• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮಿತ್‌ ಶಾ ಸಾರ್ವಜನಿಕ ಕ್ಷಮೆಗೆ ಸಂಸದ ಶ್ರೇಯಸ್‌ ಆಗ್ರಹ

Dec 25 2024, 12:48 AM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ತುಚ್ಛವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ಒತ್ತಾಯಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಮಂಗಳೂರಿನಲ್ಲಿ ಎನ್‌ಐಎ ಘಟಕ ಸ್ಥಾಪನೆಗೆ ಶಕ್ತಿಮೀರಿ ಪ್ರಯತ್ನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Dec 23 2024, 01:02 AM IST
ಸ್ಲೀಪರ್‌ ಸೆಲ್‌ಗಳಿಗೆ ಕುಮ್ಮಕ್ಕು ಮತ್ತು ಉತ್ತೇಜನ ನೀಡುತ್ತಿರುವ ಡ್ರಗ್ಸ್‌ ಮಾಫಿಯಾವನ್ನೂ ಬೇರು ಸಮೇತ ಕಿತ್ತೆಸೆಯುವುದಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಘಟಕ ಸ್ಥಾಪನೆಯಾಗಬೇಕು. ಈ ಸಂಬಂಧ ಸಂಸದನಾಗಿ ನಾನು ಕೂಡ ಶಕ್ತಿಮೀರಿ ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಚೌಟ ತಿಳಿಸಿದ್ದಾರೆ.

ರಾಜ್ಯದಲ್ಲಿರುವುದು ಷಂಡ ಸರ್ಕಾರ: ಸಂಸದ ಜಗದೀಶ ಶೆಟ್ಟರ್‌

Dec 22 2024, 01:31 AM IST
ಕಾಂಗ್ರೆಸ್ ಸರ್ಕಾರ ತನ್ನ ಹಗರಣಗಳನ್ನು ಮುಚ್ಚಿ ಹಾಕಲು ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರಕರಣವನ್ನು ವಿಷಯಾಂತರ ಮಾಡುತ್ತಿದೆ. ಇದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷ ಆಡಳಿತ ಹೇಗೆ ಮಾಡಬೇಕು ಎಂಬ ಪ್ರಯತ್ನದಲ್ಲಿದ್ದಾರೆ.

ಸಿ.ಟಿ. ರವಿ ಬಂಧಿಸಿದ ರೀತಿ ರಾಜ್ಯ ಸರ್ಕಾರಕ್ಕೆ ಶೋಭೆಯಲ್ಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ

Dec 21 2024, 01:17 AM IST
ಚಿಕ್ಕಮಗಳೂರಿನಲ್ಲಿ ಪ್ರತಿಭಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷರ ಸಹಿತ ನಾಯಕರನ್ನು ಬಂಧಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ಸರ್ಕಾರಕ್ಕೆ ಗೌರವ, ಶೋಭೆ ತರುವುದಿಲ್ಲ ಎಂದವರು ಹೇಳಿದರು

ಮುಸ್ಲಿಮರ ಹೆಸರಲ್ಲಿ ಭೂಮಿ ಕಬಳಿಸುವ ದಂಧೆ ನಡೆಯುತ್ತಿದೆ : ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪ

Dec 20 2024, 12:48 AM IST

ನಿಯಮದ ಪ್ರಕಾರ ಸರ್ಕಾರಿ ಭೂಮಿಯನ್ನು 30 ವರ್ಷಗಳ ಕಾಲ ರೈತ ಯಾರದ್ದೇ ತಕರಾರಿಲ್ಲದೇ ಉಳುಮೆ ಮಾಡಿಕೊಂಡು ಬಂದಿದ್ದಾರೆ ಎಂದಾದರೆ ಅದನ್ನು ರೈತರಿಗೆ ಬಿಟ್ಟುಕೊಡಬೇಕಾಗುತ್ತದೆ ಎಂದು ಪ್ರತಾಪ ಸಿಂಹ ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಪಾಯಿಂಟ್ ಆಫ್ ಕಾಲ್’ಸ್ಥಾನಮಾನ: ಕೇಂದ್ರ ಸಚಿವರಿಗೆ ಸಂಸದ ಮನವಿ

Dec 20 2024, 12:45 AM IST

ದ್ವಿಪಕ್ಷೀಯ ವಾಯು ಸೇವಾ ಒಪ್ಪಂದಗಳ ಅಡಿಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ಪಾಯಿಂಟ್ ಆಫ್ ಕಾಲ್’ ಸ್ಥಾನಮಾನ ಒದಗಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು   ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ರಾಮ್‌ಮೋಹನ್ ನಾಯ್ಡು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕೈಗಾರಿಕೆ ಸ್ಥಾಪನೆಗೆ ಸಂಸದ ಈ.ತುಕಾರಾಂ ಮನವಿ ಸಲ್ಲಿಕೆ

Dec 19 2024, 12:31 AM IST
11 ಸಾವಿರ ಎಕರೆ ಪ್ರದೇಶವನ್ನು ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆ.

ಎನ್‌ಡಿಎ ಅವಧಿಯಲ್ಲಿ ಕರ್ನಾಟಕಕ್ಕೆ ₹2.08 ಲಕ್ಷ ಕೋಟಿ ಅನುದಾನ: ಸಂಸದ ಡಾ.ಕೆ.ಸುಧಾಕರ್‌

Dec 19 2024, 12:31 AM IST
ಎನ್‌ಡಿಎ ಸರ್ಕಾರ ಕಳೆದ 10 ವರ್ಷಗಳಲ್ಲಿ ಅತಿ ಹೆಚ್ಚು ಅನುದಾನವನ್ನು ರಾಜ್ಯಗಳಿಗೆ ನೀಡಿರುವುದು ಗೊತ್ತಾಗುತ್ತದೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್‌ ಪ್ರತಿಪಾದಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್‌ ಅಧಿವೇಶನದಲ್ಲಿ ಪೂರಕ ಅನುದಾನಗಳ ಬೇಡಿಕೆ ವಿಧೇಯಕದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು.

ಒಳ ಮೀಸಲಾತಿಗೆ ಸಿಎಂ ಮೀನಮೇಷ ಸಲ್ಲ: ಸಂಸದ ಗೋವಿಂದ ಕಾರಜೋಳ

Dec 16 2024, 12:46 AM IST
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಡಿ.16ರಂದು ಒಳ ಮೀಸಲಾತಿಗಾಗಿ ಹೋರಾಟ ಆರಂಭವಾಗಲಿದೆ. ಯಾವುದೇ ಕಾರಣಕ್ಕೂ ಅಶಾಂತಿ ಸೃಷ್ಟಿಸಬಾರದು.

ಸಂವಿಧಾನಕ್ಕೆ ಕಾಂಗ್ರೆಸ್‌ ಅಪಚಾರ ಮಾಡಿದೆ : ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ

Dec 15 2024, 02:01 AM IST

ಸಂವಿಧಾನಕ್ಕೆ ಕಾಂಗ್ರೆಸ್‌ ಅಪಚಾರ ಮಾಡಿದೆ. ಸಂವಿಧಾನ ಶಿಲ್ಪಿ ಡಾ। ಬಿ.ಆರ್‌. ಅಂಬೇಡ್ಕರ್‌ ಅವರನ್ನೇ ಕಾಂಗ್ರೆಸ್‌ ಅವಮಾನಿಸಿತ್ತು. ಅಲ್ಲದೆ, ಕ್ರಾಂತಿಕಾರಿ ಬಸವಣ್ಣ ರಿಂದ ಸ್ಥಾಪಿತವಾದ ಅನುಭವ ಮಂಟಪವನ್ನೇ ಇಂದು ವಕ್ಫ್ ತನ್ನ ಆಸ್ತಿಯೆಂದು ಹೇಳಲಾರಂಭಿಸಿದೆ ಎಂದು  ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ  

  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 118
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved