• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಸಂಸದ ಗೋವಿಂದ ಕಾರಜೋಳ ಆಗ್ರಹ

Aug 18 2024, 01:57 AM IST

ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು. 

ಸಂಸದ ಬಿ.ವೈ.ರಾಘವೇಂದ್ರ ಜನ್ಮದಿನ: ವಿವಿಧೆಡೆ ಸೇವಾಕಾರ್ಯ

Aug 17 2024, 12:48 AM IST
ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮದಿನ ಹಿನ್ನೆಲೆ ವಂಡ್ಸೆಯ ಎಸ್ಎಲ್ಆರ್‌ಎಂ ಘಟಕಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ದಂಪತಿ ಭೇಟಿ ನೀಡಿ, ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರ ಯೋಗಕ್ಷೇಮ, ಕಾರ್ಯಕ್ಷೇತ್ರದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಮಾಹಿತಿಯನ್ನು ಪಡೆದುಕೊಂಡರು. ನಂತರ ಬಟ್ಟೆ ಸಹಿತವಾಗಿ ಬಾಗೀನ, ಸಿಹಿಯನ್ನು ಅವರಿಗೆ ವಿತರಿಸಲಾಯಿತು.

ತ್ಯಾಗ ಬಲಿದಾನದ ಮೂಲಕ ಸ್ವಾತಂತ್ರ್ಯ: ಸಂಸದ ಕೋಟ

Aug 17 2024, 12:46 AM IST
ಸಾಸ್ತಾನದ ಐರೋಡಿಯಲ್ಲಿ ಸ್ವಾತಂತ್ರ್ಯೋತ್ಸವದಂಗವಾಗಿ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ವಿಠಲ್ ಪೂಜಾರಿ ಮನೆಯಂಗಳದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನೆರವೇರಿಸಿದರು.

ವಿಐಎಸ್ಸೆಲ್ ಪುನಶ್ಚೇತನಕ್ಕೆ ಕೇಂದ್ರ ನಕಾರ; ಈಗೇನಂತಾರೆ ಸಂಸದ?: ಸಚಿವ ಮಧು ಬಂಗಾರಪ್ಪ ಪ್ರಶ್ನೆ

Aug 16 2024, 12:50 AM IST
ಕೇಂದ್ರ ಸರ್ಕಾರವೇ ನೇರವಾಗಿ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಇಷ್ಟು ದಿನ ಕಾರ್ಖಾನೆ ವಿಚಾರದಲ್ಲಿ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದ ಸಂಸದರು ಈಗ ಯಾಕೆ ಮೌನವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಛೇಡಿಸಿದರು.

ಲೋಕಸಭೆ ಫಲಿತಾಂಶದಿಂದ ಬೆದರಿದ ರಾಜ್ಯ ಕಾಂಗ್ರೆಸ್‌ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್

Aug 15 2024, 01:57 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಜೊತೆಗೆ ಸರ್ಕಾರ ಚಿಕ್ಕಬಳ್ಳಾಪುರ ನಗರಸಭಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ- ಮಹಿಳೆಗೆ ಮೀಸಲಿಡದೇ ವಂಚಿಸಿದೆ

ಹರ್ ಘರ್ ತಿರಂಗಾ ದೇಶ ಭಕ್ತಿ ದ್ಯೋತಕ: ಸಂಸದ ಕಾರಜೋಳ

Aug 15 2024, 01:54 AM IST
ಸ್ವಾತಂತ್ರ್ಯ ಹೋರಾಟದಲ್ಲಿ ಬಲಿದಾನ ಮಾಡಿರುವ ಹುತಾತ್ಮರನ್ನು ನೆನೆಯಬೇಕು ಎಂಬ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಪ್ರತಿ ಮನೆ ಮೇಲೂ ಧ್ವಜ ಹಾರಿಸಿ ದೇಶಪ್ರೇಮ ಮೆರೆಯಲು ಸೂಚಿಸದ ಹಿನ್ನೆಲೆ ರಾಷ್ಟ್ರವ್ಯಾಪಿ ಕಾರ್ಯಕ್ರಮ

ಸಂಸದ ಯದುವೀರ್ ಅಧಿಕೃತ ಕಚೇರಿ ಉದ್ಘಾಟನೆ

Aug 15 2024, 01:48 AM IST
ಮೈಸೂರಿನಲ್ಲಿ ಇದ್ದಾಗ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕಚೇರಿಯಲ್ಲಿ ಇರುತ್ತೇನೆ. ಕಾರ್ಯಕ್ರಮಗಳು ಇದ್ದಾಗ ಇರುವುದಿಲ್ಲ

ದ.ಕ. ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ ‘ಹರ್ ಘರ್ ತಿರಂಗಾ’ಗೆ ಸಂಸದ ಚಾಲನೆ

Aug 14 2024, 01:00 AM IST
ಸ್ವಾಂತ್ರ್ಯ ದಿನಾಚರಣೆ ಯುವ ಸಮುದಾಯಕ್ಕೆ ಆಗಸ್ಟ್ 15 ಸ್ಫೂರ್ತಿ ಮತ್ತು ದೇಶಪ್ರೇಮ ಮೂಡಿಸುವ ಹಬ್ಬವಾಗಬೇಕೆಂದು ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಕೃಷಿ ಪೂರಕ ವಾತಾವರಣ ನಿರ್ಮಾಣಕ್ಕೆ ಸರ್ಕಾರ ದಿಟ್ಟ ಹೆಜ್ಜೆ: ಸಂಸದ ಬಿ.ವೈ.ರಾಘವೇಂದ್ರ

Aug 14 2024, 12:49 AM IST
ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ವರ್ಗದವರಿಗೆ ಕೃಷಿಗೆ ಪೂರಕವಾದ ವಿವಿಧ ಸಲಕರಣೆ,ಸೌಲಭ್ಯವನ್ನು ಸಂಸದ ರಾಘವೇಂದ್ರ ಸೋಮವಾರ ವಿತರಿಸಿದರು.

ಗದ್ದೆ ನಾಟಿ: ಸಂಸದ ಮದುವೆ ಒತ್ತಾಯಿಸಿ ರೈತ ಮುಖಂಡ ಹಾಡು!

Aug 13 2024, 12:52 AM IST
ಹರೇಕಳದ ಕುತ್ತಿಮೊಗರು ಗದ್ದೆಯಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆ ಹಮ್ಮಿಕೊಂಡಿದ್ದ ಪೊಸಕಂಡೊಡೊಂಜಿ ಆಟಿದ ಅಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಬೃಜೇಶ್‌ ಚೌಟ ಊರವರು, ಗದ್ದೆ ಮನೆತನದವರು ಹಾಗೂ ವಿದ್ಯಾರ್ಥಿಗಳ ಜತೆಗೂಡಿ ನಾಟಿ ಕಾರ್ಯದಲ್ಲಿ ಭಾಗವಹಿಸಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 95
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved