸದ ಬದ್ರುದ್ದೀನ್‌

Oct 17 2024, 12:45 AM IST
ದೇಶದ ಸಂಸತ್‌ ಭವನ, ದೆಹಲಿಯಲ್ಲಿರುವ ವಸಂತ ವಿಹಾರ ಮತ್ತು ದೆಹಲಿ ವಿಮಾನ ನಿಲ್ದಾಣ ವರೆಗಿನ ಸುತ್ತಮುತ್ತಲಿನ ಪ್ರದೇಶವೆಲ್ಲಾ ವಕ್ಫ್‌ ಆಸ್ತಿಗೆ ಸೇರಿದೆ ಎಂದು ಮಾಜಿ ಸಂಸದ, ಎಐಯುಡಿಎಫ್‌ ಮುಖ್ಯಸ್ಥ ಬದ್ರುದ್ದೀನ್‌ ಅಜ್ಮಲ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಂಸದ ತುಕಾರಾಂ ಕುಟುಂಬಕ್ಕೆ ಟಿಕೆಟ್‌ ಬೇಡ

Oct 17 2024, 12:05 AM IST
ಸಂಡೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಹಾಗೂ ಮೀಸಲಾತಿ ಒಂದೇ ಕುಟುಂಬಕ್ಕೆ ಮೀಸಲಾಗುವುದು ಬೇಡ.

ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಗೆ ಸಂಸದ ಕಾಗೇರಿ ಚಾಲನೆ

Oct 16 2024, 12:51 AM IST
ಖಾನಾಪುರ ಪಟ್ಟಣದ ಹೊರವಲಯದ ಶಾಂತಿನಿಕೇತನ ಪಿಯು ಕಾಲೇಜಿನ ಆವರಣದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು.

ಅಬ್ದುಲ್‌ ಕಲಾಂರ ಆತ್ಮಕಥನ ಯುವಜನರಿಗೆ ಸ್ಫೂರ್ತಿ: ಸಂಸದ ಶ್ರೇಯಸ್ ಪಟೇಲ್

Oct 16 2024, 12:38 AM IST
ಸರಳತೆ, ಪ್ರಾಮಾಣಿಕತೆ, ಮೇರು ವ್ಯಕ್ತಿತ್ವದ ದೇಶಪ್ರೇಮಿ, ಮಿಸೈಲ್ ಮ್ಯಾನ್ ಆಫ್ ಇಂಡಿಯಾ ಹಾಗೂ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ವ್ಯಕ್ತಿತ್ವ ಮತ್ತು ನೈತಿಕತೆಯಿಂದ ಕೂಡಿದ ಆದರ್ಶ ಜೀವನ ಅರಿತು ಸಾಗಬೇಕಿದೆ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಹೇಳಿದರು. ಹೊಳೆನರಸೀಪುರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ಕಾಂಗ್ರೆಸ್‌ನ ಎಲ್ಲ 136 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗಿದ್ದಾರೆ : ಮಾಜಿ ಸಂಸದ ಡಿ.ಕೆ. ಸುರೇಶ್‌

Oct 10 2024, 01:06 PM IST

ಸಚಿವರಾದ ಡಾ. ಎಚ್‌.ಸಿ.ಮಹದೇವಪ್ಪ, ಸತೀಶ್‌ ಜಾರಕಿಹೊಳಿ ಹಿರಿಯ ಸಚಿವರು. ರಾಜಕೀಯ ಹೊರತುಪಡಿಸಿ ಬೇರೆ ವಿಚಾರಕ್ಕೆ ಸೇರಿದ್ದಾರೆ. ಕಾಂಗ್ರೆಸ್‌ನ ಎಲ್ಲ 136 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗಿದ್ದಾರೆ ಎನ್ನುವ ಸಂದೇಶವನ್ನು ಈಗಾಗಲೇ ನೀಡಿದ್ದೇವೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಸ್ಪಷ್ಟಪಡಿಸಿದ್ದಾರೆ.

ಸೀಬರ್ಡ್‌ ನೌಕಾನೆಲೆಯ ಉದ್ಯೋಗದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲು ಸಂಸದ ಕಾಗೇರಿಗೆ ಮನವಿ

Oct 09 2024, 01:42 AM IST
ಕಾರವಾರದ ನೌಕಾನೆಲೆಯಲ್ಲಿ ಕೆಲಸ ಮಾಡಲು ದೂರದ ಮುಂಬೈನಲ್ಲಿ ಸಂದರ್ಶನ ನಡೆಯುತ್ತದೆ. ಇಲ್ಲಿಯೇ ನಡೆಯುವಂತಾಗಬೇಕು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 107
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved